Breaking News

ಕಾರ್‌ಗೆ ಆರ್‌ಸಿಬಿ ತಂಡದ ಸ್ಟೀಕರಿಂಗ್ ಮಾಡಿ ಅಭಿಮಾನ ತೋರ್ಪಡಿಸಿದ ಯುವಕ ಕಿರಣ ಇಟ್ನಾಳ.!

ಕಾರ್‌ಗೆ ಆರ್‌ಸಿಬಿ ತಂಡದ ಸ್ಟೀಕರಿಂಗ್ ಮಾಡಿ ಅಭಿಮಾನ ತೋರ್ಪಡಿಸಿದ ಯುವಕ ಕಿರಣ ಇಟ್ನಾಳ.! ಗೋಕಾಕ: ಶುಕ್ರವಾರದಿಂದ ಐಪಿಎಲ್ ಕ್ರೀಕೆಟ್ ಆರಂಭವಾಗಲಿದ್ದು ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯ ನಡೆಯಲಿರುವ ಹಿನ್ನಲೆ ಆರ್‌ಸಿಬಿ ಅಭಿಮಾನಿ, ನಗರದ ಯುವಕ ಕಿರಣ ಇಟ್ನಾಳ ತನ್ನ ವಾಹನಕ್ಕೆ ಆರ್‌ಸಿಬಿ ಸ್ಟೀಕರಿಂಗ್ ಮಾಡಿಸಿ ಕೇಕ್ ಕತ್ತರಿಸಿ ಕಾರ್‌ನ ಸ್ವೀಕರಿಂಗ ಬಿಡುಗಡೆಗೊಳಿಸುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಚಿಕ್ಕ ಮಕ್ಕಳ ಕ್ರೀಕೇಟ್ ಪ್ರೇಮ ಎಲ್ಲರನ್ನು ಹುರುದುಂಬಿಸಿತು.

Read More »

ಹಿಂಜಾವೇ ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬಕ್ಕೆ ಗಣ್ಯರಿಂದ ಚಾಲನೆ.!

ಹಿಂಜಾವೇ ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬಕ್ಕೆ ಗಣ್ಯರಿಂದ ಚಾಲನೆ.! ಗೋಕಾಕ: ಹಿಂದೂ ಜಾಗರಣ ವೇದಿಕೆ ಗೋಕಾಕ ಘಟಕದಿಂದ ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬಕ್ಕೆ ಶುಕ್ರವಾರದಂದು ನಗರದ ಕೊಳವಿ ಹನುಮಾನ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಬೃಹತ್ ಹಲಿಗೆ ಹಬ್ಬದ ಕಾರ್ಯಕ್ರಮದಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಸಾಂಪ್ರದಾಯಿಕ ವೇಷಭೂಷಣದಗಳಲ್ಲಿ ಹಲಿಗೆ ಬಾರಿಸುತ್ತ ಮೆರವಣಿಗೆ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದ ವರೆಗೆ ಸಾಗಿತು. ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ಪ್ರಮುಖರಾದ ಎಮ್ ಐ ಹಾರುಗೇರಿ, ಎಮ್ …

Read More »

ಬರಗಾಲ ನಿರ್ವಹಿಸುವಲ್ಲಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣ ವಿಫಲ-ಸಂಜಯ ಪಾಟೀಲ.!

ಬರಗಾಲ ನಿರ್ವಹಿಸುವಲ್ಲಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣ ವಿಫಲ-ಸಂಜಯ ಪಾಟೀಲ.! ಗೋಕಾಕ: ಬರಗಾಲ ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಪಕ್ಷದ ಚುನಾವಣಾ ಜಿಲ್ಲಾ ಸಹ ಸಂಚಾಲಕ ಸಂಜಯ ಪಾಟೀಲ ಆರೋಪಿಸಿದರು. ಅವರು, ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕರೇದ ಪತ್ರಿಕಾಗಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ರಾಜ್ಯದಲ್ಲಿ ಬೀಕರ ಬರಗಾಲದಿಂದ ೮೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. …

