Breaking News

ಮೋದಿ ಮೆಗಾ ರೋಡ್‌ ಶೋಗೆ ಜನ ಸಾಗರ ; ರಸ್ತೆ ಬದಿಗಳಲ್ಲಿ ಜನವೋ ಜನ !

ಮೋದಿ ಮೆಗಾ ರೋಡ್‌ ಶೋಗೆ ಜನ ಸಾಗರ ; ರಸ್ತೆ ಬದಿಗಳಲ್ಲಿ ಜನವೋ ಜನ ! ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದ್ದು, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ. ಮೋಹನ ಅವರು ಸಾಥ್ ನೀಡಿದ್ದಾರೆ. ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾಗಿದ್ದು 26 ಕಿಮೀ ವರೆಗೆ ನಡೆಯಲಿದೆ. ಪ್ರಧಾನಿ ಮೋದಿ ರೋಡ್ ಶೋ ಮಾರ್ಗದಲ್ಲಿ ಜನ ಕಿಕ್ಕಿರಿದು ಸೇರಿದ್ದು, ರಸ್ತೆಯುದ್ದಕ್ಕೂ ಪೊಲೀಸ್ …

Read More »

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ !

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೃಹತ್ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ. ಬೆಳಗಾವಿ ನಗರದಲ್ಲಿ ಸಂಜೆ 6 ಗಂಟೆಗೆ ಸಮಾದೇವಿ ಮಂದಿರ, ಖಡೇ ಬಜಾರ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿಕೊಡಲಿದ್ದಾರೆ. ಇಂದು ಬೆಳಗ್ಗೆ 11:30 ಕ್ಕೆ ಸವದತ್ತಿ, 1:30 ಕ್ಕೆ ಅಥಣಿ, …

Read More »

ವಾರಕ್ಕೆ ಅರ್ಧ ಗಂಟೆ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ ಹೆಚ್ಚಳ..!

ವಾರಕ್ಕೆ ಅರ್ಧ ಗಂಟೆ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ ಹೆಚ್ಚಳ..! ಯುವ ಭಾರತ ಸುದ್ದಿ ನವದೆಹಲಿ : ವಾರದಲ್ಲಿ 30 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಸಮಯ ಮೊಬೈಲ್ ಫೋನಿನಲ್ಲಿ ಮಾತನಾಡಿದರೆ ರಕ್ತದೊತ್ತಡ ಅಪಾಯ ಶೇಕಡಾ 12ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ. ಸಂವಹನಕ್ಕೆ ಮೊಬೈಲ್ ಅನಿವಾರ್ಯ. ಆದರೆ, ಈ ವರದಿ ಜನರನ್ನು ಒಳಗಾಗುವಂತೆ ಮಾ ಆತಂಕಕ್ಕೊಳಗಾಗುವಂತೆ ಮಾಡಿದೆ. ಅಧಿಕ ರಕ್ತದ ಒತ್ತಡ ಇಲ್ಲದ 2,12,046 ಜನರನ್ನು …

Read More »

SSLC ಫಲಿತಾಂಶ : ಕೊನೆಗೂ ದಿನ ನಿಗದಿ

SSLC ಫಲಿತಾಂಶ : ಕೊನೆಗೂ ದಿನ ನಿಗದಿ   ಯುವ ಭಾರತ ಸುದ್ದಿ ಬೆಂಗಳೂರು : ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂಬ ಬಗ್ಗೆ ಗೊಂದಲ ನಡೆದಿದ್ದವು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಚುನಾವಣೆಗೂ ಮುನ್ನವೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದೆ. ಫಲಿತಾಂಶ ಕಂಪ್ಯೂಟರಿಕರಣ ನಡೆಯುತ್ತಿದೆ. ಎಲ್ಲವೂ ಸುಗಮಗೊಂಡರೆ ಮೇ 10 ರ ಮತದಾನಕ್ಕೂ …

Read More »

ಅರಬಾವಿ ಮತದಾರರು ಕುಟುಂಬದ ಸದಸ್ಯನಂತೆ ಬೆಂಬಲಿಸುತ್ತಿದ್ದಾರೆ : ಬಾಲಚಂದ್ರ ಜಾರಕಿಹೊಳಿ

ಅರಬಾವಿ ಮತದಾರರು  ಕುಟುಂಬದ ಸದಸ್ಯನಂತೆ ಬೆಂಬಲಿಸುತ್ತಿದ್ದಾರೆ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು …

Read More »

ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.!

ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ. ಈ ಭಾಗದ ಪವರ್‌ಪುಲ್ ನಾಯಕ ರಮೇಶ ಜಾರಕಿಹೊಳಿ ಈ ಕ್ಷೇತ್ರದ ಅಭಿವೃದ್ಧಿಯ ಹರಿಕಾರರರಾಗಿದ್ದು ಈ ಚುನಾವಣೆಯಲ್ಲಿ ಮತ್ತೋಮ್ಮೆ ಅವರಿಗೆ ನಿಮ್ಮ ಮತಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರೋಣವೆಂದು ಮಹಾರಾಷ್ಟçದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ ಹೇಳಿದರು. ಅವರು, ಶುಕ್ರವಾರದಂದು ಸಂಜೆ …

Read More »

ಮತ್ತೊಂದು ಸಮೀಕ್ಷೆಯಲ್ಲೂ ಅಚ್ಚರಿ ಫಲಿತಾಂಶ

ಮತ್ತೊಂದು ಸಮೀಕ್ಷೆಯಲ್ಲೂ ಅಚ್ಚರಿ ಫಲಿತಾಂಶ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವುದರ ಜತೆಗೆ ಬಹುಮತದ ಸನಿಹಕ್ಕೆ ಬರಲಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಜನ್‌ ಕೀ ಬಾತ್‌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಏ.15 ರಿಂದ ಮೇ 1ರವರೆಗೆ ರಾಜ್ಯಾದ್ಯಂತ 30 ಸಾವಿರ ಮಂದಿಯನ್ನು ಸಂದರ್ಶಿಸಿ ಸಿದ್ಧಪಡಿಸಿರುವ ಈ ಸಮೀಕ್ಷಾ ವರದಿಯ ಪ್ರಕಾರ, ಬಿಜೆಪಿ 100-114 ಸ್ಥಾನಗಳನ್ನು …

Read More »

ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ..!

ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ..! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೊ ನಡೆಸಿ ಮತಯಾಚಿಸಲಿದ್ದಾರೆ ಎಂದು ತಿಳಿಸಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಬೃಹತ್ ಸಮಾವೇಶ ಹಾಗೂ ರೋಡ್ ಶೊ ನಡೆಸಿ ಮೋದಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ. ಈಗ ಬೆಂಗಳೂರಿನಲ್ಲಿ ಮತಬೇಟೆ …

Read More »

ಪುತ್ರಿಗೂ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್‌

ಪುತ್ರಿಗೂ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್‌ ಯುವ ಭಾರತ ಸುದ್ದಿ ಬೆಂಗಳೂರು : ತಂದೆಯು ಜಮೀನು ಅಡವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಸಹ ಕೊಡಿಸಿದ್ದಾರೆ. ತಂದೆಯ ಸಾಲ ತೀರಿಸಿ ನಾನು ಜಮೀನು ಹಿಂದಕ್ಕೆ ಪಡೆದಿದ್ದೇನೆ. ಆದ್ದರಿಂದ ತಂದೆಯ ಸಹೋದರಿಗೆ ತಂದೆ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು” ಎಂಬ ವಾದ ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ …

Read More »

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿರುವ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಜೊತೆಗೆ ಹೆಲಿಕಾಪ್ಟರ್ ಸೌಲಭ್ಯವನ್ನು ಸಹ ನೀಡಿದೆ. ಯಡಿಯೂರಪ್ಪ ಅವರನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಲಿಂಗಾಯತ …

Read More »