Breaking News

ಶ್ತೀ ದತ್ತ ಗುರು ಕೃಪಾಕಿರಣ ಗ್ರಂಥ ಬಿಡುಗಡೆಗೊಳಿಸಿದ ಸಂತೋಷಜೀ

ಶ್ತೀ ದತ್ತ ಗುರು ಕೃಪಾಕಿರಣ ಗ್ರಂಥ ಬಿಡುಗಡೆಗೊಳಿಸಿದ ಸಂತೋಷಜೀ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಪೂಜ್ಯ ಗುರುಗಳಾದ ಶ್ರೀ ದತ್ತ ಭಕ್ತ ನಾರಾಯಣ ಭಟ್ಟ ಹೊಸ್ತೋಟ ರವರು ರಚಿಸಿರುವ ಶ್ರೀ ದತ್ತ ಶ್ರೀಧರ ಗುರುದಾಸ ಪ್ರೇರಿತ ಶ್ರೀ ದತ್ತ ಗುರು ಕೃಪಾ ಕಿರಣ ಗ್ರಂಥದ ಬಿಡುಗಡೆಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಜೀಯವರ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಆರ್ ಎಸ್ ಎಸ್ ಧುರೀಣ ಕೃಷ್ಣ …

Read More »

ರಾಮದುರ್ಗದಲ್ಲಿ 1.54 ಕೋಟಿ ಹಣ ವಶ

ರಾಮದುರ್ಗದಲ್ಲಿ 1.54 ಕೋಟಿ ಹಣ ವಶ ಯುವ ಭಾರತ ಸುದ್ದಿ ಬೆಳಗಾವಿ : ರಾಮದುರ್ಗದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ.ವನ್ನು ಪೊಲೀಸರು ಹಾಗೂ ಚುನಾವಣೆ ಸಂಬಂಧ ಕಾರ್ಯಾಚರಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಹಣ ಪತ್ತೆಯಾಗಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Read More »

ಕೊನೆಯ ಪಟ್ಟಿಯೂ ಪ್ರಕಟ

ಕೊನೆಯ ಪಟ್ಟಿಯೂ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆರನೇ ಪಟ್ಟಿ ಬಿಡುಗಡೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟ ಮಾಡಿದಂತಾಗಿದೆ. ಸಿ.ವಿ.ರಾಮನ್ ನಗರ-ಎಸ್ ಆನಂದ್ ಕುಮಾರ್ ಮಂಗಳೂರು ಉತ್ತರ- ಇನಾಯತ್ ಅಲಿ ಶಿಡ್ಲಘಟ್ಟ-ಬಿ.ವಿ. ರಾಜೀವ ಗೌಡ ಅರಕಲಗೂಡು-ಎಚ್‌.ಪಿ. ಶ್ರೀಧರ ಗೌಡ ರಾಯಚೂರು ನಗರ- ಮಹಮ್ಮದ್ ಸಲಾಂ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ : ಲಿಂಗಾಯತ ಸಮುದಾಯದ ಚನ್ನಬಸಪ್ಪ, …

Read More »

ಭಾರೀ ವೈರಲ್ ಆಯ್ತು ಕಿಚ್ಚ-ನಡ್ಡಾ ಫೋಟೋ !

ಭಾರೀ ವೈರಲ್ ಆಯ್ತು ಕಿಚ್ಚ-ನಡ್ಡಾ ಫೋಟೋ ! ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಹಾಗೂ ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರ ಸೆಲ್ಫಿ ಫೋಟೋ ಭಾರೀ ವೈರಲ್ ಆಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮತಕ್ಷೇತ್ರವಾಗಿರುವ ಶಿಗ್ಗಾವಿಯಲ್ಲಿ ಭಾಗವಹಿಸುವ ಕಾರ್ಯಕ್ರಮಕ್ಕೆ ಇಬ್ಬರು ಜೊತೆಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ತೆಗೆದ ಹೆಲಿಕಾಪ್ಟರ್ ಸೆಲ್ಫಿ ಫೋಟೋ ವೈರಲ್ ಆಗಿದೆ. ನಮಸ್ಕಾರ ಶ್ರೀ ಕನಕದಾಸರು …

Read More »

BREAKING ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ !

BREAKING ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಆಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಲಾಗಿದೆ. ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಿಗ್ಗಾವಿ-ಯಾಸೀರ್ ಅಹಮದ್ ಖಾನ್ ಪಠಾಣ್ ಕೆಆರ್ ಪುರಂ-ಡಿ.ಕೆ.ಮೋಹನ್ ಬಾಬು ಪುಲಕೇಶಿ ನಗರ- ಎ.ಸಿ.ಶ್ರೀನಿವಾಸ ಮುಳಬಾಗಿಲು-ಬಿ.ಸಿ. ಮುದ್ದು ಗಂಗಾಧರ

Read More »

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ ಅಂಗವಾಗಿ ಮೇ ೧೦, ೨೦೨೩ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ ೯ ಹಾಗೂ ೧೦ ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ …

Read More »

ಬಿಜೆಪಿ ಟಿಕೆಟ್ ವಂಚಿತರಿಗೆ ಮಣೆ ಹಾಕಿದ ಜೆಡಿಎಸ್ !

ಬಿಜೆಪಿ ಟಿಕೆಟ್ ವಂಚಿತರಿಗೆ ಮಣೆ ಹಾಕಿದ ಜೆಡಿಎಸ್ ! ಯವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ ಮೂರನೇ ಪಟ್ಟಿಗಳನ್ನು ಬಿಡುಗಡೆಗೊಳಿಸಿದೆ. ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾರುತಿ ಅಷ್ಟಗಿ ಯಮಕನಮರಡಿಯಿಂದ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಶಂಕರಗೌಡ ಪಾಟೀಲ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಹಾಗೂ ಬಿಜೆಪಿ ಕಾರ್ಯಕರ್ತ ಶಿವಾನಂದ ಮುಗಳಿಹಾಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.   …

Read More »

ಕಾಂಗ್ರೆಸ್ ಜಿಲ್ಲಾಧ್ಯಕ್ಷರೇ ಬಿಜೆಪಿಗೆ ಸೇರ್ಪಡೆ !

ಕಾಂಗ್ರೆಸ್ ಜಿಲ್ಲಾಧ್ಯಕ್ಷರೇ ಬಿಜೆಪಿಗೆ ಸೇರ್ಪಡೆ ! ಯುವ ಭಾರತ ಸುದ್ದಿ ರಾಯಚೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ‌ ಬಿ.ವಿ.ನಾಯಕ ಅವರು ತಮ್ಮ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ‌ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಸೇರ್ಪಡೆ ಆಗಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರವಾನಿಸಿದ್ದು, ಹುಬ್ಬಳ್ಳಿಗೆ ತೆರಳಿ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಮಾಜಿ ಸಂಸದರೂ ಆದ ಬಿ.ವಿ. ನಾಯಕ‌ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …

Read More »

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 40 ಜನರ ಹೆಸರು

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 40 ಜನರ ಹೆಸರು ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಪಡೆಯಲೇ ಬೇಕು ಎಂಬ ಹಠದಲ್ಲಿ ಚುನಾವಣಾ ರಣತಂತ್ರಗಳನ್ನು ಹೆಣೆಯುತ್ತಿರುವ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಒಟ್ಟು ನಲವತ್ತು ಮಂದಿ ಸ್ಟಾರ್ ಪ್ರಚಾರಕರನ್ನು ಪಕ್ಷ ಗುರುತಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ …

Read More »

ಅಮಿತ್ ಶಾ ಮೆಗಾ ರೋಡ್ ಶೋಗೆ ದಿನ ನಿಗದಿ

ಅಮಿತ್ ಶಾ ಮೆಗಾ ರೋಡ್ ಶೋಗೆ ದಿನ ನಿಗದಿ ಯುವ ಭಾರತ ಸುದ್ದಿ ಬೆಂಗಳೂರು : ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇದೀಗ ಮುಗಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಚಾಣಕ್ಯ ಎಂದೇ ಖ್ಯಾತರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಏಪ್ರಿಲ್ 21 ಮತ್ತು 22 ರಂದು ಅಮಿತ್ ಷಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಅವರು ಭಾಗಿಯಾಗಲಿದ್ದು ನಾಡಿನ ಹಲವು ಖ್ಯಾತ …

Read More »