Breaking News

ಎನ್‌ಡಿಟಿವಿ ಸಮೀಕ್ಷೆ : ಕಡಿಮೆಯಾಗದ ಪ್ರಧಾನಿ ಮೋದಿ ಜನಪ್ರಿಯತೆ

ಎನ್‌ಡಿಟಿವಿ ಸಮೀಕ್ಷೆ : ಕಡಿಮೆಯಾಗದ ಪ್ರಧಾನಿ ಮೋದಿ ಜನಪ್ರಿಯತೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಈಗಲೂ ಭಾರತದ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ ಮತ್ತು ದೇಶದ ಉನ್ನತ ಹುದ್ದೆಗೆ ಪ್ರಮುಖ ಆಯ್ಕೆಯಾಗಿದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿದ ವಿಶೇಷ ಸಮೀಕ್ಷೆ “ಪಬ್ಲಿಕ್ ಒಪಿನಿಯನ್” ಬಹಿರಂಗಪಡಿಸಿದೆ. ಪ್ರಧಾನಿ ಮೋದಿಯವರು ಈ ತಿಂಗಳು ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳನ್ನು …

Read More »

ಲಕ್ಷ್ಮೀ ಹೆಬ್ಬಾಳಕರ್ ಸೇರಿ ಐವರಿಗೆ ಮಂತ್ರಿಸ್ಥಾನ ಕೊಡಿ; ಕಾಂಗ್ರೆಸ್ ಹಾಗೂ ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿಯ 2 ಪ್ರಮುಖ ಒತ್ತಾಯ

ಲಕ್ಷ್ಮೀ ಹೆಬ್ಬಾಳಕರ್ ಸೇರಿ ಐವರಿಗೆ ಮಂತ್ರಿಸ್ಥಾನ ಕೊಡಿ; ಕಾಂಗ್ರೆಸ್ ಹಾಗೂ ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿಯ 2 ಪ್ರಮುಖ ಒತ್ತಾಯ ಬೆಂಗಳೂರು : ಬೆಂಗಳೂರಿನಲ್ಲಿ (ಮೇ 23 ರಂದು) ಲಿಂಗಾಯತ ಪಂಚಮಸಾಲಿ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಪೂರ್ವಭಾವಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಈ ಕೆಳಗಿನ ನಿರ್ಣಾಯ ತೆಗೆದುಕೊಳ್ಳಲಾಯಿತು. 1) ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳ ಒತ್ತಾಯದಂತೆ , ಮೀಸಲಾತಿಗಾಗಿ ಮುಂಚೂಣಿಯಲ್ಲಿ ಹೋರಾಡಿದಂತಹ …

Read More »

ಸದ್ಯವೇ ಸಂಪುಟ ವಿಸ್ತರಣೆ ?

ಸದ್ಯವೇ ಸಂಪುಟ ವಿಸ್ತರಣೆ ? ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಒಟ್ಟಾಗಿಯೇ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಎನ್ನಲಾಗಿದೆ. ಮುಖ್ಯಮಂತ್ರಿ …

Read More »

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಮೂಡಲಗಿ : ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ …

Read More »

ಮಾರುತಿ ದೇವಸ್ಥಾನದ ಜೀರ್ಣೋದ್ದಾರದಲ್ಲಿ ಕಿರಣ ಜಾಧವ ಭಾಗಿ

ಮಾರುತಿ ದೇವಸ್ಥಾನದ ಜೀರ್ಣೋದ್ದಾರದಲ್ಲಿ ಕಿರಣ ಜಾಧವ ಭಾಗಿ ಬೆಳಗಾವಿ : ನೆಹರು ನಗರದ ಮಾರುತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರಾದ ಕಿರಣ ಜಾಧವ, ಬೆಳಗಾವಿ ಉಪಮೇಯರ್ ರೇಷ್ಮಾ ಪಾಟೀಲ, ಜೈ ಮ್ಯಾಂಗೋ ಸ್ವೀಟ್ ಮಾರ್ಟ್ ಮಾಲಕರು, ಮಂಗಲ್ ಖಟಿಯಾ, ಜೋತಿಬಾ ತೋವ್ನೋಜಿ ಹಾಗೂ ಬೀದಿಯ ಪಂಚ ಮಂಡಳಿ ಹಾಗೂ ಮಯೂರ್ ಜಾಧವ, ವಿಜಯ ಪಾಟೀಲ, ಗಜಾನನ ಪಾಟೀಲ, ಅನೂಪ್ ಕಾಟೆ …

