Breaking News

ಕೋಡಿಮಠ ಶ್ರೀಗಳ ಭವಿಷ್ಯ ಏನಾಗಬಹುದು ?

ಕೋಡಿಮಠ ಶ್ರೀಗಳ ಭವಿಷ್ಯ ಏನಾಗಬಹುದು ? ಯುವ ಭಾರತ ಸುದ್ದಿ ಹಾಸನ : ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ನೀಡಿದ್ದ ಹೇಳಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಎರಡು ಮೂರು ದೊಡ್ಡ ದೊಡ್ಡ ತಲೆಗಳು …

Read More »

ಮರಗಳ ತೆರವು: ಸಾರ್ವಜನಿಕರಿಂದ ಅಹವಾಲು ಆಕ್ಷೇಪಣೆಗೆ ಸೂಚನೆ

ಮರಗಳ ತೆರವು: ಸಾರ್ವಜನಿಕರಿಂದ ಅಹವಾಲು ಆಕ್ಷೇಪಣೆಗೆ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಬರುವ 110 ಕೆ.ವಿ , ಬೆಳಗಾವಿ  ನೋಡಲ್ ವ್ಯಾಪ್ತಿಗೆ ಒಳಪಡುವ ಮಚ್ಛೆ ಉಪ ಕೇಂದ್ರದ ಆವರಣದಲ್ಲಿಯ ಒಟ್ಟು 223 ಮರಗಳನ್ನು ತೆರವುಗೊಳಿಸಲು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ), ಬೆಳಗಾವಿಯ ಕೆ.ವಿ. ಉಪಕೇಂದ್ರ, ನೆಹರು ನಗರ, ಇವರು ಪ್ರಸ್ತಾವನೆಯನ್ನು ಸಲ್ಲಿಸಿರುವ ಮೇರೆಗೆ ಸದರಿ ಪ್ರದೇಶದಲ್ಲಿ ಇರುವ ಮರಗಳು 50 ಮರಗಳಿಂತ ಹೆಚ್ಚಿಗೆ …

Read More »

ಶುಕ್ರವಾರ ಶ್ರೀ ಶನೇಶ್ವರ ಜಯಂತಿ

ಶುಕ್ರವಾರ ಶ್ರೀ ಶನೇಶ್ವರ ಜಯಂತಿ ಯುವ ಭಾರತ ಸುದ್ದಿ ಬೆಳಗಾವಿ : ಪಾಟೀಲ ಗಲ್ಲಿಯ ಶ್ರೀ ಶನಿ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ನಿಮಿತ್ತ ಮೇ 19 ರಂದು (ಶುಕ್ರವಾರ) ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸೂರ್ಯೋದಯದಲ್ಲಿ ಶ್ರೀ ಶನಿ ಜನ್ಮೋತ್ಸವ ನಡೆಯಲಿದೆ. ನಂತರ ತೈಲಾಭಿಷೇಕ, ಶನಿಹೋಮ, ಶನಿಶಾಂತಿ, ಲಘುರುದ್ರಾಭಿಷೇಕ ಇತ್ಯಾದಿ ಆಯೋಜಿಸಲಾಗುವುದು. ದೇಗುಲದಲ್ಲಿ ದಿನವಿಡೀ ಪ್ರಸಾದ ವಿನಿಯೋಗ ನಡೆಯಲಿದೆ. ಭಕ್ತಾದಿಗಳು ದೇವರ ದರ್ಶನ ಪಡೆದು ತೀರ್ಥಪ್ರಸಾದದ ಸದುಪಯೋಗ ಪಡೆದುಕೊಳ್ಳುವಂತೆ …

Read More »

ಸಾರ್ವತ್ರಿಕ ಚುನಾವಣೆ ಮತ ಎಣಿಕೆ: ಮದ್ಯ ಮಾರಾಟ ನಿಷೇಧ

ಸಾರ್ವತ್ರಿಕ ಚುನಾವಣೆ ಮತ ಎಣಿಕೆ: ಮದ್ಯ ಮಾರಾಟ ನಿಷೇಧ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮೇ 13 ರಂದು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಚುನಾವಣಾ ಪ್ರಕ್ರಿಯೆಗಳ ಮುಕ್ತ ಹಾಗೂ ನಿಷ್ಪಕ್ಷಪಾತ ರೀತಿಯಲ್ಲಿ ಶಾಂತಿಯುತವಾಗಿ ನಡೆಯಬೇಕೆಂಬ ದೃಷ್ಟಿಯಿಂದ ಹಾಗೂ ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …

Read More »

ಸಾರ್ವತ್ರಿಕ ಚುನಾವಣೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಸಾರ್ವತ್ರಿಕ ಚುನಾವಣೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಮೇ 13 ರಂದು ರಾಣಿ ಪಾರ್ವತಿ ದೇವಿ ಮಹಾವಿದ್ಯಾಲಯದಲ್ಲಿ ಜರುಗಲಿದೆ. ಮತ ಎಣಿಕೆ ಕಾರ್ಯದ ಪಾವಿತ್ರ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ವಿಜಯೋತ್ಸವ ಆಚರಣೆ ಮಾಡುವುದು, ಬಣ್ಣ ಏರಚುವುದು ಹಾಗೂ ಮೆರವಣಿಗೆ ಮಾಡುವ …

