Breaking News

ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನದ ಜಿಲ್ಲಾವಾರು ಮಾಹಿತಿ

ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನದ ಜಿಲ್ಲಾವಾರು ಮಾಹಿತಿ ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಾಖಲೆಯ ಮತದಾನವಾಗಿದೆ. ಕಳೆದ ಬಾರಿಗಿಂತಲೂ ಶೇಕಡಾವಾರು ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಈ ಬಾರಿ 72.67%ರಷ್ಟು ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44%ರಷ್ಟು ಮತದಾನವಾಗಿತ್ತು. 2013ರ ಚುನಾವಣೆಯಲ್ಲಿ 71.83ರಷ್ಟು ಮತದಾನವಾಗಿತ್ತು. ಆರಂಭದಲ್ಲಿ ಮತದಾರರಲ್ಲಿ ಮಾಡಲು ನಿರುತ್ಸಾಹ ಕಂಡು ಬಂದಿತ್ತು, ಆದರೆ ಸಮಯ ಕಳೆದಂತೆ ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸಿ, ಮತದಾನವನ್ನು ಮಾಡಿದ್ದಾರೆ. ಆದರೆ ಬೆಂಗಳೂರು …

Read More »

ಬಿಗ್ ಬ್ರೇಕಿಂಗ್: ನ್ಯಾಯಾಧೀಶರ ಪೀಠದ ಮುಂದೆ ಮಹಾರಾಷ್ಟ್ರದ ಅಧಿಕಾರದ ಹೋರಾಟದ ಪ್ರಕರಣ ; ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು

ಬಿಗ್ ಬ್ರೇಕಿಂಗ್: ನ್ಯಾಯಾಧೀಶರ ಪೀಠದ ಮುಂದೆ ಮಹಾರಾಷ್ಟ್ರದ ಅಧಿಕಾರದ ಹೋರಾಟದ ಪ್ರಕರಣ ; ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು ದೆಹಲಿ : ಇದು ಮಹಾರಾಷ್ಟ್ರ ಮತ್ತು ದೇಶಕ್ಕೆ ಬಹಳ ಮುಖ್ಯವಾದ ಸುದ್ದಿ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ನಡುವಿನ ಅಧಿಕಾರದ ಹೋರಾಟದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ರಾಜ್ಯದಲ್ಲಿನ ಅಧಿಕಾರದ ಹೋರಾಟದ ಪ್ರಕರಣವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ವರ್ಸಸ್ …

Read More »

ಶನಿವಾರ ಚುನಾವಣಾ ಫಲಿತಾಂಶ ಘೋಷಣೆ !

ಶನಿವಾರ ಚುನಾವಣಾ ಫಲಿತಾಂಶ ಘೋಷಣೆ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯ ಕುತೂಹಲಕ್ಕೆ ಮೇ 13(ಶನಿವಾರ)ರಂದು ತೆರೆ ಬೀಳಲಿದೆ. ಅಂದು ರಾಜ್ಯದ ಎಲ್ಲಾ ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನ 1:00 ಸುಮಾರಿಗೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ. ಈ ಸಲ ಬಹುತೇಕ ಚುನಾವಣಾ ಸಮೀಕ್ಷೆಗಳು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ನುಡಿದಿವೆ. ಆದರೆ ಕೆಲ ಸಮೀಕ್ಷೆಗಳು ಆಡಳಿತರೂಢ ಬಿಜೆಪಿ ಅಧಿಕಾರಕ್ಕೆ …

Read More »

ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ ವರ್ಗ

ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ ವರ್ಗ ಬೆಳಗಾವಿ : ಬೆಳಗಾವಿ ಗ್ರಾಮೀಣ ಭಾಗದ ಕಡೋಲಿ ಸರ್ಕಾರಿ ಪ್ರೌಡ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಐಶ್ವರ್ಯ ಕಣಬರಗಿ 93.28%,ರೇಣುಕಾ ಅಜಾಣಿ 88.38% ಹಾಗೂ ಶ್ವೇತಾ ನರೋಟಿ 88.16% ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಒಟ್ಟು ಶಾಲಾ ಪಲಿತಾಂಶ 94.71% ಆಗಿದ್ದು, ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಡೋಲಿ ಸರ್ಕಾರಿ …

Read More »

ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ

ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ ಗೋಕಾಕ : ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ‌೩ …

Read More »