Read More »

ಅಂಚೆ ಇಲಾಖೆಯಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಅಂಚೆ ಇಲಾಖೆಯಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ದೆಹಲಿ : ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಂಡಿಯಾ ಪೋಸ್ಟ್ ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಗ್ರಾಮೀಣ ಡಾಕ್ ಸೇವಕ (BPM/ABPM) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಲ್ಲಿ ಒಟ್ಟು 12828 …

Read More »

ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು

ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ಬೆಂಗಳೂರು : ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಅವರೇ ಮುಂದಿನ …

Read More »

ಸ್ಪೀಕರ್ ಸ್ಥಾನದ ಅರ್ಜಿ ಸಲ್ಲಿಕೆ

ಸ್ಪೀಕರ್ ಸ್ಥಾನದ ಅರ್ಜಿ ಸಲ್ಲಿಕೆ ಬೆಂಗಳೂರು : ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗ ಯು.ಟಿ. ಖಾದರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ ಅರ್ಜಿಯನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಮಂಗಳವಾರ ಸಲ್ಲಿಸಿದರು.

Read More »

ಭಾರಿ ಮಳೆ ಗಾಳಿಗೆ ಹೊಟೇಲ್ ಮೇಲೆ ಉರುಳಿ ಬಿದ್ದ ಬೃಹತ್ ಮರ : ಹೊರಗೆ ಓಡಿ ಬಚಾವಾದ ಮಾಲಿಕ

ಭಾರಿ ಮಳೆ ಗಾಳಿಗೆ ಹೊಟೇಲ್ ಮೇಲೆ ಉರುಳಿ ಬಿದ್ದ ಬೃಹತ್ ಮರ : ಹೊರಗೆ ಓಡಿ ಬಚಾವಾದ ಮಾಲಿಕ ಸಂಕೇಶ್ವರ : ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಗಾಳಿಗೆ ಬೃಹತ್ ಗಾತ್ರದ ಮರವೊಂದು ಬಡಪಾಯಿಯ ಹೊಟೇಲ್ ಮೇಲೆ ಉರುಳಿ ಬಿದ್ದು ಲಕ್ಷಾಂತರ ರೂ. ಹಾನಿ ಸಂಭವಿಸಿರುವ ಘಟನೆ ಸಂಕೇಶ್ವರ ನಗರದಲ್ಲಿ ನಡೆದಿದೆ. ಬಡಪಾಯಿ ಮಾಲಿಕ ಓಡಿ ಬಂದು ಬಚಾವಾಗಿದ್ದಾನೆ. ಸೋಮವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಸಂಕೇಶ್ವರ …

Read More »

ಆಯ್ಕೆ ಬಹುತೇಕ ಖಚಿತ : ಖಾದರ್ ಗೆ ಒಲಿದ ಸಭಾಧ್ಯಕ್ಷ ಹುದ್ದೆ

ಆಯ್ಕೆ ಬಹುತೇಕ ಖಚಿತ : ಖಾದರ್ ಗೆ ಒಲಿದ ಸಭಾಧ್ಯಕ್ಷ ಹುದ್ದೆ ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ಈ ಸಲ ಸಭಾಧ್ಯಕ್ಷ ಹುದ್ದೆ ಬಹುತೇಕ ಒಲಿದು ಬರುವ ಸಾಧ್ಯತೆ ಹೆಚ್ಚಾಗಿದೆ. ಎಚ್.ಕೆ. ಪಾಟೀಲ. ಆರ್. ವಿ. ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು‌ ಮುಂದಾಗಿದ್ದರು. ಆದರೆ ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ …

Read More »