Breaking News

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿರುವ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಜೊತೆಗೆ ಹೆಲಿಕಾಪ್ಟರ್ ಸೌಲಭ್ಯವನ್ನು ಸಹ ನೀಡಿದೆ. ಯಡಿಯೂರಪ್ಪ ಅವರನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಲಿಂಗಾಯತ …

Read More »

SSLC Result ಯಾವಾಗ ಗೊತ್ತಾ ?

SSLC Result ಯಾವಾಗ ಗೊತ್ತಾ ? ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಶೀಘ್ರದಲ್ಲೇ 2022-23 ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಲಿದೆ. ಉನ್ನತ ಮೂಲಗಳ ಪ್ರಕಾರ ಮೇ 8 ರಂದು ಬಹುತೇಕ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು ಯಾವ ದಿನಾಂಕದಂದು ಫಲಿತಾಂಶ ಬಿಡುಗಡೆ ಮಾಡಬೇಕು ಎಂಬ …

Read More »

ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು !

ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು ! ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಹಾಗೂ ಅರಬಾವಿಯಲ್ಲಿ ಪಕ್ಷೇತರ ಸಹೋದರರಿಬ್ಬರೂ(ಕುಳ್ಳೂರ) ಕಣಕ್ಕಿಳಿದಿದ್ದು ಅವರು ನೀಡಿರುವ ಚುನಾವಣಾ ಪ್ರಣಾಳಿಕೆಯ ಭರವಸೆ ವಿಶೇಷ ರೀತಿಯಲ್ಲಿ ಗಮನ ಸೆಳೆದಿದೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಇದೀಗ ನಾಡಿನೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅರಬಾವಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ …

Read More »

ಕುತೂಹಲ ಕೆರಳಿಸಿದ ಭೇಟಿ : ಬೆಳಗಾವಿಗಿಂದು ಮಾಜಿ ಸಿಎಂ

ಕುತೂಹಲ ಕೆರಳಿಸಿದ ಭೇಟಿ : ಬೆಳಗಾವಿಗಿಂದು ಮಾಜಿ ಸಿಎಂ ಬೆಳಗಾವಿ : ಕಾಂಗ್ರೆಸ್ ಪರ ಮತಯಾಚನೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗಮಿಸುತ್ತಿರುವುದು ಕುತೂಹಲ ಕೆರಳಿಸಿದೆ. ಅವರ ಮತ ಬೇಟೆಗೆ ಬೆಳಗಾವಿಯ ಲಿಂಗಾಯತ ಮತದಾರರು ಯಾವ ರೀತಿಯಲ್ಲಿ ಸ್ಪಂದನೆ ನೀಡಲಿದ್ದಾರೆ ಎನ್ನುವುದು ಕಾದುನೋಡಬೇಕಿದೆ. ಇಷ್ಟೊಂದು ವರ್ಷಗಳ ಕಾಲ ಜಗದೀಶ ಶೆಟ್ಟರ್ ಅವರು ಬಿಜೆಪಿ ನಾಯಕರಾಗಿ ಆಗಮಿಸುತ್ತಿದ್ದರು. ಆದರೆ, ಈಗ ಮಾತ್ರ ಕಾಂಗ್ರೆಸ್ ನಾಯಕರಾಗಿ ಬದಲಾಗಿದ್ದಾರೆ. ಬಿಜೆಪಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ …

Read More »

MES ಗೆ ಕಾಂಗ್ರೆಸ್ ಒಕೆ… ಬಿಜೆಪಿ ಮೇಲೆ ದ್ವೇಷ ಏಕೆ ?

MES ಗೆ ಕಾಂಗ್ರೆಸ್ ಒಕೆ… ಬಿಜೆಪಿ ಮೇಲೆ ದ್ವೇಷ ಏಕೆ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮರಾಠಿ ಭಾಷಿಕರ ಸ್ವಾಭಿಮಾನದ ಸಂಕೇತ ಎಂದು ಗುರುತಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಇದೀಗ ಚುನಾವಣೆಯ ಹೊತ್ತಿನಲ್ಲಿ ದ್ವಿಮುಖ ನೀತಿ ಅನುಸರಿಸಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಬಗ್ಗೆ ಸಾಪ್ಟ್ ಹಾಗೂ ಬಿಜೆಪಿಯನ್ನು ತೀವ್ರವಾಗಿ ವಿರೋಧಿಸಲು ಮುಂದಾಗಿರುವುದು ಇದಕ್ಕೆ ಸ್ವತಃ ಮರಾಠಿ ಭಾಷಿಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭಾ …

Read More »

