ನಂದಿನಿ ಹಾಲು ನೌಕರರಿಗೆ ಕೊರೋನಾ ವಿಮೆ ಮಾಡಿಸಲು ನಿರ್ಧರಿಸಲಾಗಿದೆ- ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …!! ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಕಹಾಮ ನೌಕರರಿಗೆ ಕೊರೋನಾ ವಿಮೆ ಮಾಡಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರದಂದು ಈ ಹೇಳಿಕೆ ನೀಡಿರುವ ಅವರು, …
Read More »ಸೈಕಲ್ ಸವಾರಿ ಪಿಎಸ್ಐ ಕರ್ತವ್ಯಕ್ಕೆ ಒಂದು ಸೆಲ್ಯೂಟ್
ಮೂಡಲಗಿ : ಎಷ್ಟೋ ಮಂದಿ ದೊಡ್ಡ ದೊಡ್ಡ ಅಧಿಕಾರಿಗಳು, ಜನಪ್ರತಿನಿಧಿಗಳು, ಮರಿ, ಕಿರಿ ರಾಜಕಾರಣಿಗಳು ತಮ್ಮ ವಾಹನ(ಕಾರ, ಜೀಪ್, ಇತ್ಯಾದಿ)ಗಳು ಸುಸ್ಥಿತಿಯಲ್ಲಿ ಇಲ್ಲದಾಗ ಅಥವಾ ಚಾಲಕರು ಇಲ್ಲದಿದ್ದಾಗ ಅಂದಿನ ಕರ್ತವ್ಯದ ಸಂಚಾರವನ್ನೆ ರದ್ದುಗೊಳಿಸಿದ ಅಥವಾ ಮುಂದೂಡುವ ಇಂತಹ ಸಮಯದಲ್ಲಿ ಇಲ್ಲೊಬ್ಬರು ನಿಷ್ಟಾವಂತ ಪೋಲಿಸ್ ಅಧಿಕಾರಿ ಪ್ರತಿನಿತ್ಯ ಮುಂಜಾನೆ ಸೈಕಲ್ ಸವಾರಿ ಮಾಡುತ್ತಾ ಜನರ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಒಮ್ಮೊಮ್ಮೆ ಠಾಣೆ ವ್ಯಾಪ್ತಿಯ 30-40 ಕಿಲೋಮೀಟರ್ ಸೈಕಲ್ ಸವಾರಿಯ ವಿಕ್ಷಣೆಯ (ಪೆಟ್ರೋಲಿಂಗ)ಉದಾಹರಣೆಗಳಿವೆ …
Read More »ಇತಿಹಾಸವನ್ನು ಸೃಷ್ಟಿಸಿರುವ ಮಹಾನ ಚೇತನಗಳ ಹೆಸರನ್ನು ಪಠ್ಯಕ್ರಮದಲ್ಲಿ ಹಿಂಪಡೆದದನ್ನು ಮರುಪರಿಶೀಲಿಸಿ.
ಗೋಕಾಕ: ‘ಏಸು ಕ್ರಿಸ್ತ, ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ ಅವರಿಗೆ ಸಂಬAಧಿಸಿದ ಪಠ್ಯವನ್ನು ಕೈ ಬಿಟ್ಟಿರುವುದನ್ನು ಪುನರ ಪರಿಶೀಲಿಸುವಂತೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ವಿಕಾಸ್ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರದಂದು ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ಹಲವಾರು ವರ್ಷಗಳಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸರಕಾರ ವಿಶ್ವಪ್ರೇಮ ಸಾರಿದ ಜೀಸಸ್ರಂಥ ದಿವ್ಯಚೇತನಗಳನ್ನು, ಸ್ವಾತಂತ್ರ್ಯಕ್ಕಾಗಿ ಮಡಿದ ಟಿಪ್ಪು ಸುಲ್ತಾನ್, ರಾಯಣ್ಣನಂಥ ವೀರ ಸೇನಾನಿಗಳ ಸಾಧನೆ ಮತ್ತು …
Read More »ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಶವ ೫ಗಂಟೆ ಆಸ್ಪತ್ರೆಯ ಹೊರಗಿಟ್ಟು ವೈದ್ಯರ ನಿರ್ಲಕ್ಷ.!
