Breaking News

ಕೈ ನಾಯಕನ ಸೆಳೆಯಲು ಮುಂದಾಯ್ತು ಕಮಲ ಪಕ್ಷ !

ಕೈ ನಾಯಕನ ಸೆಳೆಯಲು ಮುಂದಾಯ್ತು ಕಮಲ ಪಕ್ಷ ! ಯುವ ಭಾರತ ಸುದ್ದಿ ಬಾಗಲಕೋಟೆ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕನನ್ನು ಸೆಳೆಯಲು ಕಮಲ ಪಕ್ಷ ಇದೀಗ ಮುಂದಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಎಸ್. ಆರ್. ಪಾಟೀಲ ಅವರನ್ನು ಬಿಜೆಪಿಗೆ ಸೆಳೆಯಲು ಮುಂದಾಗಿದೆ. ಈ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಸ್ವತಹ ರಣಾಂಗಣಕ್ಕೆ ಇಳಿದಿದ್ದಾರೆ. ಪಾಟೀಲ ಅವರು ಎರಡು ದಿನ ಸಮಯ ಕೇಳಿದ್ದು ನಂತರ ತಮ್ಮ ನಿರ್ಧಾರ ಪ್ರಕಟಿಸುವುದಾಗಿ …

Read More »

ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ

ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದಾರೆ. ಅಥಣಿ ವಿಧಾನಸಭಾ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂಪತ್ ಕುಮಾರ್ ಶೆಟ್ಟಿ ಅವರ ನಾಮಪತ್ರ ಸಲ್ಲಿಕೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದು ಬೆಳಗ್ಗೆ 11ಕ್ಕೆ ಶ್ರೀ ಶಿವಾಜಿ ವೃತ್ತದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆ ಆರಂಭವಾಗಲಿದೆ.

Read More »

ಮುಖ್ಯಮಂತ್ರಿ ಕ್ಷೇತ್ರದಲ್ಲಿಂದು ನಡ್ದಾ, ಸುದೀಪ್ ಮೆರವಣಿಗೆ

ಮುಖ್ಯಮಂತ್ರಿ ಕ್ಷೇತ್ರದಲ್ಲಿಂದು ನಡ್ದಾ, ಸುದೀಪ್ ಮೆರವಣಿಗೆ ಯುವ ಭಾರತ ಸುದ್ದಿ ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದೇ ನಾಮಪತ್ರ ಸಲ್ಲಿಸಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಮತ್ತು ಖ್ಯಾತ ನಟ ಸುದೀಪ್ ಬೃಹತ್ ರ್ಯಾಲಿ ಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶಿಗ್ಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದು ಶಿಗ್ಗಾವಿಯಲ್ಲಿ ಇಂದು ಕಮಲ ಕಲರವ ಮೊಳಗಲಿದೆ.

Read More »

ಜೆಡಿಎಸ್ ನತ್ತ ಚಿತ್ತ ? ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ

ಜೆಡಿಎಸ್ ನತ್ತ ಚಿತ್ತ ? ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಯುವ ಭಾರತ ಸುದ್ದಿ ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಬುಧವಾರ ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ನಾಳೆ (ಏಪ್ರಿಲ್‌ 20 ) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ …

Read More »

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ನಾಲ್ಕನೇ ಪಟ್ಟಿಯನ್ನು ಇದೀಗ ಬಿಡುಗಡೆಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಹುಬ್ಬಳ್ಳಿಯಿಂದ ಟಿಕೆಟ್ ಘೋಷಣೆಯಾಗಿದೆ. ಹುಬ್ಬಳ್ಳಿ-ಧಾರವಾಡ-ಸೆಂಟ್ರಲ್ -ಜಗದೀಶ ಶೆಟ್ಟರ್ ಲಿಂಗಸುಗೂರು-ದುರ್ಗಪ್ಪ ಹುಲಗೇರಿ ಹುಬ್ಬಳ್ಳಿ- ಧಾರವಾಡ ವೆಸ್ಟ್ ದೀಪಕ್ ಚಿಂಚೋರೆ ಶಿಗ್ಗಾವಿ-ಮಹಮದ್ ಯೂಸುಫ್ ಸವಣೂರು ಹರಿಹರ-ಎನ್.ಶ್ರೀನಿವಾಸ ಶ್ರವಣಬೆಳಗೊಳ-ಎಂ.ಎ. ಗೋಪಾಲಸ್ವಾಮಿ ಚಿಕ್ಕಮಗಳೂರು-ಎಚ್.ಡಿ. ತಮ್ಮಯ್ಯ

Read More »

ಚುನಾವಣೆಗೆ ಗಂಡ-ಹೆಂಡತಿ ಸ್ಪರ್ಧೆ

ಚುನಾವಣೆಗೆ ಗಂಡ-ಹೆಂಡತಿ ಸ್ಪರ್ಧೆ ಯುವ ಭಾರತ ಸುದ್ದಿ ಸಿಂಧನೂರು : ಸಿಂಧನೂರು ವಿಧಾನಸಭಾ ಮತಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಅವರ ಕೆಕೆಆರ್‌ಪಿ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ ಕಣದಲ್ಲಿದ್ದಾರೆ. ಅವರ ಧರ್ಮಪತ್ನಿ ರಮ್ಯಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Read More »

ಅನಿಲ್ ಲಾಡ್ ಜೆಡಿಎಸ್ ಗೆ

ಅನಿಲ್ ಲಾಡ್ ಜೆಡಿಎಸ್ ಗೆ ಯುವ ಭಾರತ ಸುದ್ದಿ ಬಳ್ಳಾರಿ : ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. 2013ರಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ ಸಾಧಿಸಿದ್ದ ಅನಿಲ್ ಲಾಡ್ 2018ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಿದೆ. ಇದರಿಂದ ಅವರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.

Read More »

ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ

ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ ಯುವ ಭಾರತ ಸುದ್ದಿ ಕೊಟ್ಟಾಯಂ: ಅಯ್ಯಪ್ಪ ಭಕ್ತರಿಗೆ ಕೇಂದ್ರ ಸರ್ಕಾರ ಸಂತಸದ ನೀಡಿದೆ. ಕೇರಳದ ಶಬರಿಮಲೆ ದೇಗುಲಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಗ್ರೀನ್​ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ವರದಿಯನ್ನು ಗಣನೆಗೆ ತೆಗೆದುಕೊಂಡು ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಅನುಕೂಲವಾಗಲಿದೆ. ಮೂಲಗಳ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೦, ೨೦೨೧ ಹಾಗೂ ೨೦೨೨ ನೇ ಸಾಲಿನ ʻಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿʼ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮೂರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ೨೦೨೨ನೆಯ ಸಾಲಿನ ʻಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿʼ ಪ್ರಶಸ್ತಿ …

Read More »

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!     ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ದಿ.13ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಮಂಗಳವಾರದ0ದು ತಮ್ಮ ಬೃಹತ್ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಉಮೇದುವಾರಿಕೆಯನ್ನು ಸಲ್ಲಿಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಬೃಹತ್ ಹೂಹಾರಹಾಕಿ ಸ್ವಾಗತಿಸಿದರು. ನಾಮಪತ್ರ …

Read More »