ಸಾರ್ವಜನಿಕ ಆಸ್ಪತ್ರೆಯ ಬ್ಲಡ್ ಬ್ಯಾಂಕ ಉದ್ಘಾಟನೆ ನೆರವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಇಲ್ಲಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರಾಕೇಟ್ ರಿದ್ದಿಸಿದ್ದಿ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆ ಅವರು ಕೊಡಮಾಡಿದ ಹೈಟೆಕ್ ಪರಿಕರ ಹೊಂದಿದ ರಕ್ತ ಭಂಡಾರವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾತನಾಡಿ, ರಾಕೇಟ್ ರಿದ್ದಿಸಿದ್ದಿ ಸಂಸ್ಥೆಯ ಕಳೆದ ಹಲವು ವರ್ಷಗಳಿಂದ ನಗರದ ಸಾರ್ವಜನಿಕ ಆಸ್ಪತ್ರೆಗೆ ಹಲವಾರು …
Read More »ಶಿವಯೋಗಿಗೆ ಧರ್ಮಸೇವಾ ದುರಂಧರ, ರಶ್ಮಿ.ಎಸ್ಗೆ ಮಾಧ್ಯಮ ಸಿರಿ, ಸಿದ್ಧಾರ್ಥಗೆ ಸಮಾಜ ಸೇವಾ ರತ್ನ, ಸುಮಿತ್ರಾಗೆ ಆದರ್ಶ ಶಿಕ್ಷಕಿ, ಭುವನ್ಗೆ ಯುವ ಕ್ರೀಡಾ ಸಿರಿ ಪ್ರಶಸ್ತಿ ಪ್ರದಾನ
ಶಿವಯೋಗಿಗೆ ಧರ್ಮಸೇವಾ ದುರಂಧರ, ರಶ್ಮಿ.ಎಸ್ಗೆ ಮಾಧ್ಯಮ ಸಿರಿ, ಸಿದ್ಧಾರ್ಥಗೆ ಸಮಾಜ ಸೇವಾ ರತ್ನ, ಸುಮಿತ್ರಾಗೆ ಆದರ್ಶ ಶಿಕ್ಷಕಿ, ಭುವನ್ಗೆ ಯುವ ಕ್ರೀಡಾ ಸಿರಿ ಪ್ರಶಸ್ತಿ ಪ್ರದಾನ ಹಾವೇರಿ: ಜಿಲ್ಲೆ ಶಿಗ್ಗಾಂವಿ ತಾಲೂಕು ಬಿಸನಳ್ಳಿ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥ ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, …
Read More »ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರ ಏಳ್ಗೆಗೆ ಪ್ರಮುಖ ಪಾತ್ರ ವಹಿಸುತ್ತವೆ.- ಶಾಸಕ ರಮೇಶ ಜಾರಕಿಹೊಳಿ.!
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರ ಏಳ್ಗೆಗೆ ಪ್ರಮುಖ ಪಾತ್ರ ವಹಿಸುತ್ತವೆ.- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಬೂದಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ, ಬೂದಿಹಾಳ ಇದರ ಆಡಳಿತ ಮಂಡಳಿಯ ಅವಿರೋಧ ಆಯ್ಕೆಗೆ ಶ್ರಮಿಸಿದ ಶಾಸಕ ರಮೇಶ ಜಾರಕಿಹೊಳಿ ಅವರನ್ನು ನೂತನ ಆಡಳಿತ ಮಂಡಳಿಯವರು ಸತ್ಕರಿಸಿದರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರ …
Read More »ಜಮ್ಮು ಕಾಶ್ಮೀರದ ಲೇ ಲಡಾಕ್ನಲ್ಲಿ ಭೂ ಕುಸಿತದಿಂದ ತಾಲೂಕಿನ ಈರನಹಟ್ಟಿ ಯೋಧ ಮಹೇಶ ವಾಲಿ ನಿಧನ.!
