Breaking News

ರಾಜ್ಯದಲ್ಲಿ 57 ಸಾವು: 2313 ಜನರಿಗೆ ಸೊಂಕು

ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 57 ಸಾವು: 2313 ಜನರಿಗೆ ಸೊಂಕು ಬೆಳಗಾವಿ. ಜು: 10: ರಾಜ್ಯದಲ್ಲಿ ಇಂದು ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ಇಂದು 2313 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು 33418 ಸೊಂಕಿತರ ಸಂಖ್ಯೆಕ್ಕೆ ಏರಿದೆ. ಇಂದು 1003 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಇಂದು ರಾಜ್ಯದಲ್ಲಿ ಒಟ್ಟು 57 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 15 ಜನರಿಗೆ ಸೊಂಕು ತಗುಲಿದೆ. …

Read More »

14 ರಂದು ಕೆಎಲ್‌ಇ ಘಟಿಕೋತ್ಸವ

14 ರಂದು ಕೆಎಲ್‌ಇ ಘಟಿಕೋತ್ಸವ ಬೆಳಗಾವಿ: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್‌ (ಕೆಎಲ್‌ಇ ಸ್ವಾಯತ್ತ ) 10ನೇ ಘಟಿಕೋತ್ಸವ ಜು. 14ರಂದು ಬೆಳಗ್ಗೆ 11ಕ್ಕೆ ಜೆಎನ್‌ಎಂಸಿ ಆವರಣದಲ್ಲಿರುವ ಕೆಎಲ್‌ಇ ಸೆಂಟೇನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. ಕರೊನಾ ಸೋಂಕು ನಿಯಂತ್ರಣಕ್ಕಾಗಿ ಕೆಲವೇ ಗಣ್ಯರಿಗೆ ದೈಹಿಕ ಅಂತರ ಕಾಪಾಡಿ ಕೊಂಡು ಘಟಿಕೋತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ವಿಸಲಾಗಿದೆ. ಇನ್ನುಳಿದವರಿಗೆ ವೀಕ್ಷಣೆಗೆ ಅನುಕೂಲವಾಗುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ನೇರ​‍ ಪ್ರಸಾರ ಮಾಡಲು …

Read More »

ರಾಜ್ಯದಲ್ಲಿ 2062 ,ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 2062 ,ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು ಬೆಳಗಾವಿ.: ರಾಜ್ಯದಲ್ಲಿ ಬುಧವಾರದಂದು 2062 ಜನರಿಗೆ ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ವರದಿಯಾಗಿದೆ. ರಾಜ್ಯದಲ್ಲಿ ಇಂದು 54 ಜನರು ಸೋಂಕಿನಿಂದ ಸಾವನ್ನೊ್ಪಿದ್ದಾರೆ. ರಾಜ್ಯದಲ್ಲಿ 778 ಜನರು ಅದರಂತೆ ಬೆಳಗಾವಿಯಲ್ಲಿ 29 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಬೆಳಗಾವಿಯ ಕಾಕತಿ-1, ಹನುಮಾನ ನಗರದಲ್ಲಿ -3, ಹಿಂಡಲಗಾ-1, ವಂಟಮೂರಿ ಕಾಲನಿ-1, ಭಾರತ ನಗರ-2, …

Read More »

ಹಿಂಡಲಗಾ, ಶಾಹುನಗರದಲ್ಲಿ ಕಾಂಕ್ರಿಟ್ ರಸ್ತೆ ನರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಹಿಂಡಲಗಾ, ಶಾಹುನಗರದಲ್ಲಿ ಕಾಂಕ್ರಿಟ್ ರಸ್ತೆ ನರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳು ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಮುಂದುವರಿದಿದ್ದು, ಕ್ಷೇತ್ರದ ಹಿಂಡಲಗಾ ಮತ್ತು ಶಾಹುನಗರಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಹಿಂಡಲಗಾ ಗ್ರಾಮದ ಮರಾಠಾ ಕಾಲೊನಿಯ ಜನರು ಬಹು ದಿನಗಳಿಂದ ಕಾಂಕ್ರಿಟ್ ರಸ್ತೆ ನಿರ್ಮಾಣದ ಬೇಡಿಕೆ ಇಟ್ಟಿದ್ದರು. ಚುನಾವಣೆಗೂ …

Read More »

ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ 1498 ಜನರಿಗೆ ಕೊರೊನಾ

ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ 1498 ಜನರಿಗೆ ಕೊರೊನಾ ಬೆಳಗಾವಿ. ಜು.:7: ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ ಇಂದು 1498 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇಂದು 15 ಜನ ಸಾವನ್ನಪ್ಪಿದ್ದಾರೆ. ಬೆಳಗಾವಿ ನಗರದ ನಿಲಜಿ, ನೆಹರು ನಗರ, ಬೆಳಗುಂದಿ, ಸಹ್ಯಾದ್ರಿ ನಗರ, ರಾಮದುರ್ಗ ತಾಲೂಕಿನ ಸುರೇಬಾನ, ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ಇಬ್ಬರಿಗೆ, ಅಥಣಿ ಪಟ್ಟಣದಲ್ಲಿ 8 ಜನರಿಗೆ, ಅಥಣಿ ತಾಲೂಕಿನ ಕಾಗವಾಡದಲ್ಲಿ ಓರ್ವ, ನದಿಇಂಗಳಗಾಂವ ದಲ್ಲಿ …