ಗೋಕಾಕ: ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೋವಿಡ್ ವಾರ್ಡನ ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ತೋರಿದ್ದಾರೆ. ನಗರದಲ್ಲಿ ಶುಕ್ರವಾರದಂದು ಮತ್ತೊಂದು ಹೃದಯವಿಧ್ರಾಹಕ ಘಟನೆಯಾಗಿದ್ದು, ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ …
Read More »ಹೆಣ್ಣು ಕೇವಲ ಭೋಗದ ವಸ್ತು ವಲ್ಲ, ಅದೂ ಒಂದು ಸ್ವತಂತ್ರವಾದ ಜೀವ-ಭಾರತಿ ಮದಭಾವಿ.!
ಗೋಕಾಕ: ಹಲ್ಯೆಗಳು ನಡೆದಿರುವ ಕಾರಣ ಅಹಲ್ಯೆಯಾದಳು ಎಂಬಂತೆ ಹೆಣ್ಣು ಕೇವಲ ಭೋಗದ ವಸ್ತು ವಲ್ಲ, ಅದೂ ಒಂದು ಸ್ವತಂತ್ರವಾದ ಜೀವ. ಅವಳ ಅಶ್ಮಿತೆಯೇ ಪುರುಷರ ಬದುಕಿಗೆ ಆಧಾರವಾಗಿದೆ ಹೀಗಾಗಿ ಹೆಣ್ಣಿಗೆ ಬೆಲೆ-ನೆಲೆಯಿದೆ ಎಂದು ಗೋಕಾದ ಭಾವಯಾನ ಸಾಹಿತ್ಯ ಸಂಘಟನೆ ಅಧ್ಯಕ್ಷೆ ಭಾರತಿ ಮದಭಾವಿ ಅಭಿಪ್ರಾಯ ಪಟ್ಟರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡ ಕೋವಿಡ್ -19 ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ಸೆಮಿನಾರ್ ಅಲ್ಲ ವೇಬಿನರ್ ವಿಶೇಷ …
Read More »ಮುಖ್ಯಮಂತ್ರಿ ಯಡಿಯೂರಪ್ಪ ದಿಢೀರ್ ರಾಜ್ಯಪಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ..!!
ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ವಿಸ್ತರಣೆ ಸಿದ್ಧತೆಗಳು ಆರಂಭವಾಗಿವೆ ಎನ್ನಲಾಗುತ್ತಿದೆ. ಈ ನಡುವೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಿಢೀರ್ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುವ ನಿಟ್ಟಿನಲ್ಲಿಯೇ ಸಿಎಂ …
Read More »ಉಪ್ಪಾರ ಸಮಾಜದ ನಾಯಕರನ್ನು ನಿಗಮಮಂಡಳಿಗೆ ನೇಮಕ ಮಾಡಬೇಕೆಂದು-ವಗ್ಗಣ್ಣವರ..!
ಉಪ್ಪಾರ ಸಮಾಜದ ನಾಯಕರನ್ನು ನಿಗಮಮಂಡಳಿಗೆ ನೇಮಕ ಮಾಡಬೇಕೆಂದು-ವಗ್ಗಣ್ಣವರ ಗೋಕಾಕ: ತಾಲ್ಲೂಕಿನಲ್ಲಿ ಉಪ್ಪಾರ ಸಮಾಜದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಅರಬಾಂವಿ ಮತ್ತು ಗೋಕಾಕ ಕ್ಷೇತ್ರದಲ್ಲಿ ಸಮಾಜದ ಮುಖಂಡರು ಬಾಲಚಂದ್ರ ಜಾರಕೊಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಬೆಂಬಲಿಸುತ್ತಾ ಬಂದಿದ್ದು ಉಪ್ಪಾರ ಸಮಾಜದ ನಾಯಕರನ್ನು ನಿಗಮಮಂಡಳಿಗೆ ನೇಮಕ ಮಾಡಬೇಕೆಂದು ಉಪ್ಪಾರ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಮೂಡಲಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಉಪ್ಪಾರ ಸಮಾಜದ ಯುವ ಮುಖಂಡ,ಚನ್ನಪ್ಪಾ ವಗ್ಗಣ್ಣವರ,ಉಪ್ಪಾರ ಸಮಾಜದ ಮುಖಂಡರನ್ನು ಕೇವಲ ಜಿಪಂ.ತಾಪಂ ಗೆ ಸೀಮೀತಗೊಳಿಸಬಾರದು …
Read More »ಗೋಕಾಕ ಡಿವೈಎಸ್ಪಿ ಕಾರ್ಯಾಲಯ ಸೀಲ್ಡೌನ್….!