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ ಯುವ ಭಾರತ ಸುದ್ದಿ ಅಂಕೋಲಾ : ಬಿಜೆಪಿ ಪ್ರಚಾರಾರ್ಥ ಅಂಕೋಲಾಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಡಕಟ್ಟು ಹಾಲಕ್ಕಿ ಸಮುದಾಯದ ಪದ್ಮಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಮತ್ತು ತುಳಸಿ ಗೌಡ ಅವರನ್ನು ಭೇಟಿಯಾದರು, ನಂತರ ಅವರಿಗೆ ಶಿರಬಾಗಿ ನಮಸ್ಕರಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯ ಟೋಲ್ ಗೇಟ್ ಬಳಿಯ ಗೌರಿಕೆರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜಿಲ್ಲೆಯ ಆರು ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬುಧವಾರ ಬೃಹತ್‌ …

Read More »

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ ಯುವ ಭಾರತ ಸುದ್ದಿ ಬೆಂಗಳೂರು: ಪಿಎಫ್ ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಪ್ರಣಾಳಿಕೆ ಸಿದ್ಧಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್, ಪಿಎಫ್ ಐ ಅನ್ನು ಏಕೆ ನಿಷೇಧಿಸಿರಲಿಲ್ಲ. ಕಾಂಗ್ರೆಸ್ ಇಂಡಿಯನ್ ಮುಸ್ಲಿಂ ಲೀಗ್ ನೊಂದಿಗೆ ಮೈತ್ರಿ …

Read More »

ಕೇರಳ ಸ್ಟೋರಿ: ಚಲನಚಿತ್ರ ಬಿಡುಗಡೆಯನ್ನು ಪ್ರಶ್ನಿಸಿ ಜಮೀಯತ್ ಉಲಮಾ-ಇ-ಹಿಂದ್ ಸಲ್ಲಿಸಿದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ಕೇರಳ ಸ್ಟೋರಿ: ಚಲನಚಿತ್ರ ಬಿಡುಗಡೆಯನ್ನು ಪ್ರಶ್ನಿಸಿ ಜಮೀಯತ್ ಉಲಮಾ-ಇ-ಹಿಂದ್ ಸಲ್ಲಿಸಿದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಣೆ ಯುವ ಭಾರತ ಸುದ್ದಿ  ದೆಹಲಿ : ಪ್ರತಿ ಪ್ರಕರಣದಲ್ಲಿ 32 ನೇ ವಿಧಿ ಪರಿಹಾರವಾಗುವುದಿಲ್ಲ.. ನಾವು ಸೂಪರ್ ಆರ್ಟಿಕಲ್ 226 ನ್ಯಾಯಾಲಯವಾಗಲು ಯಾವುದೇ ಕಾರಣವಿಲ್ಲ ಎಂದು ಮಧ್ಯಪ್ರವೇಶಿಸಲು ನಿರಾಕರಿಸಿದ ಸಿಜೆಐ ಚಂದ್ರಚೂಡ್ ಹೇಳಿದರು.       ಮೇ 5 ರಂದು ಶುಕ್ರವಾರ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿರುವ ಕೇರಳ ಸ್ಟೋರಿ ಚಿತ್ರದ ಬಿಡುಗಡೆಯನ್ನು …

Read More »

ವಿಧಾನಸಭಾ ಚುನಾವಣೆ ಮೇ 10 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ವಿಧಾನಸಭಾ ಚುನಾವಣೆ ಮೇ 10 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ …

Read More »

ನೀವು ಪ್ರಧಾನಿಯಾಗಲು ಬಯಸುವುದಿಲ್ಲವೇ? : ಕಲಬುರಗಿಯಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ನೀವು ಪ್ರಧಾನಿಯಾಗಲು ಬಯಸುವುದಿಲ್ಲವೇ? : ಕಲಬುರಗಿಯಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ಕಲಬುರಗಿ : ಚುನಾವಣಾ ಪ್ರಯುಕ್ತ ಕರ್ನಾಟಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಲಬುರಗಿಯಲ್ಲಿ ಮಂಳವಾರ ಮಕ್ಕಳೊಂದಿಗೆ ಲಘು ಸಂವಾದ ನಡೆಸಿದರು. ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೃಹತ್ ರೋಡ್ ಶೋ ನಡೆಸಿದರು. ಆದರೆ, ಅದಕ್ಕೂ ಮೊದಲು, ಮೋದಿ ಅವರು ತಮಗಾಗಿ ಕಾಯುತ್ತಿದ್ದ ಮಕ್ಕಳ ಗುಂಪಿನೊಂದಿಗೆ ಕೆಲಕಾಲ ಮಾತನಾಡಿದರು. ಸಾಮಾಜಿಕ ಜಾಲತಾಣದಲ್ಲಿ …

Read More »