ಗೋಕಾಕ: ಮರ್ಯಾದಾ ಪುರುಷೋತ್ತಮ ಶ್ರೀರಾಮ ಚಂದ್ರರ ಆದರ್ಶಗಳು ಸರ್ವಕಾಲಕ್ಕೂ ಸರ್ವರಿಗೂ ಆದರ್ಶವಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಬುಧವಾರದಂದು ನಗರದ ಕೆಎಲ್ಇ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪ್ರಭು ಶ್ರೀರಾಮ ಸೇವಾ ಸಮಿತಿಯವರು ಆಯೋಜಿಸಿದ್ದ ಐಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಸಮಾರಂಭದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮವನ್ನು ಶ್ರೀರಾಮ ಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಶ್ರೀರಾಮ ಚಂದ್ರರು ದೇಶದ ನೂರಾರು ಕೋಟಿ ಜನರ ಆರಾಧ್ಯ …
Read More »ಬಿಜೆಪಿಯಿಂದ ಶ್ರೀರಾಮನಿಗೆ ವಿಶೇಷ ಪೂಜೆ… ಹಾಲು ವಿತರಣೆ.!
ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಬದಾಮಿ ಹಾಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮಣ್ಣವರ, ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಮುಖಂಡರಾದ ಬಸವರಾಜ ಹಿರೇಮಠ, ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ಸಂತೋಷ ಹುಂಡೇಕರ, ಲಕ್ಷö್ಮಣ …
Read More »ಬಿಜೆಪಿಯಿಂದ ಕರಸೇವಕರಿಗೆ ಸನ್ಮಾನ.!
ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಗೋಕಾಕ ವಿಧಾನಸಭಾ ಮತಕ್ಷೇತ್ರದಿಂದ ೧೯೯೨ರಲ್ಲಿ ಅಯೋಧ್ಯೆಗೆ ತೆರಳಿದ್ದ ಕರಸೇವಕರನ್ನು ಗುರುತಿಸಿ ಸಚಿವ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕರಸೇವಕರನ್ನು ಸನ್ಮಾನಿಸಿದರು. ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮ ನಿಮಿತ್ಯ, ಕರಸೇವಕರಾದ ಸುರೇಶ ಪಾಟೀಲ, ಸುಮೀತ್ರಾ ಪಾಟೀಲ, ಬಸವರಾಜ ಹುದ್ದಾರ, ಶಿವಲೀಲಾ ಹುದ್ದಾರ, ರಾಜೇಂದ್ರ ಪೇಟಕರ, ಅರುಣ ದೇಶಪಾಂಡೆ, ಚಿರಾಕಅಲಿ ಮಕಾಂದಾರ, …
Read More »ಅಯೋಧ್ಯೆಯಲ್ಲಿ ಪೂಜೆಗೆ…. ರಾಜ್ಯದ ಐವರು ಆಹ್ವಾನಿತರು..!!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಸೇರಿದ್ದಾರೆ. ಪೇಜಾವರ ಶ್ರೀಗಳು ಮತ್ತು ಡಾ ವೀರೇಂದ್ರ ಹೆಗ್ಗಡೆ ಅವರಲ್ಲದೆ, ಶೃಂಗೇರಿ ಮಠ, ಆದಿಚುಂಚನಗಿರಿ ಮಠ ಮತ್ತು ಸುತ್ತೂರು ಮಠದ ಮಠಾಧೀಶರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ರಾಜ್ಯದ ಎಲ್ಲಾ ನದಿಗಳು …
