ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್ ಯುವ ಭಾರತ ಸುದ್ದಿ ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ರೈಲು ದುರಂತ : ಕೊನೆಗೂ ಸಿಬಿಐನಿಂದ ತನಿಖೆ ಆರಂಭ
ರೈಲು ದುರಂತ : ಕೊನೆಗೂ ಸಿಬಿಐನಿಂದ ತನಿಖೆ ಆರಂಭ ಭುವನೇಶ್ವರ: ಬಾಲೇಶ್ವರ್ನಲ್ಲಿ ಸಂಭವಿಸಿದ ರೈಲು ದುರಂತ ಕುರಿತಂತೆ ಸಿಬಿಐ ಸೋಮವಾರ ತನಿಖೆ ಆರಂಭಿಸಿದೆ. 10 ಸದಸ್ಯರ ತಂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದರು. ಖುರ್ದಾ ರೋಡ್ ವಿಭಾಗದ ಡಿಆರ್ಎಂ ರಿಂತೇಶ್ ರೇ ಅವರು, ‘ಸಿಬಿಐ ತಂಡ ತನಿಖೆ ಆರಂಭಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ’ ಎಂದರು. ರೈಲ್ವೆ ಮಂಡಳಿಯು ಭಾನುವಾರ ಅಪಘಾತದ ತನಿಖೆಯ …
Read More »ಟಾಪ್ ಟೆನ್ ಎಂಜಿನಿಯರಿಂಗ್ ಸಂಸ್ಥೆಗಳ ಪಟ್ಟಿ ಪ್ರಕಟ
ಟಾಪ್ ಟೆನ್ ಎಂಜಿನಿಯರಿಂಗ್ ಸಂಸ್ಥೆಗಳ ಪಟ್ಟಿ ಪ್ರಕಟ ನವದೆಹಲಿ: ಎನ್ಐಆರ್ಎಫ್ (NIRF ) 2023ರ ಶ್ರೇಯಾಂಕಗಳನ್ನು ಸೋಮವಾರ (ಜೂನ್ 5) ಬಿಡುಗಡೆ ಮಾಡಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಈ ವರ್ಷವೂ ಒಟ್ಟಾರೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರಿನ ಭಾರತಿಯ ವಿಜ್ಞಾನ ಸಂಸ್ಥೆ (IISc) ಎರಡನೇ ಸ್ಥಾನವನ್ನು ಪಡೆದುಕೊಂಡರೆ, ಐಐಟಿ (IIT) ದೆಹಲಿ ಮೂರನೇ ಸ್ಥಾನದಲ್ಲಿದೆ. ಐಐಟಿ ಮದ್ರಾಸ್ 86.69% ಅಂಕಗಳನ್ನು ಪಡೆದು ಪಟ್ಟಿಯಲ್ಲಿ ಅಗ್ರಸ್ಥಾನ …
Read More »ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ
ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ರಾಜ್ಯ ಸರ್ಕಾರ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ. ಸೋಮವಾರ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಸೋಮವಾರ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿದೆ. …
Read More »ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮ ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ …
Read More »ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಯುವ ಭಾರತ ಸುದ್ದಿ ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಬಗ್ಗೆ ಇನ್ನೂ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿಲ್ಲ. …
Read More »ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ
ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ …
Read More »ಬೆಳಗಾವಿ ಜಿಲ್ಲೆ ಕಡಕಲಾಟ ಮೂಲದ ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ
ಬೆಳಗಾವಿ ಜಿಲ್ಲೆ ಕಡಕಲಾಟ ಮೂಲದ ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ ಯುವ ಭಾರತ ಸುದ್ದಿ ಮುಂಬೈ: ಖ್ಯಾತ ನಟಿ ಸುಲೋಚನಾ ಲಾಟ್ಕರ್ ಅವರು ಇಲ್ಲಿನ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಮೊಮ್ಮಗ ಪರಾಗ್ ಅಜಗಾಂವ್ಕರ ಖಚಿತಪಡಿಸಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಮರಾಠಿ ಮತ್ತು ಹಿಂದಿ ಚಿತ್ರರಂಗದ ಪ್ರಸಿದ್ಧ ನಟಿ ಸುಲೋಚನಾ ಲಾಟ್ಕರ್ ಅವರು 1940ರ ದಶಕದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 250 ಕ್ಕೂ …
Read More »ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ
ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ ಯುವ ಭಾರತ ಸುದ್ದಿ ಮುಂಬೈ: ಹಿರಿಯ ನಟ ಗುಫಿ ಪೈಂಟಲ್ ಅವರು ಸೋಮವಾರ ಬೆಳಿಗ್ಗೆ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ. 1980ರ ದಶಕದ ಬಿ.ಆರ್. ಚೋಪ್ರಾ ಅವರ ಮಹಾಭಾರತ ಟಿವಿ ಧಾರಾವಾಹಿಯಲ್ಲಿ ಶಕುನಿ ಮಾಮಾ ಪಾತ್ರದಲ್ಲಿನ ನಟನೆಗೆ ದೇಶಾದ್ಯಂತ ಮನೆಮಾತಾಗಿದ್ದ ಗುಫಿ ಪೈಂಟಲ್ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಸೋಮವಾರ ಮುಂಬೈನಲ್ಲಿ ನಿಧನರಾದರು. “ದುರದೃಷ್ಟವಶಾತ್, …
Read More »