Breaking News

ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ !

ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬಿಜೆಪಿಯಲ್ಲಿ ಅನೇಕ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುವುದು ಕಠಿಣ. ಈ ಬಗ್ಗೆ ದೆಹಲಿಯಿಂದಲೇ ಶಾಸಕರಿಗೆ ದೂರವಾಣಿ ಕರೆ ಮೂಲಕ ವರಿಷ್ಠರು ಕ್ಷೇತ್ರ ತ್ಯಾಗಕ್ಕೆ ಸೂಚನೆ ನೀಡಿದ್ದಾರೆ. ಕರ್ನಾಟಕ ವಿಧಾಸಭಾ ಚುನಾವಣಾ ಕಾವು ಜೋರಾಗುತ್ತಿದ್ದಂತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ …

Read More »

ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ !

ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ ! ಯುವ ಭಾರತ ಸುದ್ದಿ ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ 22 ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ . ಐದಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ , ಹೊಸಬರಿಗೆ ಅವಕಾಶ …

Read More »

ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಾಹುಕಾರ್ ಬಹುತೇಕ ಯಶಸ್ವಿ

ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಾಹುಕಾರ್ ಬಹುತೇಕ ಯಶಸ್ವಿ ಯುವ ಭಾರತ ಸುದ್ದಿ ಅಥಣಿ : ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬಹುತೇಕ ಯಶಸ್ವಿಯಾದಂತಿದೆ. ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವ ಹಿನ್ನೆಲೆಯಲ್ಲಿ ಮಹೇಶ …

Read More »

ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆ

ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆ ಯುವ ಭಾರತ ಸುದ್ದಿ ಬೆಳಗಾವಿ : ಹುಕ್ಕೇರಿ ತಾಲೂಕಿನ ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆಯಾಗಿದೆ. ಕೊಲ್ಲಾಪುರ ಜಿಲ್ಲೆಯ ಜಮಾದಾರ್ ಎಂಬ ವ್ಯಕ್ತಿ ಹಣ ಒಯ್ಯುತ್ತಿದ್ದಾಗ ಎಫ್ ಎಸ್‌ಟಿ ಮತ್ತು ಪೊಲೀಸರು ತಪಾಸಣೆ ನಡೆಸಿ ಹಣ ವಶಪಡಿಸಿಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ದಾಖಲೆಯಿಲ್ಲದ 50 ಲಕ್ಷ ರೂ. ವಶ

ದಾಖಲೆಯಿಲ್ಲದ 50 ಲಕ್ಷ ರೂ. ವಶ ಯುವ ಭಾರತ ಸುದ್ದಿ ಬೆಳಗಾವಿ : ಸದಲಗಾ ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದ 50 ಲಕ್ಷ ರೂಪಾಯಿ ಹಣವನ್ನು ಪೊಲೀಸರು, ಎಸ್ ಎಫ್ ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಯಾವುದೇ ದಾಖಲೆ ಇಲ್ಲದೆ ಹಣ ಒಯ್ಯುತ್ತಿದ್ದಾಗ ವ್ಯಕ್ತಿ ಸಿಕ್ಕಿಬಿದ್ದಿದ್ದು ಪೊಲೀಸರು ಹಣ ವಶಪಡಿಸಿಕೊಂಡಿರುವುದಾಗಿ ಎಸ್‌ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

Read More »

ಬೆಳಗಾವಿ ಗೆಲ್ಲಲು ಸಾಹುಕಾರ್ ಚಾಣಕ್ಯ ತಂತ್ರ !

ಬೆಳಗಾವಿ ಗೆಲ್ಲಲು ಸಾಹುಕಾರ್ ಚಾಣಕ್ಯ ತಂತ್ರ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯ ಎಲ್ಲಾ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ತಂದುಕೊಡಲು ಮಾಜಿ ಸಚಿವ ಹಾಗೂ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ರಣತಂತ್ರ ಹೆಣದಿದ್ದಾರೆ. ಈ ಬಗ್ಗೆ ಅಭ್ಯರ್ಥಿಗಳ ಗೆಲ್ಲಿಸಲು ಎಲ್ಲಾ ಅಧಿಕಾರ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಈಗಾಗಲೇ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಮ್ಮಿಶ್ರ ಸರಕಾರದ …

Read More »

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ !

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ! ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ …

Read More »

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ವತಿಯಿಂದ ವಸಂತ ವಿಹಾರ- 2023 ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಏಪ್ರಿಲ್ 15 ರಿಂದ 30 ರವರೆಗೆ 13-16 ವರ್ಷದ ಬಾಲಕರಿಗೆ ಹಾಗೂ ಮೇ 3 ರಿಂದ 17 ರವರೆಗೆ ಪ್ರತಿದಿನ ಬೆಳಗ್ಗೆ 7:30 ರಿಂದ 12:30 ರವರೆಗೆ ಬಾಲಕರಿಗೆ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಮೇ …

Read More »

ಶ್ರೀ ಶಂಕರಾಚಾರ್ಯ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ತೋತ್ರ ಪಠಣ ಸ್ಪರ್ಧೆ

ಶ್ರೀ ಶಂಕರಾಚಾರ್ಯ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ತೋತ್ರ ಪಠಣ ಸ್ಪರ್ಧೆ ಯುವ ಭಾರತ ಸುದ್ದಿ ಬೆಳಗಾವಿ : ಶ್ರೀಮದಾದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ ಉತ್ಸವ ಪ್ರಯುಕ್ತ ಸ್ತೋತ್ರ ಪಠಣ ಸ್ಪರ್ಧೆ ಏಪ್ರಿಲ್ 23 ರಂದು ಚಿದಂಬರ ನಗರ ಶ್ರೀ ಚಿದಂಬರೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಏಪ್ರಿಲ್ 23 ರಂದು ಸಂಜೆ 4:00 ಶ್ರೀಮದಾದ್ಯಜಗದ್ಗುರು ಶಂಕರಾಚಾರ್ಯ ಕೃತ ಸ್ತೋತ್ರ ಪಠಣ ಕಂಠಪಾಠ ಅಥವಾ ವಾಚನ ಸ್ಪರ್ಧೆ ಏರ್ಪಡಿಸಲಾಗಿದೆ. ಬಾಲವಾಡಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು …

Read More »

ನೀರಿನ‌ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ವಹಿಸಿ

ನೀರಿನ‌ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ವಹಿಸಿ ಯುವ ಭಾರತ ಸುದ್ದಿ ಬೆಳಗಾವಿ (ಚನ್ನಮ್ಮ ಕಿತ್ತೂರು) : ಈ ಬಾರಿ ಬೇಸಿಗೆಯ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಲ್ಲರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು. ಲೋಪದೋಷಗಳು ಕಂಡುಬಂದರೆ ಸಂಬಂಧಪಟ್ಟು ಪಂಚಾಯಿತಿಯ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕ್ರಮ‌ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಸೂಚನೆ ನೀಡಿದರು. ತಾಲ್ಲೂಕು …

Read More »