Breaking News

ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ ಯುವ ಭಾರತ ಸುದ್ದಿ ದೆಹಲಿ : ತಿಂಗಳ ಆರಂಭದಲ್ಲಿ ಎಂದಿನಂತೆ ಎಲ್ ಪಿಜಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಮಾರುಕಟ್ಟೆ ಕಂಪನಿಗಳು ( ಒಎಂಸಿ ) 2023 ರ ಮೇ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಮೇ 1 , 2023 ರಂದು ವಾಣಿಜ್ಯ LPG ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದ ನಂತರ …

Read More »

ಸೋಮವಾರ ಬೆಳಗಾವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ !

ಸೋಮವಾರ ಬೆಳಗಾವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ …

Read More »

ಲಕ್ಷ್ಮೀ ಹೆಬ್ಬಾಳಕರಗೆ ಸೋಲಿನ ಭಯ

ಲಕ್ಷ್ಮೀ ಹೆಬ್ಬಾಳಕರಗೆ ಸೋಲಿನ ಭಯ ಯುವ ಭಾರತ ಸುದ್ದಿ ಬೆಳಗಾವಿ : ಕಾಂಗ್ರೆಸ್ ಪಕ್ಷದ 50 ಅಭ್ಯರ್ಥಿಗಳ ವಿರುದ್ಧ ಐಟಿ ಮತ್ತು ಲೋಕಾಯುಕ್ತ ದಾಳಿ ನಡೆಯಲಿದೆ ಎಂಬ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಪಕ್ಕೆ ಬಿಜೆಪಿ ಮುಖಂಡ ಮುರುಗೇಂದ್ರ ಗೌಡ ಪಾಟೀಲ ತಿರುಗೇಟು ನೀಡಿದ್ದು, ಈ ಹಿಂದೆ ಆಡಳಿತ ನಡೆಸಿದ್ದ ಅವಧಿಯಲ್ಲೂ ಕಾಂಗ್ರೆಸಿಗರು ವ್ಯವಸ್ಥೆಯನ್ನು ಈ ರೀತಿಯಾಗಿ ದುರುಪಯೋಗ ಮಾಡಿಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ …

Read More »

ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ !

ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ ! ಯುವ ಭಾರತ ಸುದ್ದಿ ಅಥಣಿ : ಅಥಣಿಯ ಪಂಚಮಸಾಲಿ ಸಮುದಾಯದ ಪ್ರಮುಖ ನಾಯಕ, ಹಿರಿಯ ನ್ಯಾಯವಾದಿ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ರಾವ್ …

Read More »

ಕಾರ್ಯಕರ್ತರಿಗೆ ಪ್ರಭಾವಿಯಿಂದ ತೊಂದರೆ : ಬಾಲಚಂದ್ರ ಜಾರಕಿಹೊಳಿ ಆರೋಪ

ಕಾರ್ಯಕರ್ತರಿಗೆ ಪ್ರಭಾವಿಯಿಂದ ತೊಂದರೆ : ಬಾಲಚಂದ್ರ ಜಾರಕಿಹೊಳಿ ಆರೋಪ ಯುವ ಭಾರತ ಸುದ್ದಿ ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ …

Read More »

ವಾಕರಸಾ ಸಂಸ್ಥೆಯ ಮಾಸಿಕ ಬಸ್ ಪಾಸುಗಳಿಗೆ ಹೆಚ್ಚುವರಿ ಪ್ರಯಾಣ ಅವಧಿ

ವಾಕರಸಾ ಸಂಸ್ಥೆಯ ಮಾಸಿಕ ಬಸ್ ಪಾಸುಗಳಿಗೆ ಹೆಚ್ಚುವರಿ ಪ್ರಯಾಣ ಅವಧಿ ಯುವ ಭಾರತ ಸುದ್ದಿ ಬೆಳಗಾವಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗ ವಿಭಾಗದಲ್ಲಿ ಮಾಸಿಕ ಬಸ್ ಪಾಸುಗಳ ಅವಧಿಯನ್ನು ಒಂದು ತಿಂಗಳಿಗೆ 2 ದಿನ, ಎರಡು ತಿಂಗಳಿಗೆ 5 ದಿನ, ಮೂರು ತಿಂಗಳಿಗೆ 1೦ ದಿನಗಳನ್ನು ಹೆಚ್ಚುವರಿಯಾಗಿ ಪ್ರಯಾಣ ಅವಧಿಯನ್ನು ನೀಡಲಾಗಿದೆ. ಹೆಚ್ಚುವರಿಯಾದ ಅವಧಿ ದಿನಗಳ ವಿವರ : ಮಾಸಿಕ ಬಸ್ ಪಾಸ್ ರಜತ-1, …