Read More »

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.! ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ ಬಾರಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವಂತೆ ಮಾಜಿ ಶಾಸಕ, ಬಿಜೆಪಿ ಪಕ್ಷದ ಚುನಾವಣಾ ಜಿಲ್ಲಾ ಸಹ ಸಂಚಾಲಕ ಸಂಜಯ ಪಾಟೀಲ ಹೇಳಿದರು. ಅವರು, ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳದಿAದ ಆಯೋಜಿಸಿದ್ಧ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿಯೇ …

Read More »

ವಿಜೃಂಭಿಸಿದ ಮಹಾನ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಮಠದ ರಥೋತ್ಸವ.!

ವಿಜೃಂಭಿಸಿದ ಮಹಾನ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಮಠದ ರಥೋತ್ಸವ.! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಮಹಾನ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಮಠದ ರಥೋತ್ಸವ ರವಿವಾರ ಲಕ್ಷಾಂತರ ಭಕ್ತರ ಮಧ್ಯೆ ಜರುಗಿತು. ರಥೋತ್ಸವದಲ್ಲಿ ಸೇರಿದ ಭಕ್ತರು ತಮ್ಮ ಇಷ್ಟಾರ್ಥಸಿದ್ಧಿಗಾಗಿ ರಥಕ್ಕೆ ಹಣ್ಣು, ಕಾಯಿ, ಎಸೆದು ಹರಕೆ ತೀರಿಸಿದರು. ಶ್ರೀಮಠದ ಪೀಠಾಧಿಪತಿ ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ರಥಕ್ಕೆ ಪೂಜೆ ಸಲ್ಲಿಸಿ ಭವ್ಯ ರಥೋತ್ಸವಕ್ಕೆ ಚಾಲನೆ ನೀಡಿದರು. ಮಠದ ಕತೃ ಗದ್ದುಗೆಗೆ …

Read More »

“ಮಹಾರಥೋತ್ಸವಕ್ಕೆ ದಿನಗಣನೆ” ಲಕ್ಷಾಂತರ ಭಕ್ತರಿಗೆ ಮಠ ದಲ್ಲಿ ಸಕಲ ಸಿದ್ಧತೆ.!!

 “ಮಹಾರಥೋತ್ಸವಕ್ಕೆ ದಿನಗಣನೆ” ಲಕ್ಷಾಂತರ ಭಕ್ತರಿಗೆ ಮಠ ದಲ್ಲಿ ಸಕಲ ಸಿದ್ಧತೆ.    ಮಠದ ಅಮರಸಿದ್ಧೇಶ್ವರ ಶ್ರೀಗಳ ಸಾರಥ್ಯದಲ್ಲಿ ಜಾತ್ರಾ ವೈಭವ   ಯುವ ಭಾರತ ಸುದ್ದಿ ವಿಶೇಷ ಗೋಕಾಕ: ಅಡವೀಶನ ನೆನೆದರ ಆರತಿ ಹತ್ಯಾವ, ಸುರಾಗಿ ಮಲ್ಲಿಗೀ ಸುರದಾವ ಅನ್ನುವ ಜಾನಪದದಲ್ಲಿ ಮೂಡಿ ಬಂದ ಮಹಾ ತಪಸ್ವಿ, ಮಹಿಮಾಯೋಗಿ, ಕುಂದರನಾಡಿನ ಸಿದ್ಧಿಪುರುಷ. ಅಂಕಲಗಿ ಅಡವಿ ಮಹಾಸ್ವಾಮೀಜಿ 12ನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ದಶ ದಿಕ್ಕುಗಳತ್ತ ಚದುರಿಹೋದ. ಸುಮಾರು ಶಿವ …

Read More »

ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ದನಗಳ ಜಾತ್ರೆ-ಶಾಸಕ ರಮೇಶ ಜಾರಕಿಹೊಳಿ.!

ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ದನಗಳ ಜಾತ್ರೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಇತಿಹಾಸ ಪ್ರಸಿದ್ಧ ಅಂಕಲಗಿಯ ಮಹಾನತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಸಂಸ್ಥಾನ ಮಠದ ಜಾತ್ರಾ ಮಹೋತ್ಸವ ಹಾಗೂ ಭವ್ಯ ದನಗಳ ಜಾತ್ರೆ ಇದೆ ದಿ.14 ರಿಂದ 18ರ ವರೆಗೆ ಜರುಗಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಸಂಸ್ಥಾನ ಮಠದ ಜಾತ್ರಾ …

Read More »

ಗೋಕಾಕ ಫಾಲ್ಸನ ತಡಸಲ ಶ್ರೀ ಮಹಾಲಿಂಗೇಶ್ವರ ರಥೋತ್ಸವಕ್ಕೆ ಶ್ರೀಗಳಿಂದ ಚಾಲನೆ.!

ಗೋಕಾಕ ಫಾಲ್ಸನ ತಡಸಲ ಶ್ರೀ ಮಹಾಲಿಂಗೇಶ್ವರ ರಥೋತ್ಸವಕ್ಕೆ ಶ್ರೀಗಳಿಂದ ಚಾಲನೆ.! ಗೋಕಾಕ: ಸಮೀಪದ ಗೋಕಾಕ ಫಾಲ್ಸ್ನ ತಡಸಲ ಶ್ರೀ ಮಹಾಲಿಂಗೇಶ್ವರ ರಥೋತ್ಸವಕ್ಕೆ ಶುಕ್ರವಾರದಂದು ಸಂಜೆ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಮರಡಿಮಠ ಕಾಡಸಿದ್ಧೇಶ್ವರ ಮಠದ ಶ್ರೀ ಪವಾಡೇಶ್ವರ ಮಹಾಸ್ವಾಮಿಜಿ, ಯರಗಲ್ ಮಠದ ಅಭಿನಂದನ ಸ್ವಾಮಿಜಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗೋಕಾಕ ಮಿಲ್ಲ್ ಸಿಇಓ ಗೌತಮ ಕುಮಟೇಕರ, ಉಪಾಧ್ಯಕ್ಷ ವಿ ಆರ್ ಜಗದಾಳೆ, ಜನರಲ್ ಮ್ಯಾನೇಜರ್ ಅರುಣ ಕಾಳೆ, ಸೇರಿದಂತೆ …

Read More »

ಟಿಎಪಿಸಿಎಮ್‌ಎಸ್ ಆಡಳಿತ ಮಂಡಳಿಯಿ0ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಟಿಎಪಿಸಿಎಮ್‌ಎಸ್ ಆಡಳಿತ ಮಂಡಳಿಯಿ0ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.! ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಅಶೋಕ ನಾಯ್ಕ, ಉಪಾಧ್ಯಕ್ಷ ವಿಠ್ಠಲ ಪಾಟೀಲ ಹಾಗೂ ಸದಸ್ಯರು ಶುಕ್ರವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

Read More »

ಬಿಇ ಮತ್ತು ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು.!

ಬಿಇ ಮತ್ತು ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು.! ಗೋಕಾಕ: ಕೊಣ್ಣೂರು ಪುರಸಭೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಿಇ ಮತ್ತು ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ನೀಡಲಾದ ಲ್ಯಾಪ್‌ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರದಂದು ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರುಗಳಾದ ಪ್ರಕಾಶ ಕರನಿಂಗ, ವಿನೋದ ಕರನಿಂಗ, ಅಶೋಕ ಕುಮಾರನಾಯ್ಕ, ರಾಮಲಿಂಗ ಮಗದುಮ, ಕುಮಾರ ಕೊಣ್ಣೂರ, ಗುಳಪ್ಪ …

Read More »