Breaking News

157 ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು

157 ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು ಯುವ ಭಾರತ ಸುದ್ದಿ ದೆಹಲಿ : ಸುಮಾರು 1,526 ಕೋಟಿ ರೂ.ವೆಚ್ಚದಲ್ಲಿ ದೇಶಾದ್ಯಂತ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಇರುವ ವೈದ್ಯಕೀಯ ಕಾಲೇಜುಗಳ ಬಳಿ ನರ್ಸಿಂಗ್ ಕಾಲೇಜುಗಳನ್ನು ಉದ್ದೇಶ ಹೊಂದಲಾಗಿದೆ. ಎರಡು ವರ್ಷದೊಳಗೆ ಈ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ …

Read More »

29 ರಿಂದ 23 ಕಡೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ

29 ರಿಂದ 23 ಕಡೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ ಯುವ ಭಾರತ ಸುದ್ದಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ವೇಳಾಪಟ್ಟಿ ಬಿಡುಗಡೆಯಾಗಿದೆ. ಏ .29 ರಿಂದ ಮೇ 7 ರವರೆಗೆ ಒಟ್ಟು 6 ದಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಏ .29 ರಂದು ಬೀದರ್ ಜಿಲ್ಲೆ ಹುಮ್ನಾಬಾದ್ ನಿಂದ ಪ್ರಚಾರ ಆರಂಭಿಸುವ ಪ್ರಧಾನಿ , ಮೇ 7 ರಂದು ಬೆಂಗಳೂರಿನಲ್ಲಿ ತಮ್ಮ ಪ್ರಚಾರ ಅಂತ್ಯಗೊಳಿಸಲಿದ್ದಾರೆ. …

Read More »

ಗೋಕಾಕ ಮತಕ್ಷೇತ್ರದಲ್ಲಿ ಗುರುವಾರ ರಮೇಶ ಜಾರಕಿಹೊಳಿ ಅಬ್ಬರದ ಪ್ರಚಾರ !

ಗೋಕಾಕ ಮತಕ್ಷೇತ್ರದಲ್ಲಿ ಗುರುವಾರ ರಮೇಶ ಜಾರಕಿಹೊಳಿ ಅಬ್ಬರದ ಪ್ರಚಾರ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಗುರುವಾರ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಡೀ ದಿನ ಅವರು ವಿವಿಧ ಗ್ರಾಮಗಳಿಗೆ ತೆರಳಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Read More »

ಗೋಕಾಕ್ ಶುಗರ್ಸ್ ಲಿ. ಕೊಳವಿ: ಕಬ್ಬು ಬೆಳೆಯಲ್ಲಿ ಬರುವ ಗೊಣ್ಣೆ ಹುಳುವಿನ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷತೆ

ಗೋಕಾಕ್ ಶುಗರ್ಸ್ ಲಿ. ಕೊಳವಿ: ಕಬ್ಬು ಬೆಳೆಯಲ್ಲಿ ಬರುವ ಗೊಣ್ಣೆ ಹುಳುವಿನ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷತೆ. ಕೊಳವಿ: ಏಪ್ರಿಲ್ 26 ರಂದು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೆಳಗಾವಿ, ಗೋಕಾಕ್ ಶುಗರ್ಸ್ ಲಿ. ಕೊಳವಿ ಹಾಗೂ ಸೋಲಿಡರಿಡ್ಯಾಡ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ರೈತರಿಗೆ ಕಬ್ಬಿನ ಬೆಳೆಯಲ್ಲಿ ಬರುವ ಗೊಣ್ಣೆ ಹುಳುವಿನ ನಿಯಂತ್ರಣದ ತರಬೇತಿ ಪ್ರಾತ್ಯಕ್ಷಿತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೆಳಗಾವಿಯ ಸಹಾಯಕ ಪ್ರಾಧ್ಯಾಪಕ, ವಿಷಯ ತಜ್ಞರಾದಂತಹ ಡಾ.ಮಂಜುನಾಥ ಚೌರೆಡ್ಡಿ …

Read More »

ಹೆಬ್ಬಾಳಕರ ಪಾಲಿಗೆ ಶಾಲಾ ಮಕ್ಕಳೇ ಸ್ಟಾರ್ ಪ್ರಚಾರಕರು !

ಹೆಬ್ಬಾಳಕರ ಪಾಲಿಗೆ ಶಾಲಾ ಮಕ್ಕಳೇ ಸ್ಟಾರ್ ಪ್ರಚಾರಕರು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಾಲಿಗೆ ಶಾಲಾ ಮಕ್ಕಳೇ ಈಗ ಸ್ಟಾರ್ ಪ್ರಚಾರಕರಾಗಿದ್ದಾರೆ. ಅವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ವ್ಯಾಪಕ ಪ್ರಮಾಣದಲ್ಲಿ ಬಳಸಿಕೊಂಡರೂ ಚುನಾವಣಾ ಅಧಿಕಾರಿಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ತಾಲೂಕಿನ ಖನಗಾಂವ ಬಿ.ಕೆ. ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಪಕ್ಷದ …

Read More »

ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಬಿಎಸ್ ವೈ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ !

ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಬಿಎಸ್ ವೈ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ! ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಆಕಾಂಕ್ಷಿಗಳನ್ನು ಒಂದು ಮಾತು ಸಹ ಕೇಳದೆ ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲಾಗಿದೆ. ಇದು ನಮ್ಮ ಪಾಲಿಗೆ ಬಹಳ ದೊಡ್ಡ ಅನ್ಯಾಯ. ಇಂತಹ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಬಿಜೆಪಿಯ ತತ್ವ ಸಿದ್ಧಾಂತದಿಂದ ನಾನು ಪ್ರೇರೇಪಿತನಾಗಿದ್ದು …

Read More »

ಮದ್ಲೂರ ಗ್ರಾಮದೇವಿ ಜಾತ್ರೆ ಸಂಪನ್ನ

ಮದ್ಲೂರ ಗ್ರಾಮದೇವಿ ಜಾತ್ರೆ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಯರಗಟ್ಟಿ ತಾಲೂಕಿನ ಮದ್ಲೂರಿನ ಗ್ರಾಮದೇವತೆ ಆದಿಶಕ್ತಿ ಶ್ರೀ ದ್ಯಾಮಮ್ಮದೇವಿ ಜಾತ್ರೆ ಸಂಪನ್ನಗೊಂಡಿತು. ಒಂಬತ್ತು ದಿನಗಳ ಕಾಲ ನಡೆಯುವ ಜಾತ್ರೆಗೆ ಇಂದು ದೇವಿ ಸೀಮೆಗೆ ಹೋಗುವುದರೊಂದಿಗೆ ಮಂಗಲವಾಯಿತು.

Read More »

ಕರ್ನಾಟಕ ರಾಜ್ಯದ ವಿಕಾಸ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯ-ಮಧ್ಯಪ್ರದೇಶದ ಸಿಎಮ್ ಶಿವರಾಜಸಿಂಗ ಚೌಹಾಣ.

ಕರ್ನಾಟಕ ರಾಜ್ಯದ ವಿಕಾಸ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯ-ಮಧ್ಯಪ್ರದೇಶದ ಸಿಎಮ್ ಶಿವರಾಜಸಿಂಗ ಚೌಹಾಣ. ಯುವ ಭಾರತ ಸುದ್ದಿ  ಗೋಕಾಕ: ಕರ್ನಾಟಕ ರಾಜ್ಯದ ವಿಕಾಸ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯವೆಂದು ಜನತೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜಸಿಂಗ ಚೌಹಾಣ ಹೇಳಿದರು. ಅವರು, ಬುಧವಾರದಂದು ನಗರದ ಹೊರವಲಯದ ಬಸವೇಶ್ವರ ಸಭಾ ಭವನದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಗೋಕಾಕ …

Read More »

ನಿದ್ರಾವಸ್ಥೆಗೆ ಜಾರಿದ ಅಧಿಕಾರಿಗಳು : ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡ ಹೆಬ್ಬಾಳ್ಕರ

ನಿದ್ರಾವಸ್ಥೆಗೆ ಜಾರಿದ ಅಧಿಕಾರಿಗಳು : ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡ ಹೆಬ್ಬಾಳ್ಕರ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ತಮ್ಮ ಚುನಾವಣಾ ಪ್ರಚಾರಕ್ಕೆ ಚಿಕ್ಕ ಚಿಕ್ಕ ಮಕ್ಕಳನ್ನು ಕರೆದುಕೊಂಡು ಹೋಗಿ ಮನೆ ಮನೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ನಿದ್ರಾವಸ್ಥೆಗೆ ಜಾರಿದ್ದಾರೆ ! ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮರಿಕಟ್ಟಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ …

Read More »

ಬೆಳಗಾವಿ ದಕ್ಷಿಣ ರೋಟರಿ ಕ್ಲಬ್ ವತಿಯಿಂದ 28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆ

ಬೆಳಗಾವಿ ದಕ್ಷಿಣ ರೋಟರಿ ಕ್ಲಬ್ ವತಿಯಿಂದ 28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆ ಬೆಳಗಾವಿ : ಬೆಳಗಾವಿ ದಕ್ಷಿಣ ರೋಟರಿ ಕ್ಲಬ್ ವು 28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿ ಮಹತ್ ಮಾನವೀಯ ಕಾರ್ಯ ಮಾಡಿ ಪ್ರಶಂಸೆಗೆ ಪಾತ್ರವಾಗಿದೆ. ಬೆಳಗಾವಿ ದಕ್ಷಿಣ ರೋಟರಿ ಕ್ಲಬ್ ಚಂದಗಡದ ನಡವಾಡೆ ಗ್ರಾಮದ ತನುಜಾ ಕುಂಡೇಕರ್ ಅವರ 28 ​​ದಿನದ ಮಗುವಿಗೆ ಜೀವದಾನದ ಜಾಗತಿಕ ಅನುದಾನ ಯೋಜನೆಯಡಿ ಉಚಿತ …

Read More »