Read More »

ಹೊತ್ತಿ ಉರಿದ ಲಾರಿ

ಹೊತ್ತಿ ಉರಿದ ಲಾರಿ ಬೆಳಗಾವಿ : ದಾಬಾ ಮುಂದೆ ಕಾರುಗಳನ್ನು ಹೊತ್ತು ನಿಂತಿದ್ದ ಎರಡು ಕ್ಯಾಂಟರ್ ಲಾರಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ.ಹಾನಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಧಾಬಾ ಒಂದರ ಮುಂದೆ ನಿಂತಿದ್ದ ಕ್ಯಾಂಟರ್ ಲಾರಿಗಳಿಗೆ ಬೆಂಕಿ …

Read More »

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಿಬಿಎಸ್‌ಇ 12ನೇ ಬೋರ್ಡ್ ಫಲಿತಾಂಶ 2023 ಅನ್ನು ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶ ಬೆಳಗ್ಗೆ 10:45ಕ್ಕೆ ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್‌ಇ-cbse.gov.in ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಈ ವರ್ಷದ ಒಟ್ಟಾರೆ ಉತ್ತೀರ್ಣ ಶೇಕಡಾ 87.33 ರಷ್ಟಿದೆ, ಇದು ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಕಳೆದ ವರ್ಷ ಶೇ.92.71ರಷ್ಟು ಉತ್ತೀರ್ಣರಾಗಿದ್ದರು. …

Read More »

ಚುನಾವಣೋತ್ತರ ಸಮೀಕ್ಷೆಗಳಿಂದ ಸಂಭವನೀಯ ಅತಂತ್ರ ವಿಧಾನಸಭೆ ಭವಿಷ್ಯ: ಬಿಜೆಪಿ ಇಲ್ಲವೇ ಕಾಂಗ್ರೆಸ್‌ ಜೊತೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ..!,

ಚುನಾವಣೋತ್ತರ ಸಮೀಕ್ಷೆಗಳಿಂದ ಸಂಭವನೀಯ ಅತಂತ್ರ ವಿಧಾನಸಭೆ ಭವಿಷ್ಯ: ಬಿಜೆಪಿ ಇಲ್ಲವೇ ಕಾಂಗ್ರೆಸ್‌ ಜೊತೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ..! ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಪಕ್ಷ ಕಾಂಗ್ರೆಸ್ ಅಥವಾ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ)ದೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಶನಿವಾರದ ಮತಗಳ ಎಣಿಕೆಗೆ ಮುಂಚಿತವಾಗಿ ಅವರ ಈ ಹೇಳಿಕೆ ಬಂದಿದೆ. ಹೆಚ್ಚಿನ ಚುನಾವಣೋತ್ತರ ಅತಂತ್ರ ವಿಧಾನಸಭೆ …

Read More »

ಮತ ಎಣಿಕೆಯತ್ತ ಎಲ್ಲರ ಲೆಕ್ಕಾಚಾರ

ಮತ ಎಣಿಕೆಯತ್ತ ಎಲ್ಲರ ಲೆಕ್ಕಾಚಾರ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಯಾರು ಗೆಲುವು ಪಡೆಯಬಹುದು ಎಂಬ ಚರ್ಚೆ ಈಗ ಎಲ್ಲೆಡೆ ನಡೆದಿದೆ. ಮತಗಟ್ಟೆ ಸಮೀಕ್ಷೆಯ ಮಾಹಿತಿ ಹಾಗೂ ಮತ ಎಣಿಕೆ ಮೂಡಿಸಿರುವ ಕುತೂಹಲದ ಮಧ್ಯೆಯೇ, ಅಧಿಕಾರ ಹಿಡಿಯುವರು ಯಾರು? ಅತಂತ್ರ ಪರಿಸ್ಥಿತಿ ಎದುರಾದರೆ ಯಾರ ಜತೆಗೆ ಕೈ ಜೋಡಿಸಬೇಕು? ಯಾರನ್ನು ಸೆಳೆಯಬೇಕು ಎಂಬ ಲೆಕ್ಕಾಚಾರ ವಿವಿಧ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ತುಸು ಚುರುಕುಗೊಂಡಿದೆ. …

Read More »

ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ : ಬಿ.ಎಲ್. ಸಂತೋಷ ಟ್ವೀಟ್‌

ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ : ಬಿ.ಎಲ್. ಸಂತೋಷ ಟ್ವೀಟ್‌ ‌ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣಾ ಮತದಾನ ಮುಕ್ತಾಯವಾಗಿದ್ದು, ಅದರ ನಂತರ ಪ್ರಕಟವಾದ ಮತದಾನೋತ್ತರ ಸಮೀಕ್ಷಾ ವರದಿ ಬೇಕಿಲ್ಲ, ಈ ಹಿಂದಿನ ಎಕ್ಸಿಟ್ ಪೋಲ್ ಸಮೀಕ್ಷೆಗಳೆಲ್ಲ ಉಲ್ಟಾ ಪಲ್ಟಾ ಆಗಿದ್ದವು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. ಈ …

Read More »