Breaking News

ಕರ್ನಾಟಕಕ್ಕೆ ಜೂನ್​ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ

ಕರ್ನಾಟಕಕ್ಕೆ ಜೂನ್​ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಸಾಲಿನ ಮುಂಗಾರು ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ​ವಾಡಿಕೆಯಂತೆ ಕೇರಳ ರಾಜ್ಯಕ್ಕೆ ಮೊದಲು ಮುಂಗಾರು ಪ್ರವೇಶವಾಗುತ್ತದೆ. ಕೇರಳಕ್ಕೆ ನಾಲ್ಕು ದಿನ ತಡವಾಗಿ ಅಂದರೆ ಜೂನ್​ 4 ರಂದು ಮುಂಗಾರು ಪ್ರವೇಶಿಸಲಿದೆ. ಕರ್ನಾಟಕಕ್ಕೆ ಮುಂಗಾರು ಮಳೆ ಒಂದು ವಾರದ ಬಳಿಕ, ಅಂದರೆ ಜೂನ್​ …

Read More »

ರಾಜಸ್ಥಾನ ಸರ್ಕಾರದ ಯೋಜನಾ ಭವನದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ

ರಾಜಸ್ಥಾನ ಸರ್ಕಾರದ ಯೋಜನಾ ಭವನದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ ಯುವ ಭಾರತ ಸುದ್ದಿ ಜೈಪುರ: ರಾಜಸ್ಥಾನದ ಸೆಕ್ರೆಟರಿಯೇಟ್ ಬಳಿ ಇರುವ ಯೋಜನಾ ಭವನದಲ್ಲಿ ಶುಕ್ರವಾರ ರಾತ್ರಿ ಕೋಟ್ಯಂತರ ರೂಪಾಯಿ ನಗದು ಮತ್ತು 1 ಕೆಜಿ ಚಿನ್ನಾಭರಣ ಸಿಕ್ಕಿದ ನಂತರ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಯೋಜನಾ ಭವನದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಡತಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ. ಈ …

Read More »

ಪೂಜ್ಯ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ

ಪೂಜ್ಯ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಬೆಂಗಳೂರು :ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ಧೈವ, ಪೂಜ್ಯ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಿಎo ಸಿದ್ದರಾಮಯ್ಯ …

Read More »

ಪಠ್ಯ ಮುಖೇನ ಮಕ್ಕಳಿಗೆ ವಚನ ಸಾಹಿತ್ಯ ಪರಿಚಯಿಸುವಂತಾಬೇಕು: ಡಾ.ಗೀತಾ ದಯಣ್ಣವರ

ಪಠ್ಯ ಮುಖೇನ ಮಕ್ಕಳಿಗೆ ವಚನ ಸಾಹಿತ್ಯ ಪರಿಚಯಿಸುವಂತಾಬೇಕು: ಡಾ.ಗೀತಾ ದಯಣ್ಣವರ ಬೆಳಗಾವಿ: ವಚನಗಳು ಕನ್ನಡದ ಅಮೂಲ್ಯ ರತ್ನಗಳು. ಜೀವನದ ಮೌಲ್ಯಗಳನ್ನು ಅತ್ಯಂತ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಹೇಳಿದವರು ಶರಣರು. ಅವರ ವಚನಗಳನ್ನು ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಪಠ್ಯದ ಮೂಲಕ ತಿಳಿಸುವ ಕಾರ್ಯ ಜರುಬೇಕೆಂದು ಬೆಳಗಾವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ.ಗೀತಾ ದಯಣ್ಣವರ ಹೇಳಿದರು. ಅವರು ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ …

Read More »

ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಅಜ್ಜಯ್ಯನ ಹೆಸರಲ್ಲಿ ಶಿವಕುಮಾರ ಪ್ರಮಾಣ ವಚನ

ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಅಜ್ಜಯ್ಯನ ಹೆಸರಲ್ಲಿ ಶಿವಕುಮಾರ ಪ್ರಮಾಣ ವಚನ ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಉಪ ಮುಖ್ಯಮಂತ್ರಿಯಾಗಿ ಇಂದು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರ ಜೊತೆಗೆ 8 ಮಂದಿ ಸಚಿವರಾಗಿಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. …

Read More »

ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ; ರಾಜ್ಯದಲ್ಲಿ ಮತ್ತೆ ಪುಟಿದೇಳುತ್ತೇವೆ: ಬೊಮ್ಮಾಯಿ

ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ; ರಾಜ್ಯದಲ್ಲಿ ಮತ್ತೆ ಪುಟಿದೇಳುತ್ತೇವೆ: ಬೊಮ್ಮಾಯಿ ಬೆಂಗಳೂರು: ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.‌ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು. ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು …

Read More »

ಯಾರಿಗೆ ಸಚಿವ ಹುದ್ದೆ ?

ಯಾರಿಗೆ ಸಚಿವ ಹುದ್ದೆ ? ಯುವ ಭಾರತ ಸುದ್ದಿ ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹಾಗೂ ಮಂತ್ರಿಗಳಾಗಿ 8 ಶಾಸಕರು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸುವರು. ಪ್ರಮಾಣವಚನ ಸ್ವೀಕರಿಸುವರ ಹೆಸರನ್ನು ಕಾಂಗ್ರೆಸ್‌ ಪಕ್ಷ ಪ್ರಕಟಿಸಿದೆ. ಪ್ರಮಾಣವಚನ ಸ್ವೀಕರಿಸುವ ಶಾಸಕರ ಹೆಸರು… 1) ಡಾ. ಜಿ. ಪರಮೇಶ್ವರ್‌ 2) ಕೆ.ಎಚ್‌.ಮುನಿಯಪ್ಪ 3) ಕೆ.ಜೆ. ಜಾರ್ಜ್‌ 4) ಎಂ.ಬಿ.ಪಾಟೀಲ್‌ 5) ಸತೀಶ್‌ ಜಾರಕಿಹೊಳಿ 6) ಪ್ರಿಯಾಂಕ್‌ ಖರ್ಗೆ 7) …

Read More »

ಕೆಲವೆಡೆ ಮಳೆ ಸಾಧ್ಯತೆ

ಕೆಲವೆಡೆ ಮಳೆ ಸಾಧ್ಯತೆ ಯುವ ಭಾರತ ಸುದ್ದಿ ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಇಂದು ರಾಜ್ಯ ಹವಾಮಾನ ಇಲಾಖೆ …

Read More »

2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ

2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನವದೆಹಲಿ: ₹2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಘೋಷಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ. ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್‌ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ …

Read More »

ಮುಂದಿನ ವಿಚಾರಣೆ ವರೆಗೆ ಜ್ಞಾನವಾಪಿ ಮಸೀದಿಯೊಳಗಿನ ʼಶಿವಲಿಂಗʼದ ರಚನೆಯ ಕಾರ್ಬನ್ ಡೇಟಿಂಗಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆ ವರೆಗೆ ಜ್ಞಾನವಾಪಿ ಮಸೀದಿಯೊಳಗಿನ ʼಶಿವಲಿಂಗʼದ ರಚನೆಯ ಕಾರ್ಬನ್ ಡೇಟಿಂಗಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್ ನವದೆಹಲಿ : ವಾರಾಣಸಿಯ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾದ ಶಿವಲಿಂಗದ ರೀತಿಯ ಆಕೃತಿಯನ್ನು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಕಾರ್ಬನ್ ಡೇಟಿಂಗ್‌ ಸಹಿತ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಲಹಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೆ ಶಿವಲಿಂಗದ ರೀತಿಯ ಆಕೃತಿಯ ವೈಜ್ಞಾನಿಕ ಸಮೀಕ್ಷೆ ನಡೆಸದಂತೆ …

Read More »