Breaking News

ಹಿರೇ ಬಾಗೇವಾಡಿ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ‌ ; 7 ಶಿಕ್ಷಕರು ಅಮಾನತು

ಹಿರೇ ಬಾಗೇವಾಡಿ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ‌ ; 7 ಶಿಕ್ಷಕರು ಅಮಾನತು ಯುವ ಭಾರತ ಸುದ್ದಿ ಬೆಳಗಾವಿ : ಹಿರೇಬಾಗೇವಾಡಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ‌ ಎಸಗಿದ ಏಳು ಶಿಕ್ಷಕರನ್ನು ಅಮಾನತು ಮಾಡಿ ಬೆಳಗಾವಿ ಡಿಡಿಪಿಐ ಬಸವರಾಜ ನಾಲತವಾಡ ಗುರುವಾರ ಆದೇಶ ಹೊರಡಿಸಿದ್ದಾರೆ. ಶಿಕ್ಷಕರಾದ ಎಸ್.ಎಸ್. ಕರವಿನಕೊಪ್ಪ, ಎಂ.ಎಸ್.‌ ಅಕ್ಕಿ,‌ ಎ.ಎಚ್‌. ಪಾಟೀಲ, ವಿ.ಎಸ್. ಬೀಳಗಿ, ಎಲ್.ಆರ್. ಮಹಾಜನಶೆಟ್ಟಿ, ಇದ್ದಲಹೊಂಡ …

Read More »

ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ₹ 44 ಕೋಟಿ ಬಹುಮಾನ ಗೆದ್ದ ಬೆಂಗಳೂರಿನ ವ್ಯಕ್ತಿ

ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ₹ 44 ಕೋಟಿ ಬಹುಮಾನ ಗೆದ್ದ ಬೆಂಗಳೂರಿನ ವ್ಯಕ್ತಿ ಯುವ ಭಾರತ ಸುದ್ದಿ ನವದೆಹಲಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾ ಸರಣಿ 250ರಲ್ಲಿ ಬೆಂಗಳೂರಿನ ನಿವಾಸಿ ಅರುಣಕುಮಾರ ವಟಕ್ಕೆ ಕೊರೋತ್‌ ಅವರು 44.75 ಕೋಟಿ ರೂ.ಗಳ ಲಾಟರಿ ಬಹುಮಾನ ಗೆದ್ದಿದ್ದಾರೆ. ಮಾರ್ಚ್ 22 ರಂದು 261031 ವಿಜೇತ ನಂಬರ್‌ ಟಿಕೆಟ್‌ ಹೊಂದಿರುವ ಕೊರೋತ್ ಅವರಿಗೆ 20 ಮಿಲಿಯನ್ ದಿರ್ಹಂ (ಸುಮಾರು 44,75,67,571 …

Read More »

ಗೋಕಾಕ ಕಾಂಗ್ರೆಸಿನಲ್ಲಿ ಅಲ್ಲೋಲ ಕಲ್ಲೋಲ !

ಗೋಕಾಕ ಕಾಂಗ್ರೆಸಿನಲ್ಲಿ ಅಲ್ಲೋಲ ಕಲ್ಲೋಲ ! ಸತೀಶ ಮನ್ನಿಕೇರಿ,  ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ಮಹಾಂತೇಶ ಕಡಾಡಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ ಪೂಜಾರಿ ಅವರಿಗೆ ಇದರಿಂದ ರಾಜಕೀಯವಾಗಿ ಬಹುದೊಡ್ಡ ಹಿನ್ನಡೆಯಾಗಿದೆ. ಅವರ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ದೊಡ್ಡ ಶಾಕ್ ನೀಡಿದ್ದು ಅದನ್ನು …

Read More »

ಅಶೋಕ ಪೂಜಾರಿಯವರಿಗೆ ಕೈ ತಪ್ಪಿದ ಟಿಕೆಟ್ : ಗೋಕಾಕ ಕೈ ಕೊತಕೊತ !

ಅಶೋಕ ಪೂಜಾರಿಯವರಿಗೆ ಕೈ ತಪ್ಪಿದ ಟಿಕೆಟ್ : ಗೋಕಾಕ ಕೈ ಕೊತಕೊತ ! ಯುವ ಭಾರತ ಸುದ್ದಿ ಗೋಕಾಕ : ಹಿರಿಯ ಕಾಂಗ್ರೆಸ್ ನಾಯಕ ಅಶೋಕ ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದೇ ವಂಚನೆ ಮಾಡಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ದ್ವಿತೀಯ ಪಟ್ಟಿ ಪ್ರಕಟಿಸಲಾಗಿದೆ. ಇದರಲ್ಲಿ ಗೋಕಾಕ ಮತಕ್ಷೇತ್ರದಿಂದ ಅಶೋಕ ಪೂಜಾರಿ ಅವರಿಗೆ ಟಿಕೆಟ್ ಘೋಷಣೆ …

Read More »

ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ ಪುತ್ರ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ ಪುತ್ರ ಬಿಜೆಪಿಗೆ ಸೇರ್ಪಡೆ ಯುವ ಭಾರತ ಸುದ್ದಿ ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆಂಟೋನಿ ಅವರು 2002ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದರು. …

Read More »

ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ

ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ನವದೆಹಲಿ : ಬಹು ನಿರೀಕ್ಷಿತ ಕಾಂಗ್ರೆಸ್ (Congress) ಅಭ್ಯರ್ಥಿಗಳ ಎರಡನೇ ಪಟ್ಟಿ 43 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯಲ್ಲಿ ನಿಪ್ಪಾಣಿ-ಕಾಕಾ ಸಾಹೇಬ್ ಪಾಟೀಲ್, ಕಿತ್ತೂರು-ಬಾಬಾ ಸಾಹೇಬ್ ಪಾಟೀಲ್, ಗೋಕಾಕ್- ಮಹಾಂತೇಶ್ ಕಡಾಡಿ, ಸವದತ್ತಿ- ವಿಶ್ವಾಸ ವೈದ್ಯ ಅವರಿಗೆ ಟಿಕೆಟ್ ಸಿಕ್ಕಿದೆ. ಇಂದು(ಏಪ್ರಿಲ್ 6) ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ವಲಸಿಗರಿಗೆ ಕಾಂಗ್ರೆಸ್ ಹೈಕಮಾಂಡ್​ …

Read More »

ಇಷ್ಟಾರ್ಥ ಸಿದ್ಧಿ ಆಂಜನೇಯ ದೇವಸ್ಥಾನ

ಇಷ್ಟಾರ್ಥ ಸಿದ್ಧಿ ಆಂಜನೇಯ ದೇವಸ್ಥಾನ (ಇಂದು ಹನುಮ ಜಯಂತಿ ಪ್ರಯುಕ್ತ ಲೇಖನ ) ಐತಿಹಾಸಿಕ ನಗರ ಉಜ್ಜಯಿನಿಯಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಸಾನ್ವೀರ್‌ನಲ್ಲಿ ನೆಲೆಸಿರುವ ಉಲ್ಟಾ ಹನುಮಾನ್ ಮಂದಿರದ ಬಗ್ಗೆ ತಿಳಿಯೋಣ ಬನ್ನಿ. ಇಲ್ಲಿನ ವಿಶೇಷ ಆಕರ್ಷಣೆ ತಲೆಕೆಳಗಾಗಿರುವ ಹನುಮಂತ ದೇವರ ವಿಗ್ರಹ. ಆದ್ದರಿಂದಲೇ ಇದು ಉಲ್ಟಾ ಹನುಮಾನ್ ಮಂದಿರವೆಂದು ಖ್ಯಾತ. ಈ ವಿಗ್ರಹ ಹನುಮಂತನ ಮುಖವನ್ನು ಮಾತ್ರ ಹೊಂದಿದೆ. ಈ ದೇವಾಲಯವು ಬಹಳ ಪ್ರಾಚೀನವಾದುದು ಎನ್ನುವ ಗ್ರಾಮದ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದಲ್ಲಿ ಪಂಪ ಮಹಾಕವಿ ಪ್ರತಿಮೆ ಸ್ಥಾಪನೆ : ನಾಡೋಜ ಡಾ. ಮಹೇಶ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದಲ್ಲಿ ಪಂಪ ಮಹಾಕವಿ ಪ್ರತಿಮೆ ಸ್ಥಾಪನೆ : ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು: ಮನುಷ್ಯಜಾತಿ ತಾನೊಂದೆ ವಲಂ ಎಂಬ ಘೋಷವಾಕ್ಯವನ್ನು ನೀಡುವ ಮೂಲಕ ಜಾತ್ಯಾತೀತ ವಿಚಾರವನ್ನು ಪ್ರಚುರಪಡಿಸಿದ್ದ ಕನ್ನಡದ ಆದಿಕವಿ, ಮಹಾ ಕವಿ ಪಂಪನ ಪುತ್ಥಳಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದ ಆವರಣದ ಗೋಡೆಗೆ ತಗುಲಿಕೊಂಡಂತೆ ಪಂಪ ಮಹಾಕವಿ ರಸ್ತೆಯ ಪಕ್ಕದಲ್ಲಿ ಸ್ಥಾಪಿಸಲು ಹಾಗೂ ಪಂಪ ಮಹಾಕವಿ ರಸ್ತೆಯನ್ನು ವಿಶೇಷ …

Read More »

ಮತದಾನ ಹೆಚ್ಚಳಕ್ಕೆ ಕ್ರಮ : ಶ್ಯಾಮಿಯಾನ ಹಾಕಿ ನೆರಳಿನ ವ್ಯವಸ್ಥೆ

ಮತದಾನ ಹೆಚ್ಚಳಕ್ಕೆ ಕ್ರಮ : ಶ್ಯಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ-2023ರ ಹಿನ್ನೆಯಲ್ಲಿ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಾಂತ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಬಾರಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ, ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಂದ ಬೈಕ್ ಜಾಥಾ, ಕ್ಯಾಂಡಲ್ ಜಾಥಾ, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ …

Read More »

ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಇಂದೇ ಘೋಷಣೆ ?

ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಇಂದೇ ಘೋಷಣೆ ? ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಇಂದೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದೆ ಕಾಂಗ್ರೆಸ್ ಟಿಕೆಟ್ ಬಿಡುಗಡೆ ಸಾಧ್ಯತೆ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಈ ಬಗ್ಗೆ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ …

Read More »