Breaking News

ಸಿಎಂ ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ!

ಸಿಎಂ ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಈ ಕ್ಷಣಕ್ಕೆ ಸಾಕ್ಷಿಯಾದರು. ಕೆಲವೇ ಕಾಲ ಉಭಯ ಪಕ್ಷಗಳ ನಾಯಕರು ಕುಶಲೋಪರಿ ವಿಚಾರಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಪ್ರಚಾರಕ್ಕೆ ತೆರಳಿದರು. ಬೆಂಗಳೂರಿನಿಂದ ಬಂದ ಮಲ್ಲಿಕಾರ್ಜುನ ಖರ್ಗೆ ಚಿಕ್ಕೋಡಿ, …

Read More »

ಮಕ್ಕಳೊಂದಿಗೆ ಬಿಸಿಬಿಸಿ ದೋಸೆ ಸವಿದ ಪ್ರಿಯಾಂಕಾ ವಾದ್ರಾ

ಮಕ್ಕಳೊಂದಿಗೆ ಬಿಸಿಬಿಸಿ ದೋಸೆ ಸವಿದ ಪ್ರಿಯಾಂಕಾ ವಾದ್ರಾ ಮೈಸೂರು : ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೈಸೂರಿನ ಪ್ರಸಿದ್ಧ ಮೈಲಾರಿ ಹೋಟೆಲ್ನಲ್ಲಿ ಬುಧವಾರ ದೋಸೆ ಸವಿದರು. ಈ ಸಂದರ್ಭದಲ್ಲಿ ಪ್ರಿಯಾಂಕಾ ವಾದ್ರಾ ಅವರು ಮಕ್ಕಳ ಜತೆ ಒಡನಾಡಿದರು. ನಂತರ ಅಡುಗೆ ಮನೆಗೆ ಧಾವಿಸಿದ ಅವರು ತವಾ ಮೇಲೆ ದೋಸೆ ಹಾಕಿದ್ದಾರೆ. ನಂತರ ಮಾತನಾಡಿದ ಅವರು ನಾನಿಲ್ಲಿ ಇಡ್ಲಿ ದೋಸೆ …

Read More »

ನಾನು ಶೆಟ್ಟರ್ ರಂತೆ ಕಾಂಗ್ರೆಸ್ ಸೇರಿರಲಿಲ್ಲ : ಬಿಎಸ್ವೈ ಆಕ್ರೋಶ

ನಾನು ಶೆಟ್ಟರ್ ರಂತೆ ಕಾಂಗ್ರೆಸ್ ಸೇರಿರಲಿಲ್ಲ : ಬಿಎಸ್ವೈ ಆಕ್ರೋಶ ಯುವ ಭಾರತ ಸುದ್ದಿ ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿರುದ್ಧ ಮತ್ತೆ ಕಿಡಿ ಕಾರಿದ್ದಾರೆ. ತಾನು ಬಿಜೆಪಿ ಜೊತೆಗಿನ ಮುನಿಸಿನಿಂದ ಕೆಜೆಪಿ ಕಟ್ಟಿದ್ದು ನನ್ನ ಜೀವನದ ಮಹಾ ಅಪರಾಧ. ನನ್ನ ಅಪರಾಧದಿಂದ 2013 ರಿಂದ 2018ರವರೆಗೆ ಕಾಂಗ್ರೆಸ್ ಆಡಳಿತ …

Read More »

ಇಂದು ಅಥಣಿಗೆ ಬಿ.ಎಸ್. ಯಡಿಯೂರಪ್ಪ

ಇಂದು ಅಥಣಿಗೆ ಬಿ.ಎಸ್. ಯಡಿಯೂರಪ್ಪ ಯುವ ಭಾರತ ಸುದ್ದಿ ಅಥಣಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏ.26 ರಂದು ಪಟ್ಟಣಕ್ಕೆ ಆಗಮಿಸಿ ಅಥಣಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಕ್ಷೇತ್ರದ ಪ್ರಭಾರಿ ವಿಜಯಕುಮಾರ ಕೊಡಗನೂರ ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 10.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ, 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ …

Read More »

ನಮ್ಮ ಗುರಿ ಲಕ್ಷ ಮತಗಳ ಮುನ್ನಡೆ : ಬಾಲಚಂದ್ರ ಜಾರಕಿಹೊಳಿ

ನಮ್ಮ ಗುರಿ ಲಕ್ಷ ಮತಗಳ ಮುನ್ನಡೆ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ :                                 ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ …

Read More »

ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ ಆಗಲಿ

ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಯುವ ಭಾರತ ಸುದ್ದಿ ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು. ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಚಿಕ್ಕಮಗಳೂರಿನಿಂದ ಸಿ.ಟಿ. ರವಿ ಅವರಿಗೆ ಮತ ನೀಡಿ ಗೆಲ್ಲಿಸಿ, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು. ಈಶ್ವರಪ್ಪ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. …

Read More »

ಗೇಮ್ ಆಡುವಾಗ ಸ್ಫೋಟಗೊಂಡ ಮೊಬೈಲ್ ; 8 ವರ್ಷದ ಬಾಲಕಿ ಸಾವು

ಗೇಮ್ ಆಡುವಾಗ ಸ್ಫೋಟಗೊಂಡ ಮೊಬೈಲ್ ; 8 ವರ್ಷದ ಬಾಲಕಿ ಸಾವು ಯುವ ಭಾರತ ಸುದ್ದಿ ತ್ರಿಶೂರು : ಕೇರಳದ ತ್ರಿಶೂರು ಜಿಲ್ಲೆಯ ತಿರುವಿಲ್ವಾಮಲದಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿ ಮೊಬೈಲ್‌ನಲ್ಲಿ ನೋಡುತ್ತಿದ್ದಾಗ ಕೈಯಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕಿ ಆದಿತ್ಯಶ್ರೀ (8) ತಿರುವಿಲವಾಮಲ ಕ್ರೈಸ್ಟ್ ನ್ಯೂ ಲೈಫ್ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿನಿ. ಹಾಗೂ ಹಳೆಯನ್ನೂರು ಬ್ಲಾಕ್ ಪಂಚಾಯತ್ …

Read More »

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡಿ-ರಮೇಶ ಜಾರಕಿಹೊಳಿ.!

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡಿ-ರಮೇಶ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡುವಂತೆ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಜಾರಕಿಹೊಳಿ ಮನವಿ ಮಾಡಿದರು. ಮಂಗಳವಾರದAದು ನಗರದ ಕುರುಬರುದಡ್ಡಿಯಲ್ಲಿ ಪಾದಯಾತ್ರೆ ಮೂಲಕ ಮನೆ, ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು ನಿಮ್ಮೇಲ್ಲರ ಆರ್ಶಿವಾದದಿಂದ ೬ ಬಾರಿ ಶಾಸಕನಾಗಿ ಆಯ್ಕೆಯಾಗಿ …

Read More »

ಗೋಕಾಕನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಒಳಸಂಚು ಕೊನೆಗೂ ಬಯಲು

ಗೋಕಾಕನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಒಳಸಂಚು ಕೊನೆಗೂ ಬಯಲು ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಸೋಲಿಸಲು ಅವರ ರಾಜಕೀಯ ವಿರೋಧಿಗಳು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಇಂತಹ ಒಂದು ಒಳಸಂಚು ಇದೀಗ ಕೊನೆಗೂ ಬಯಲಾಗಿದೆ. ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಇದ್ದ ಜೆಡಿಎಸ್ ಅಭ್ಯರ್ಥಿ ಇದೀಗ ಕಣದಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಅವರಿಗೆ ನೆರವಾಗುವ ಪ್ರಯತ್ನವಾಗಿ …

Read More »

ತೀವ್ರ ಕುತೂಹಲ ಕೆರಳಿಸಿತು ಮುಂದಿನ ಸಿಎಂ ಕುರಿತ ಭವಿಷ್ಯ !

ತೀವ್ರ ಕುತೂಹಲ ಕೆರಳಿಸಿತು ಮುಂದಿನ ಸಿಎಂ ಕುರಿತ ಭವಿಷ್ಯ ! ಯುವ ಭಾರತ ಸುದ್ದಿ ಮಂಡ್ಯ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಆರ್ಭಟ ತುಸು ಜೋರಾಗಿದೆ. ಈ ನಡುವೆ ಜ್ಯೋತಿಷಿಗಳು ಹಾಗೂ ಚುನಾವಣಾ ಸಮೀಕ್ಷೆಗಳು ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಮತ್ತು ಯಾರೂ ಮುಖ್ಯಮಂತ್ರಿ ಆಗುವ ಯೋಗ ಹೊಂದಿದ್ದಾರೆ ಎಂಬ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ. ಈ ನಡುವೆ ಇಲ್ಲೊಂದು ಕುತೂಹಲಭರಿತ ಭವಿಷ್ಯ ಹೊರಬಿದ್ದಿದೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆ …

Read More »