69 ವರ್ಷದ ಬಳಿಕ ಮೊದಲ ಬಾರಿಗೆ ಮತ ಚಲಾವಣೆ

69 ವರ್ಷದ ಬಳಿಕ ಮೊದಲ ಬಾರಿಗೆ ಮತ ಚಲಾವಣೆ ಕೊಪ್ಪಳ: ಜನಿಸಿದ 18 ವರ್ಷಕ್ಕೆ ಮತದಾನದ ಹಕ್ಕು ಎಲ್ಲರಿಗೂ ದೊರಕಿರುತ್ತದೆ. ಕೆಲವರು ಕೆಲ ಕಾರಣಕ್ಕೆ ಮತದಾನ ಮಾಡಿರುವುದಿಲ್ಲ. ಅದರಂತೆ ಕೊಪ್ಪಳದಲ್ಲೂ ಓರ್ವ ಮಹಿಳೆ ತಮ್ಮ 69 ವರ್ಷದ ಬಳಿಕ ಇದೇ ಮೊದಲ ಬಾರಿಗೆ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ. ಹೌದು, ಕೊಪ್ಪಳದ ಕಲ್ಯಾಣ ನಗರದ ನಿವಾಸಿ ರುಕ್ಮಿಣಿಬಾಯಿ ವಿಠ್ಠಲಾಚಾರ್ಯ ನರಗುಂದ ಎಂಬ 69 ವರ್ಷದ ಮಹಿಳೆ ಇದೇ ಮೊದಲ ಬಾರಿಗೆ …

Read More »

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು ‏ ಯುವ ಭಾರತ ಸುದ್ದಿ ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ. ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165 ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ.

Read More »

ಮತದಾನಕ್ಕೆ ಬಂದಿದ್ದ ಇಬ್ಬರ ಸಾವು

  ಮತದಾನಕ್ಕೆ ಬಂದಿದ್ದ ಇಬ್ಬರ ಸಾವು ಯುವ ಭಾರತ ಸುದ್ದಿ ಹಾಸನ/ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮತದಾನ ಮಾಡಿ ಪೋಲಿಂಗ್ ಬೂತ್‌ನಿಂದ ಹೊರಗೆ ಬಂದ ವ್ಯಕ್ತಿಯೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಯಣ್ಣ (49) ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರೊಂದಿಗೆ ಒಡನಾಟ ಹೊಂದಿದ್ದ ಜಯಣ್ಣ, ಬೆಳಗ್ಗೆ …

Read More »

ಸಂಜೆ ಹೊತ್ತಿಗೆ ಸಮೀಕ್ಷೆಗೆ ಕಾತರ

ಸಂಜೆ ಹೊತ್ತಿಗೆ ಸಮೀಕ್ಷೆಗೆ ಕಾತರ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ನಂತರ ದೇಶದ ಪ್ರಮುಖ ಸಂಸ್ಥೆಗಳು ಎಕ್ಸಿಟ್ ಪೋಲ್ ಸಮೀಕ್ಷೆಯನ್ನು ಪ್ರಕಟಿಸಲಿವೆ. ಇದು ಅತ್ಯಂತ ಕುತೂಹಲ ಕೆರಳಿಸಿದೆ. ಇದೀಗ ಚುನಾವಣೆಯ ಮತದಾನ ಕಾವೇರುತ್ತಿದ್ದು ಸಂಜೆ ಹೊತ್ತಿಗೆ ಇನ್ನು ಜೋರಾಗುವ ಸಾಧ್ಯತೆ ಇದೆ.

Read More »

ಕಿಚ್ಚ ಪತ್ರದಲ್ಲೇನಿದೆ ?

ಕಿಚ್ಚ ಪತ್ರದಲ್ಲೇನಿದೆ ? ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ವತಿಯಿಂದ ಕಿಚ್ಚ ಸುದೀಪ್​ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಸುದೀಪ್​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದರು. ರಾಜ್ಯದ ಪ್ರತಿಷ್ಠಿತ ಕಣಗಳಲ್ಲಿ ಒಂದಾದ ಶಿಕಾರಿಪುರ ಕ್ಷೇತ್ರವ್ಯಾಪ್ತಿಯ ಶಿಕಾರಿಪುರ ಹಾಗೂ ಶಿರಾಳಕೊಪ್ಪಗಳಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಪ್ರಚಾರ ನಡೆಸಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ …

Read More »