Read More »

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ ಸಚಿವರು ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ -ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ …

Read More »

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ ಸಚಿವರು ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ -ಲಕ್ಷ್ಮಿ ಹೆಬ್ಬಾಳಕರ್ ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ …

Read More »

ರಾಜ್ಯದಲ್ಲಿ 25 ಸಾವಿರ ದಾಟಿದ ಕೊರೊನಾ ಸೊಂಕಿತರು

ರಾಜ್ಯದಲ್ಲಿ 25 ಸಾವಿರ ದಾಟಿದ ಕೊರೊನಾ ಸೊಂಕಿತರು ಬೆಳಗಾವಿ. ಜು.: ರಾಜ್ಯದಲ್ಲಿ ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 25317 ಆಗಿದೆ. ರಾಜ್ಯದಲ್ಲಿ ಇಂದು 30 ಜನರು ಸಾವನ್ಬಪ್ಪಿದ್ದಾರೆ.ಇಂದು 1843 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 981,ಬಳ್ಳಾರಿ ಜಿಲ್ಲೆಯಲ್ಲಿ 99, ಉತ್ತರ ಕನ್ನಡ. ಜಿಲ್ಲೆಯಲ್ಲಿ 81, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 68, ,ಧಾರವಾಡ ಜಿಲ್ಲೆಯಲ್ಲಿ 56, ಕಲಬುರಗಿ ಜಿಲ್ಲೆಯಲ್ಲಿ 53, ಹಾಸನ ಜಿಲ್ಲೆಯಲ್ಲಿ …

Read More »

ಹುಪರಿಯಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪ್ರತಿಮೆ ಪತ್ತೆ 

ಹುಪರಿಯಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪ್ರತಿಮೆ ಪತ್ತೆ  ಬೆಳಗಾವಿ. ಜು.: 6: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹುಪರಿ ಪಟ್ಟಣದಲ್ಲಿಂದು 12 ಶತಮಾನದಲ್ಲಿ ನಿರ್ಮಿತವಾದ ಎನ್ನಲಾದ ಭಗವಾನ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ ಎರಡು ಪ್ರತಿಮೆಗಳು ದೊರಕಿವೆ. ‌ ಬೆಳ್ಳಿ ನಗರ ಎಂದು ಗುರುತಿಸಿಕೊಂಡಿರುವ ಹುಪರಿ ಪಟ್ಟಣದಲ್ಲಿನ ಶ್ರೀ ಚಂದ್ರಪ್ರಭ ಜೈನ ಮಂದಿರದ ಜೀರ್ಣೋದ್ಧಾರದ ಕೆಲಸ ನಡೆಯುತ್ತಿದೆ. ಮಂದಿರದ ಗರ್ಭ ಗುಡಿಯ ಎದುರಿಗಿನ ಭಾಗದಲ್ಲಿ ಭೂಮಿ ಅಗೆಯುವ ಕೆಲಸ ನಡೆದಿತ್ತು. ಸುಮಾರು …

Read More »

ಇಂದು ರಾಜ್ಯದಲ್ಲಿ 1925 ಜನರಿಗೆ ಕೊರೊನಾ ಸೊಂಕು: ಒಟ್ಟು 23474 ಸೊಂಕಿತರು

ಇಂದು ರಾಜ್ಯದಲ್ಲಿ 1925 ಜನರಿಗೆ ಕೊರೊನಾ ಸೊಂಕು: ಒಟ್ಟು 23474 ಸೊಂಕಿತರು ಬೆಳಗಾವಿ. ಜು.: 5: ರಾಜ್ಯದಲ್ಲಿ ಕೊರೊನಾ ಅರ್ಭಟ ಜೋರಾಗಿದ್ದು, ಇಂದು ರವಿವಾರ ರಾಜ್ಯದಲ್ಲಿ 1925 ಜನರಿಗೆ ಕೊರೊನಾ ಸೊಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು 38 ಜನರು ಸಾವನ್ಬಪ್ಪಿದ್ದಾರೆ. 603 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.‌ ಬೆಂಗಳೂರು ನಗರ ಜಿಲ್ಲೆಯಲ್ಲಿ 1235, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147, ಬಳ್ಳಾರಿ ಜಿಲ್ಲೆಯಲ್ಲಿ 90, ,ವಿಜಯಪುರ ಜಿಲ್ಲೆಯಲ್ಲಿ 51, …

Read More »