ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ : ಎಲಾನ್ ಮಸ್ಕ್ ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೆಸ್ಲಾ ಸಿಇಒ ಆಗಿರುವ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಭೇಟಿಯಾದರು. ಭಾರತದಲ್ಲಿ ಟೆಸ್ಲಾ ಹೂಡಿಕೆ ಸಂಬಂಧ ಇಬ್ಬರ ನಡುವೆ ಮಾತುಕತೆ ನಡೆಯಿತು. ಪ್ರಧಾನಿ ಭೇಟಿ ಬಳಿಕ ಮಾತನಾಡಿದ ಮಸ್ಕ್, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ …
Read More »ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಶಿಬಿರ ಯಶಸ್ವಿ
ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಶಿಬಿರ ಯಶಸ್ವಿ ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಬಸವನ ಕುಡಚಿಯ ಶ್ರೀಮತಿ ಚೆನ್ನಮ್ಮ ಬಸವಂತಯ್ಯ ಹಿರೇಮಠ ವೃದ್ಧಾಶ್ರಮದಲ್ಲಿ ಆಯೋಜಿಸಲಾಗಿತ್ತು. ಮೊದಲ ದಿನ ಜೆಎನ್ ಎಂಸಿ ಸಾರ್ವಜನಿಕ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್ ಎಸ್ ಎಸ್ ಸಂಯೋಜಕಿ ಅಶ್ವಿನಿ ನರಸನ್ನವರ ಉದ್ಘಾಟಿಸಿ, ವೈಯಕ್ತಿಕ ಬೆಳವಣಿಗೆಯಲ್ಲಿ ಎನ್ಎಸ್ಎಸ್ ಕುರಿತು ಮಾತನಾಡಿದರು. …
Read More »ಮೇಲ್ಮನೆಗೆ ನಾಮಪತ್ರ ಸಲ್ಲಿಕೆ : ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ -ಸಿಎಂ ಸಿದ್ದರಾಮಯ್ಯ
ಮೇಲ್ಮನೆಗೆ ನಾಮಪತ್ರ ಸಲ್ಲಿಕೆ : ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ -ಸಿಎಂ ಸಿದ್ದರಾಮಯ್ಯ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ …
Read More »ಎಸ್ಸೆಸ್ಸೆಲ್ಸಿ 1998 ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗುರುವಂದನೆ ; ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿದ ವಿದ್ಯಾರ್ಥಿಗಳು
ಎಸ್ಸೆಸ್ಸೆಲ್ಸಿ 1998 ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗುರುವಂದನೆ ; ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿದ ವಿದ್ಯಾರ್ಥಿಗಳು ಯುವ ಭಾರತ ಸುದ್ದಿ ಸವಣೂರು : ಪಟ್ಟಣದ ಪ್ರತಿಷ್ಠಿತ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ೧೯೯೭-೯೮ನೇ ಸಾಲಿನ ಎಸ್ಸೆಸ್ಸೆಲ್ಸಿ ಬ್ಯಾಚಿನ ‘ರಜತ ಮಹೋತ್ಸವ’ ನಿಮಿತ್ತ ಗುರುವಂದನಾ ಹಾಗೂ ಸ್ನೇಹ ಸಮ್ಮೀಲನ ಕಾರ್ಯಕ್ರಮವು ಭಾನುವಾರ ಅದ್ಧೂರಿಯಾಗಿ ಜರುಗಿತು. ಬೇರೆ ಬೇರೆ ಕಡೆ ಸೇವೆ ಸಲ್ಲಿಸುತ್ತಿರುವ, ನಿವೃತ್ತಿಯಾಗಿರುವ ಹಾಗೂ ಸದ್ಯ ಸಂಸ್ಥೆಯಲ್ಲಿಯೇ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ …
Read More »ಅಂತರ್ ಕಾಲೇಜು ಯುವ ಜನೋತ್ಸವ ಸ್ಪರ್ಧೆಯಲ್ಲಿ ಬೆಳಗಾವಿ ಬಿ.ವಿ.ಬೆಲ್ಲದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಅಂತರ್ ಕಾಲೇಜು ಯುವ ಜನೋತ್ಸವ ಸ್ಪರ್ಧೆಯಲ್ಲಿ ಬೆಳಗಾವಿ ಬಿ.ವಿ.ಬೆಲ್ಲದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಬೆಳಗಾವಿ : ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವತಿಯಿಂದ ನಡೆದ ಅಂತರ್ ವಲಯ ಯುವಜನೋತ್ಸವ ಸ್ಪರ್ಧೆ-2023 ರಲ್ಲಿ ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮಂಜುನಾಥ ಕಿತ್ತೂರು ಕಾರ್ಟೂನ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಮುಜಾಹಿದ್ ಡಿಬೇಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ …
Read More »ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಆಸ್ಪತ್ರೆಗೆ ದಾಖಲು
ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಆಸ್ಪತ್ರೆಗೆ ದಾಖಲು ಯುವ ಭಾರತ ಸುದ್ದಿ ಬೈಲಹೊಂಗಲ : ಸಮೀಪದ ಹಾರುಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಸೋಮವಾರ ಬೆಳಗ್ಗೆ ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಒಟ್ಟು 23 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲ …
Read More »ಕಾಡ ಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ : ಇಬ್ಬರು ಸಾವು, ಸ್ವಾಮೀಜಿಯವರಿಗೂ ಗಂಭೀರ ಗಾಯ
ಕಾಡ ಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ : ಇಬ್ಬರು ಸಾವು, ಸ್ವಾಮೀಜಿಯವರಿಗೂ ಗಂಭೀರ ಗಾಯ ಬೆಳಗಾವಿ : ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಆಗಮಿಸುತ್ತಿದ್ದ ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು ಭೀಕರ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮೃತಪಟ್ಟಿದ್ದು ಸ್ವಾಮೀಜಿ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. …
Read More »ಮಳೆ ಅಭಾವ : ತರಕಾರಿ ಬೆಲೆ ತುಟ್ಟಿ,
ಮಳೆ ಅಭಾವ : ತರಕಾರಿ ಬೆಲೆ ತುಟ್ಟಿ ಯುವ ಭಾರತ ಸುದ್ದಿ ಬೆಂಗಳೂರು : ಪ್ರಸಕ್ತ ವರ್ಷ ಮುಂಗಾರು ಮಳೆ ಅಭಾವದ ಕಾರಣ ತರಕಾರಿ ಬೆಲೆಯಲ್ಲಿ ಜಾಸ್ತಿಯಾಗಿದೆ. ಇದರಿಂದ ಜನಸಾಮಾನ್ಯರು ತರಕಾರಿ ಕೊಂಡುಕೊಳ್ಳುವುದು ದುಸ್ತರವಾಗಿದೆ. ತರಕಾರಿ ಬೆಲೆ ಒಂದೇ ಸಮನೆ ಏರಿಕೆಯಾಗ ತೊಡಗಿದೆ. ಕಳೆದ ಕೆಲವು ದಿನಗಳಿಂದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ಗ್ರಾಮಾಂತರ ಸೇರಿ ಸುತ್ತಮುತ್ತ ಸುರಿದ ಅಧಿಕ ಮಳೆಯಿಂದಾಗಿ ತರಕಾರಿಗಳು ಹಾಳಾಗಿದ್ದು ಬೆಂಗಳೂರಿಗೆ ತರಕಾರಿಗಳು ಸರಿಯಾಗಿ ಪೂರೈಕೆ …
Read More »ವಿದ್ಯುತ್ ಬಳಕೆ ಕುರಿತು ಮಾಹಿತಿ ಪಡೆಯಿರಿ
ವಿದ್ಯುತ್ ಬಳಕೆ ಕುರಿತು ಮಾಹಿತಿ ಪಡೆಯಿರಿ ಯುವ ಭಾರತ ಸುದ್ದಿ ಬೆಂಗಳೂರು : ಪ್ರತಿ ತಿಂಗಳು ವಿದ್ಯುತ್ ಬಿಲ್ ನೋಡಿದಾಗೆಲ್ಲ ಅನೇಕರು ಟೆನ್ಷನ್ ಆಗುವುದು ಸಾಮಾನ್ಯ. ಬಿಲ್ ಬರುವವರೆಗೆ ಎಷ್ಟು ವಿದ್ಯುತ್ ಬಳಸಲಾಗಿದೆ ಎಂಬುದನ್ನು ನೀವು ತಿಳಿಯಬೇಕೆ ? ಇನ್ಮುಂದೆ ಎಷ್ಟು ವಿದ್ಯುತ್ ಬಳಸಿದ್ದೀರ ಎಂಬುದನ್ನು ಪ್ರತಿದಿನ ಚೆಕ್ ಮಾಡಬಹುದು. ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಫ್ರೀ ಇರೋದ್ರಿಂದ ರಾಜ್ಯದ ಜನರಿಗೆ ಇದರಿಂದ ತುಂಬಾನೆ ಸಹಾಯವಾಗಬಹುದು. ಜಗತ್ತು ವೇಗವಾಗಿ …
Read More »ಅರಣ್ಯ ವ್ಯಾಪ್ತಿಯನ್ನು ಶೇಕಡಾ 33ಕ್ಕೆ ಹೆಚ್ಚಿಸಲು ಸರ್ವ ಪ್ರಯತ್ನ : ಸಚಿವ ಈಶ್ವರ ಖಂಡ್ರೆ
ಅರಣ್ಯ ವ್ಯಾಪ್ತಿಯನ್ನು ಶೇಕಡಾ 33ಕ್ಕೆ ಹೆಚ್ಚಿಸಲು ಸರ್ವ ಪ್ರಯತ್ನ : ಸಚಿವ ಈಶ್ವರ ಖಂಡ್ರೆ ಯುವ ಭಾರತ ಸುದ್ದಿ ಚಿತ್ರದುರ್ಗ : ಪ್ರಸ್ತುತ ರಾಜ್ಯದಲ್ಲಿ ಶೇಕಡ 21ರಷ್ಟು ಅರಣ್ಯ ವ್ಯಾಪ್ತಿ ಇದ್ದು ಇದನ್ನು ಶೇ.33ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಅರಣ್ಯ ವನ್ಯಜೀವಿ ಮತ್ತು ಪರಿಸರಕ್ಕಾಗಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಭೋವಿಮಠದಲ್ಲಿ ಇಂದು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದರ್ಶನ ಪಡೆದು ಆಶ್ರಮದ ಆವರಣದಲ್ಲಿ ಅರಳಿ …
Read More »