Breaking News

ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ

ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೇಮಂತ ನಿಂಬಾಳಕರ್ ದಶಕಗಳ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಅವರ ಧರ್ಮಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರ ಮತಕ್ಷೇತ್ರದ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿಯಾಗಿದ್ದಾರೆ.

Read More »

ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ. ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ …

Read More »

ಉಚಿತ ವಿದ್ಯುತ್ ಗೊಂದಲ ಬೇಡ ಎಂದ ಸಿದ್ದರಾಮಯ್ಯ

ಉಚಿತ ವಿದ್ಯುತ್ ಗೊಂದಲ ಬೇಡ ಎಂದ ಸಿದ್ದರಾಮಯ್ಯ ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ …

Read More »

ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​

ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​ ಯುವ  ಭಾರತ ಸುದ್ದಿ ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ರೈಲು ದುರಂತ : ಕೊನೆಗೂ ಸಿಬಿಐನಿಂದ ತನಿಖೆ ಆರಂಭ

ರೈಲು ದುರಂತ : ಕೊನೆಗೂ ಸಿಬಿಐನಿಂದ ತನಿಖೆ ಆರಂಭ ಭುವನೇಶ್ವರ: ಬಾಲೇಶ್ವರ್‌ನಲ್ಲಿ ಸಂಭವಿಸಿದ ರೈಲು ದುರಂತ ಕುರಿತಂತೆ ಸಿಬಿಐ ಸೋಮವಾರ ತನಿಖೆ ಆರಂಭಿಸಿದೆ. 10 ಸದಸ್ಯರ ತಂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದರು. ಖುರ್ದಾ ರೋಡ್‌ ವಿಭಾಗದ ಡಿಆರ್‌ಎಂ ರಿಂತೇಶ್‌ ರೇ ಅವರು, ‘ಸಿಬಿಐ ತಂಡ ತನಿಖೆ ಆರಂಭಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ’ ಎಂದರು. ರೈಲ್ವೆ ಮಂಡಳಿಯು ಭಾನುವಾರ ಅಪಘಾತದ ತನಿಖೆಯ …

Read More »

ಟಾಪ್ ಟೆನ್ ಎಂಜಿನಿಯರಿಂಗ್ ಸಂಸ್ಥೆಗಳ ಪಟ್ಟಿ ಪ್ರಕಟ

ಟಾಪ್ ಟೆನ್ ಎಂಜಿನಿಯರಿಂಗ್ ಸಂಸ್ಥೆಗಳ ಪಟ್ಟಿ ಪ್ರಕಟ ನವದೆಹಲಿ: ಎನ್‌ಐಆರ್‌ಎಫ್‌ (NIRF ) 2023ರ ಶ್ರೇಯಾಂಕಗಳನ್ನು ಸೋಮವಾರ (ಜೂನ್ 5) ಬಿಡುಗಡೆ ಮಾಡಲಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಈ ವರ್ಷವೂ ಒಟ್ಟಾರೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರಿನ ಭಾರತಿಯ ವಿಜ್ಞಾನ ಸಂಸ್ಥೆ (IISc) ಎರಡನೇ ಸ್ಥಾನವನ್ನು ಪಡೆದುಕೊಂಡರೆ, ಐಐಟಿ (IIT) ದೆಹಲಿ ಮೂರನೇ ಸ್ಥಾನದಲ್ಲಿದೆ. ಐಐಟಿ ಮದ್ರಾಸ್ 86.69% ಅಂಕಗಳನ್ನು ಪಡೆದು ಪಟ್ಟಿಯಲ್ಲಿ ಅಗ್ರಸ್ಥಾನ …

Read More »

ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ರಾಜ್ಯ ಸರ್ಕಾರ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ. ಸೋಮವಾರ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಸೋಮವಾರ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿದೆ. …

Read More »

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸಲು ಕ್ರಮ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸಲು ಕ್ರಮ ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ …

Read More »

ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಯುವ ಭಾರತ ಸುದ್ದಿ  ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿಲ್ಲ. …

Read More »