ಜಮ್ಮು ಕಾಶ್ಮೀರದ ಲೇ ಲಡಾಕ್ನಲ್ಲಿ ಭೂ ಕುಸಿತದಿಂದ ತಾಲೂಕಿನ ಈರನಹಟ್ಟಿ ಯೋಧ ಮಹೇಶ ವಾಲಿ ನಿಧನ.! ಗೋಕಾಕ: ತಾಲೂಕಿನ ಕುಂದರನಾಡಿನ ಈರನಹಟ್ಟಿ ಗ್ರಾಮದ ಯೋಧ ಮಹೇಶ ನಿಂಗಪ್ಪ ವಾಲಿ ೨೪ ಶನಿವಾರದಂದು ಜಮ್ಮು ಕಾಶ್ಮೀರದ ಲೇ ಲಡಾಕ್ನಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಭೂ ಕುಸಿತದಿಂದ ಮೃತಪಟ್ಟ ಘಟನೆ ನಡೆಸಿದ್ದು ಮಂಗಳವಾರದAದು ವೀರ ಯೋಧ ಮಹೇಶ ವಾಲಿಯವರ ಅಂತ್ಯಕ್ರೀಯೆ ಸಕಲ ಸರಕಾರಿ ಗೌರವಗಳೊಂದಿಗೆ ಜರುಗಿತು. ಮೃತ ಯೋಧ ಮಹೇಶ ನಿಂಗಪ್ಪ ವಾಲಿ ಕಳೆದ ಆರು …
Read More »ಪೋಲಿಸ್ ಠಾಣೆಯ ಎದುರು ಮಧ್ಯಸೇವನೆ ಮಾಡಿದ ಮಧ್ಯಪ್ರೀಯ.!
ಪೋಲಿಸ್ ಠಾಣೆಯ ಎದುರು ಮಧ್ಯಸೇವನೆ ಮಾಡಿದ ಮಧ್ಯಪ್ರೀಯ.! ಗೋಕಾಕ: ನಗರದ ಪೋಲಿಸ್ ಠಾಣೆಯ ಎದುರು ವ್ಯಕ್ತಿಯೋರ್ವ ಕುಳಿತು ಮಧ್ಯಸೇವನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಳೆದ ರವಿವಾರದಂದು ಗೋಕಾಕ ಶಹರ ಪೋಲಿಸ್ ಠಾಣೆ ಎದುರು ಮಧ್ಯ ಸೇವನೆ ಮಾಡಿದ ವ್ಯಕ್ತಿ ದಿನದ ೨೪ಗಂಟೆ ಮಧ್ಯದಮಲಿನಲ್ಲಿರುತ್ತಾನೆ ಎಂದು ತಿಳಿದು ಬಂದಿದೆ. ಈತ ಗೋಕಾಕ ಶಹರ ಪೋಲಿಸ್ ಠಾಣೆ ಎದುರು ಮಧ್ಯದ ಬಾಟಲಿ, ಗ್ಲಾಸ್ ಹಾಗೂ ಸ್ನಾಕ್ಸ್ ಇಟ್ಟುಕೊಂಡು …
Read More »ನನ್ನ ಜನರಿಗೆ ಅನ್ಯಾಯದಾಗ ನಾನು ರೇಬಲ್ ಆಗಲೇ ಬೇಕು-ಶಾಸಕ ರಮೇಶ ಜಾರಕಿಹೊಳಿ.!
ನನ್ನ ಜನರಿಗೆ ಅನ್ಯಾಯದಾಗ ನಾನು ರೇಬಲ್ ಆಗಲೇ ಬೇಕು-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ವಿದ್ಯಾರ್ಥಿ ಜೀವನದಿಂದ ರಾಜಕಾರ ಮಾಡುತ್ತ ಬಂದಿದ್ದು ೨೫ ವರ್ಷದಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯದಾಗ ನಾನು ರೇಬಲ್ ಆಗಲೇ ಬೇಕು. ಅದು ನನ್ನ ಸ್ವಭಾವ ರೇಬಲ್ ಅನ್ನೊದೆ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿದ ರಾಜಋಷಿ ಶ್ರೀ ಭಗೀರಥರ ಮೂರ್ತಿ …
Read More »ಬಿಜೆಪಿ ಪಕ್ಷ ಹೊಂದಿರುವ ಕಾರ್ಯಕರ್ತರನ್ನು ದೇಶದಲ್ಲಿ ಬೇರೆ ಯಾವುದೇ ಪಕ್ಷಗಳು ಹೊಂದಿಲ್ಲ- ರಾಜೇಂದ್ರ ಗೌಡಪ್ಪಗೋಳ.!