ಗೋಕಾಕ: ಇಲ್ಲಿನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ಹಾಗೂ ಡಿಎಸ್ಪಿ ಕಾರ್ಯಾಲಯ ಕೋವಿಡ್-೧೯ ಭೀತಿಯ ಹಿನ್ನೆಲೆಯಲ್ಲಿ ಎರಡು ದಿನಗಳ ಮಟ್ಟಿಗೆ ಸೀಲ್ಡೌನ್ ಮಾಡಲಾಗಿದೆ.ಗ್ರಾಮೀಣ ಪೋಲಿಸ್ ಠಾಣೆ ಹಾಗೂ ಡಿಎಸ್ಪಿ ಕಾರ್ಯಾಲಯದ ಒರ್ವ ಸಿಬ್ಬಂದಿಗೆ ಸೋಂಕು ‘ಪಾಸಿಟಿವ್’ ಎಂದು ದೃಢಪಟ್ಟ ವರದಿಯ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿಲಭ್ಯ ವಾಗಿದೆ.
Read More »ಟೈರಗಳನ್ನು ಕಳ್ಳತನ ಮಾಡಿದ ಖದೀಮರು!!
ಗೋಕಾಕ: ಮನೆಯ ಹತ್ತಿರ ಪಾರ್ಕಿಂಗ್ ಮಾಡಿದ್ದ ೫ ವಾಹನಗಳ ಟೈರ್ಗಳನ್ನು ಕಳ್ಳರು ಕಳುವು ಮಾಡಿದ ಘಟನೆ ನಗರದ ಸಂಗಮ ನಗರದಲ್ಲಿ ನಡೆದಿದೆ.ಬುಧವಾರದಂದು ಮಧ್ಯರಾತ್ರಿ ಸಮಯದಲ್ಲಿ ಸುಮಾರು ಪಾರ್ಕಿಂಗ್ ಮಾಡಿದ್ದ ೫ ನಾಲ್ಕು ಚಕ್ರದ ವಾಹನಗಳ ಟೈರಗಳನ್ನು ಕಳ್ಳರು ಮಧ್ಯರಾತ್ರಿ ಎಗರಿಸಿದ್ದಾರೆ. ರಾತ್ರಿ ವೇಳೆ ಪೋಲಿಸರು ಗಸ್ತು ತಿರುಗದ ಹಿನ್ನಲೆ ಈ ಪ್ರಕರಣ ನಡೆದಿದೆ ಎಂದು ಸ್ಥಳಿಯರು ದೂರಿದ್ದಾರೆ.
Read More »ಗೋಕಾಕ ನಗರದಲ್ಲಿ ಕರೋನಾ ಅಟ್ಟಹಾಸ!
ಗೋಕಾಕ: ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗುರುವಾರ ದಂದು ನಗರ ಸೇರಿ ತಾಲೂಕಿನಲ್ಲಿ ೩೪ ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಾಧಿಕಾರಿ ಡಾ.ಜಗದೀಶ್ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಅವರು, ಗೋಕಾಕ ನಗರ ಸೇರಿ ತಾಲೂಕಿನಾಧ್ಯಂತ ಕರೋನಾ ಪ್ರಕರಣ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ದಿನ ೩೪ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲೂ ಗೋಕಾಕ ನಗರದಲ್ಲಿ ಕರೋನಾ …
Read More »
YuvaBharataha Latest Kannada News