Read More »ನಗರಸಭೆ ಸದಸ್ಯ ಗಿರೀಶ ಖೋತ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ
ಗೋಕಾಕ: ಕಳೆದ ಮೂರು ಬಾರಿ ಗೋಕಾಕ ನಗರಸಭೆ ಸದಸ್ಯರಾಗಿ, ಜನಸೇವಕರಾಗಿ ಸೇವೆ ಸಲ್ಲಿಸಿದ್ದ ಬಸವ ನಗರದ ನಿವಾಸಿ ಗಿರೀಶ ಖೋತ (೪೫) ಅಕಾಲಿಕ ಮರಣ ಹೊಂದಿದ್ದಾರೆ. ಸೋಮವಾರದಂದು ಮಧ್ಯಾಹ್ನ ೩ ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ವಾರ್ಡ ನಂ೧೪ರಲ್ಲಿ ಮೂರು ಬಾರಿ ಸದಸ್ಯರಾಗಿ, ಜನಸೇವಕರಾಗಿ ಸೇವೆ ಸಲ್ಲಿಸಿದ್ದ ಗಿರೀಶ ಖೋತ ಅವರು ಬಸವ ನಗರದಲ್ಲಿ ಅಪಾರ ಸ್ನೇಹಿತರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಗಿರೀಶ …
Read More »ಕರೋನಾ ಹಿನ್ನಲೆ ಸಿ ೫ ದಿನ ದಸ್ತಾವೇಜುಗಳ ನೋಂದಣಿ ಮಾಡದಿರಲು ನಿರ್ಧಾರ
ಗೋಕಾಕ: ಗೋಕಾಕ ನಗರದಲ್ಲಿ ಕೋವಿಡ-೧೯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದ ಉಪನೊಂದಣಿ ಕಛೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲದರಿಂದ ದಿ ೩ ರಿಂದ ೭ ರವರೆಗೆ ದಸ್ತಾವೇಜುಗಳ ನೋಂದಣಿಯನ್ನು ತಡೆಹಿಡಿಯುವಂತೆ ಆಗ್ರಹಿಸಿ ಇಲ್ಲಿನ ದಸ್ತ ಬರಹಗಾರರ ಸಂಘ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಜಿಲ್ಲಾ ನೊಂದಣಾಧಿಕರಿಗಳಿಗೆ ಮನವಿ ಸಲ್ಲಿಸಿ ೫ ದಿನ ದಸ್ತಾವೇಜುಗಳ ನೋಂದಣಿ ಮಾಡದಿರಲು ನಿರ್ಧರಿಸಿದರು. ಗೋಕಾಕ ಉಪನೊಂದಣಿ ಕಚೇರಿಯಲ್ಲಿ ದಿನಂಪ್ರತಿ ನೂರಾರು ದಸ್ತಾವೇಜುಗಳ ನೊಂದಣಿಗೆ ಸಾರ್ವಜನಿಕರು ಬಂದು ಜನದಟ್ಟಣೆ …
Read More »ಕೃಷಿ ಚಟುವಟಿಕೆಗಳಿಂದ ರೈತರು ಹೆಚ್ಚಿನ ಆದಾಯ ಪಡೆಯಬೇಕು-ಈರಣ್ಣ ಕಡಾಡಿ
ಮೂಡಲಗಿ: ನಮ್ಮದು ಕೃಷಿ ಪ್ರಧಾನವಾದ ದೇಶ. ಹೊಸ ಹೊಸ ಆವಿಸ್ಕಾರದ ತಂತ್ರಜ್ಞಾನವನ್ನು ಕೃಷಿ ಚಟುವಟಿಗಳಲ್ಲಿ ರೈತರು ಅಳವಡಿಸಿಕೊಂಡು ಹೆಚ್ಚು ವಾರ್ಷಿಕ ಆದಾಯ ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಯುಕ್ತ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ ಬಳಿಕ ಸ್ಥಳೀಯ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, …
Read More »” ಕನ್ನಡಮ್ಮ” ಟೋಪಣ್ಣವರ ಅಗಲಿಕೆಗೆ.. ಮೂವತ್ತು ವರ್ಷ!!