ಬಿಜೆಪಿ ಪಕ್ಷ ಹೊಂದಿರುವ ಕಾರ್ಯಕರ್ತರನ್ನು ದೇಶದಲ್ಲಿ ಬೇರೆ ಯಾವುದೇ ಪಕ್ಷಗಳು ಹೊಂದಿಲ್ಲ- ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರು ಸೆ.೨ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿನ ೪೫ ದಿನಗಳಲ್ಲಿ ದೇಶದಲ್ಲಿ ೧೦ಕೋಟಿ ಸದಸ್ಯರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ನೋಂದಾಯಿಸಿಕೊAಡಿದ್ದು, ರಾಜ್ಯದಲ್ಲೂ ೬೫ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು ಹೆಮ್ಮೆಯ ಸಂಗತಿಯಾಗಿದೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ …
Read More »ಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.!
ಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.! ಗೋಕಾಕ: ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯ ಹಿಂದು ಧಾರ್ಮಿಕ ಕೇಂದ್ರಗಳ ಆಸ್ತಿಯನ್ನು ಹಾಗೂ ರೈತರ ಜಮೀನುಗಳನ್ನು ಅಕ್ರಮವಾಗಿ ಕಾಂಗ್ರೇಸ್ ನೇತ್ರತ್ವದ ಸಿದ್ಧರಾಮಯ್ಯ ಸರಕಾರ ವಕ್ಫ ಬೋರ್ಡ ಆಸ್ತಿಯೆಂದು ಅಧಿಕಾರಿಗಳ ಮೂಲಕ ವರ್ಗಾಯಿಸಲು ಪಿತುರಿ ನಡೆಸುತ್ತಿದೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು. ಅವರು ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಬೃಹತ್ …
Read More »ನಾವೆಲ್ಲರೂ ಕನ್ನಡ ಭಾಷೆಯನ್ನು ಹೆಚ್ಚು ಪ್ರೀತಿ ಮಾಡಬೇಕು- ಡಾ.ಮೋಹನ ಭಸ್ಮೆ!!
ನಾವೆಲ್ಲರೂ ಕನ್ನಡ ಭಾಷೆಯನ್ನು ಹೆಚ್ಚು ಪ್ರೀತಿ ಮಾಡಬೇಕು- ಡಾ.ಮೋಹನ ಭಸ್ಮೆ!! ಗೋಕಾಕ: ಕನ್ನಡ ಮನಸ್ಸುಗಳು ಪ್ರತಿ ದಿನ ಕನ್ನಡ ಅಭಿಮಾನದಿಂದ ಕನ್ನಡ ಭಾಷೆಯನ್ನು ಬೆಳೆಸುವಂತೆ ತಹಶೀಲದಾರ ಡಾ.ಮೋಹನ ಭಸ್ಮೆ ಹೇಳಿದರು. ಅವರು, ಶುಕ್ರವಾರದಂದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಾವೆಲ್ಲರೂ ಕನ್ನಡ ಭಾಷೆಯನ್ನು ಹೆಚ್ಚು ಪ್ರೀತಿ ಮಾಡಬೇಕು. ಮೊದಲ ಆದ್ಯತೆ ಮಾತೃಭಾಷೆಗೆ ನೀಡಬೇಕು. ಕರ್ನಾಟಕದ ತಂತ್ರಜ್ಞಾನ ಆರ್ಥಿಕ …
Read More »ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!
ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.! ಗೋಕಾಕ: ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದ ಶಿವಸಾಗರ ಸಕ್ಕರೆ ಕಾರ್ಖಾನೆಯು ಎನ್ಸಿಎಲ್ಟಿಯಲ್ಲಿ ಹರಾಜು ಆಗಿದ್ದು, ಬರುವ ದಿ.೫-೧೧-೨೦೨೪ ರಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ, ವಿಜಯಪೂರ ಬಿಡಿಸಿಸಿ ಬ್ಯಾಂಕ, ಶ್ರೀ ಅರಿಹಂತ ಕೋ ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ಬೋರಗಾಂವ, ಶಿವಸಾಗರ ಸೌಹಾರ್ಧ ಬ್ಯಾಂಕ ಮತ್ತು ಕರಮವೀರ ಬ್ಯಾಂಕ ಪುಣೆ …
Read More »