Read More »

ಮೇ 1 ರಿಂದ ಬೆಳಗಾವಿ- ಗೋಕಾಕ ನಡುವೆ ಏಕವ್ಯಕ್ತಿ ಸಾರಿಗೆ ಪ್ರಾರಂಭ

ಮೇ 1 ರಿಂದ ಬೆಳಗಾವಿ- ಗೋಕಾಕ ನಡುವೆ ಏಕವ್ಯಕ್ತಿ ಸಾರಿಗೆ ಪ್ರಾರಂಭ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮತ್ತು ಚಿಕ್ಕೊಡಿ ವಿಭಾಗಗಳಿಂದ ಜಂಟಿಯಾಗಿ ಬೆಳಗಾವಿ ಮತ್ತು ಗೋಕಾಕ ನಡುವೆ ಅಂಕಲಗಿ ಒಂದು ನಿಲುಗಡೆ ಕಲ್ಪಿಸಿ, ಪ್ರತಿ ದಿನ ಒಟ್ಟು 25 ದುಂಡು ಸುತ್ತುಗಳಿಂದ ಪ್ರತಿ 15 ರಿಂದ 3೦ ನಿಮೀಷಗಳ ಅಂತರದಲ್ಲಿ ವಿಶೇಷವಾಗಿ ಏಕವ್ಯಕ್ತಿ ಸಾರಿಗೆ ಕಾರ್ಯಾಚರಣೆಯನ್ನು ಮೇ 1 ರಿಂದ ಪ್ರಾರಂಭಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರು ಸದರಿ …

Read More »

ಬೆಳಗಾವಿಯಲ್ಲಿ ಎನ್ಐಎ ಕೋರ್ಟ್ ಸ್ಥಾಪಿಸಿ

ಬೆಳಗಾವಿಯಲ್ಲಿ ಎನ್ಐಎ ಕೋರ್ಟ್ ಸ್ಥಾಪಿಸಿ ಯುವ ಭಾರತ ಸುದ್ದಿ ಬೆಂಗಳೂರು : ಎನ್ ಐ ಎ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿಗೆ ಅನುಕೂಲವಾಗುವಂತೆ ರಾಜ್ಯದ ಕಂದಾಯ ವಿಭಾಗಗಳಾದ ಬೆಳಗಾವಿ, ಕಲಬುರ್ಗಿ ಮತ್ತು ಮೈಸೂರಿನಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ವ್ಯಕ್ತಿಯೊಬ್ಬರು ಧರ್ಮವೊಂದಕ್ಕೆ ಅಪಮಾನ ವಾಗುವಂತೆ ಚಿತ್ರವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡ ಹಿನ್ನಲೆಯಲ್ಲಿ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಳೇ ಹುಬ್ಬಳ್ಳಿ …

Read More »

ಜೋಡಿ ಕೊಲೆ : ಶಿಕ್ಷೆ ಪ್ರಕಟ

ಜೋಡಿ ಕೊಲೆ : ಶಿಕ್ಷೆ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ : ಜಮೀನು ವಿವಾದದಿಂದ ದಾಯಾದಿಗಳನ್ನೇ ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ 2 ಲಕ್ಷ ರೂಪಾಯಿ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದ ಮಹಾದೇವ ಹಾಲನ್ನವರ ಶಿಕ್ಷೆಗೊಳಗಾದ ವ್ಯಕ್ತಿ. ಮಹಾದೇವ ಅವರ ತಂದೆ ಯಲ್ಲಪ್ಪ ಮತ್ತು ಸಹೋದರ ನಡುವೆ ಜಮೀನು ವಿವಾದ ಇತ್ತು. ಈ ವಿವಾದ …

Read More »

ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.!

ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.! ಗೋಕಾಕ: ನನ್ನ ತಂದೆ ತಮ್ಮೆಲ್ಲರ ಆಶೀರ್ವಾಧದಿಂದ ಕಳೆದ ೬ಬಾರಿ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು ತಮ್ಮ ಅತ್ಯಮೂಲ್ಯವಾದ ಮತವನ್ನು ಅವರಿಗೆ ನೀಡಿ ಮತ್ತೊಮ್ಮೆ ಅವರನ್ನು ಅತ್ಯಧಿಕ ಮತಗಳ ಅಂತರದಿAದ ಆರಿಸಿ ತರುವಂತೆ ಯುವಧುರೀಣ ಅಮರನಾಥ ಜಾರಕಿಹೊಳಿ ಮನವಿ ಮಾಡಿದರು. ಅವರು, ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಿರಾಣಿ ವರ್ತಕರ ಸಂಘದೊAದಿಗೆ ಅವರ …

Read More »