” ಕನ್ನಡಮ್ಮ” ಟೋಪಣ್ಣವರ ಅಗಲಿಕೆಗೆ.. ಮೂವತ್ತು ವರ್ಷ!! ” ಕನ್ನಡಮ್ಮ” ಟೋಪಣ್ಣವರ ಅಗಲಿಕೆಗೆ.. ಮೂವತ್ತು ವರ್ಷ!! ಕನ್ನಡ ಹೋರಾಟಗಾರ,ಛಲಗಾರ, ಬೆಳಗಾವಿಯ ಓಣಿ,ಓಣಿಗಳನ್ನು ಸುತ್ತಿ ಯುವಕರಲ್ಲಿ ಕನ್ನಡದ ಕೆಚ್ಚನ್ನು ಬಡಿದೆಬ್ಭಿಸಿದ ದಿ.ಎಮ್.ಎಸ್. ಟೋಪಣ್ಣವರ ಹತ್ತಾರು ಕನ್ನಡ ಸಂಘಟನೆಗಳು ಜನ್ಮ ತಾಳಲು ಕಾರಣರಾದವರು.” ಕನ್ನಡಮ್ಮ” ದಿನಪತ್ರಿಕೆಯ ಸಂಪಾದಕರಾಗಿ ಹಗಲಿರುಳು ಎನ್ನದೇ ಪತ್ರಿಕೆಯ ಸರ್ವತೋಮುಖ ಬೆಳವಣಿಗೆಗೆ ಬೆವರು ಸುರಿಸಿದವರು. ನಾನು 1978 ರಲ್ಲಿ ಬೆಳಗಾವಿಗೆ ಬರಲು ಕಾರಣರಾದ ಅವರು 180 …
Read More »ಬೆಳಗಾವಿಗೂ|….| ” ಶ್ರೀರಾಮ” ಜನ್ಮಭೂಮಿ ಅಯೋಧ್ಯೆಗೂ||….|| ಅವಿನಾಭಾವ ಸಂಬಂಧ..!!
ಬೆಳಗಾವಿಗೂ|….| ” ಶ್ರೀರಾಮ” ಜನ್ಮಭೂಮಿ ಅಯೋಧ್ಯೆಗೂ||….|| ಅವಿನಾಭಾವ ಸಂಬಂಧ..!! ಬೆಳಗಾವಿ : ಅಗಸ್ಟ5 ರಂದು ನಡೆಯುವ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶೀಲಾನ್ಯಾಸದ ಕಾರ್ಯಕ್ರಮ ಸದ್ಯ ದೇಶದ ಲಕ್ಷಾಂತರ ಶ್ರೀರಾಮನ ಭಕ್ತರ ಪುಣ್ಯ ದಿನವಾಗಿದೆ. ಈ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮನ ಕಾರ್ಯಕ್ರಮಕ್ಕೂ ಬೆಳಗಾವಿ ಗೂ ಅವಿನಾಭಾವ ಸಂಬಂಧ ಹೊಂದಿದೆ. ರಾಮಮಂದಿರ ಹೋರಾಟದಿಂದ ಹಿಡಿದು ಶುಭಮಂಗಳ ಕಾರ್ಯ ಮೂಹರ್ತ ಫಿಕ್ಸ ಮಾಡಿದ್ದೂ ಬೆಳಗಾವಿಗೆ ಲಿಂಗ್ ಇದೆ. ಎಲ್ಲದಕ್ಕಿಂತ ಹೆಚ್ಚಾಗಿ ಶ್ರೀರಾಮನ ಕುರುಹು …
Read More »ಶ್ರೀ ಅಮಿತ್ ಷಾ ರವರು ಕೋವಿಡ್ ಸೋಂಕನ್ನು ಸೋಲಿಸಿ- ಸಚಿವ ರಮೇಶ್ ಜಾರಕಿಹೊಳಿ||
ಶ್ರೀ ಅಮಿತ್ ಭಾಯಿ ಷಾ ರವರು ಬಹುಬೇಗಗು ಣಮುಖರಾಗಲಿ ಕೋವಿಡ್ ಸೋಂಕನ್ನು ಸೋಲಿಸಿ. ಆರೋಗ್ಯವಂತರಾಗಿ ಗೆದ್ದು ಬರಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. -ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವರು
Read More »
YuvaBharataha Latest Kannada News