Breaking News

ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ ಯುವ ಭಾರತ ಸುದ್ದಿ ದೆಹಲಿ : ಕಾಂಗ್ರೆಸ್‌ನ ಮಾಜಿ ನಾಯಕ ಸಿ. ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿ.ಆರ್ .ಕೇಶವನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಗೆ ಸೇರಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದೀಗ ಈ ಎಲ್ಲ ರಾಜಕೀಯ ಚಟುವಟಿಕೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿರುವ ನಡೆದದ್ದು ಇನ್ನು …

Read More »

ಬೆಳಗಾವಿ ನಗರ ಸಿಸಿಬಿ ಪೊಲೀಸರರಿಂದ ದಾಳಿ : ಮಾದಕ ವಸ್ತು ( ಪನ್ನಿ ) ಮಾರಾಟಗಾರನ ಬಂಧನ

ಬೆಳಗಾವಿ ನಗರ ಸಿಸಿಬಿ ಪೊಲೀಸರರಿಂದ ದಾಳಿ : ಮಾದಕ ವಸ್ತು ( ಪನ್ನಿ ) ಮಾರಾಟಗಾರನ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 08/04/2023 ರಂದು ಖಚಿತ ಮಾಹಿತಿಯನ್ನಾಧರಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಎಮ್ . ನೇತೃತ್ವದ ತಂಡ ಬೆಳಗಾವಿ ನಗರದ ಸಮರ್ಥ ನಗರ ಹತ್ತಿರ ನಿಷೇದಿತ ಪನ್ನಿ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿತ ಸಂಜಯ …

Read More »

ಮತ್ತೆ ಕೊರೊನಾ ಅರ್ಭಟ ?

ಮತ್ತೆ ಕೊರೊನಾ ಅರ್ಭಟ ? ಯುವ ಭಾರತ ಸುದ್ದಿ ದೆಹಲಿ : ಇನ್ನು ಇವರ 15 ರಿಂದ 20 ದಿನಗಳಲ್ಲಿ ಕೋವಿಡ್ ಪರಯಷ್ಠೆಯತ್ತ ತಲುಪಲಿದೆ ಎಂದು ಕೋವಿಡ್ ತಜ್ಞ ರಘುವಿಂದರ್ ಪರಾಶರ ತಿಳಿಸಿದ್ದಾರೆ. ಆದರೆ, ಇದು ಬಹಳ ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ 20 ದಿನಗಳಲ್ಲಿ ಕೋವಿಡ್ ಗರಿಷ್ಠ ಮಟ್ಟ ತಲುಪಲಿದೆ. ದೇಶದಲ್ಲಿ ಕೋವಿಡ್ ಗರಿಷ್ಠ ಮಟ್ಟ ತಲುಪಿ ಆತಂಕ ಮೂಡಿಸಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ನಂತರ …

Read More »

ರಾಹುಲ್ ಗಾಂಧಿ ಸಮಾವೇಶ ಮುಂದೂಡಿಕೆ

ರಾಹುಲ್ ಗಾಂಧಿ ಸಮಾವೇಶ ಮುಂದೂಡಿಕೆ ಯುವ ಭಾರತ ಸುದ್ದಿ ಕೋಲಾರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕೋಲಾರ ಕಾರ್ಯಕ್ರಮ ಸತ್ಯಮೇವ ಜಯತೆ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ. ಏ.10 ರಂದು ಕೋಲಾರದಲ್ಲಿ ಕಾರ್ಯಕ್ರಮ ನಡೆಯಬೇಕಾಗಿತ್ತು. ಆದರೆ ಇದೀಗ ಈ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಅವರು ಕೋಲಾರದಲ್ಲಿ ಕಳೆದ ಲೋಕಸಭಾ ಚುನಾವಣೆ ಪ್ರಚಾರ ಭಾಷಣದಲ್ಲಿ ತೀವ್ರವಾಗಿ ಟೀಕಿಸಿ …

Read More »

ಇನ್ನಷ್ಟು ನಾಯಕರು ಬಿಜೆಪಿಗೆ

ಇನ್ನಷ್ಟು ನಾಯಕರು ಬಿಜೆಪಿಗೆ ಯುವ ಭಾರತ ಸುದ್ದಿ ದೆಹಲಿ : ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಪಡಿಸಲು ಯತ್ನಿಸುತ್ತಿರುವ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ದಕ್ಷಿಣದಲ್ಲಿ ಪ್ರಮುಖ ನಾಯಕರು ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ರಕ್ಷಣಾ ಸಚಿವ ಎಕೆ ಆ್ಯಂಟಿನಿ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಬಿಜೆಪಿ ಸೇರಿಕೊಂಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕೇರಳ ಬಿಜೆಪಿ …

Read More »

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ ಯುವ ಭಾರತ ಸುದ್ದಿ ಗೋಕಾಕ : ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ವಾಹನ ತಪಾಸಣೆ ನಡೆಸಲಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ತಪಾಸಣಾ ಕಾರ್ಯ ನಡೆದಿದೆ. ಈ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನಲ್ಲೂ ಸಹ ವಾಹನಗಳ ತಪಾಸಣೆ ನಡೆಯುತ್ತಿದೆ. ಅದೇ ದಾರಿಯಾಗಿ ತೆರಳುತ್ತಿದ್ದ ರಮೇಶ ಜಾರಕಿಹೊಳಿ ಅವರ ವಾಹನವನ್ನು ಅಧಿಕಾರಿಗಳು …

Read More »

ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ

ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ ಯುವ ಭಾರತ ಸುದ್ದಿ ನವದೆಹಲಿ: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣಕುಮಾರ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅವರು ಕಾಂಗ್ರೆಸ್ ತೊರೆದ ಕೆಲವು ವಾರಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಅವರ ಸೇರ್ಪಡೆ ಸಮಾರಂಭವು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಿತು, ಅಲ್ಲಿ ಪಕ್ಷದ ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ …

Read More »

ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ವಶ

ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ವಶ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಿಗೇ ಹಲವೆಡೆ ಸಾಗಾಟ ಮಾಡುತ್ತಿದ್ದ ಅಕ್ರಮ ಹಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಮಾರ್ಚ್ 29 ರಿಂದ ಏಪ್ರಿಲ್ 6 ವರೆಗೆ ರಾಜ್ಯಾದ್ಯಂತ 27.38 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ. 26.38 ಕೋಟಿ ಮೌಲ್ಯದ ಮದ್ಯ, 87.90 ಸಾವಿರ ಮೌಲ್ಯದ 131 ಕೆ.ಜಿ ಮಾದಕ …

Read More »

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ ಯುವ ಭಾರತ ಸುದ್ದಿ ಬೆಂಗಳೂರು : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು ಆದೇಶ ನೀಡಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿಯಮಾವಳಿ ಪರಿಶೀಲಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.

Read More »

ನಾನು ಸಿಎಂ ಆಕಾಂಕ್ಷಿ !

ನಾನು ಸಿಎಂ ಆಕಾಂಕ್ಷಿ ! ಯುವ ಭಾರತ ಸುದ್ದಿ ದೆಹಲಿ : ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರು ಆಗಿರುವ ಅವರು, ಈ ಬಗ್ಗೆ ಪ್ರತಿಕ್ರಿಯೆ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಾತ್ರವಲ್ಲ. ಹಲವರು ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣ …

Read More »