Breaking News

ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ !

ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ ! ಯುವ ಭಾರತ ಸುದ್ದಿ ಭೋಪಾಲ್ ‌: ಮಧ್ಯಪ್ರದೇಶದ ಕಮಲಾಪತಿ ರೈಲು ನಿಲ್ದಾಣದಲ್ಲಿ ಭೋಪಾಲ್‌-ದೆಹಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಇದರಿಂದಾಗಿ ದೇಶಕ್ಕೆ 11ನೇ ವಂದೇಭಾರತ್‌ ರೈಲು ಸೇರ್ಪಡೆ ಆದಂತಾಗಿದೆ. ದೇಶದ ಅತಿ ವೇಗದ ರೈಲು ಎಂಬ ಹೆಗ್ಗಳಿಕೆಯನ್ನು ‘ವಂದೇಭಾರತ್‌’ ಹೊಂದಿದ್ದು, 13 ರಾಜ್ಯಗಳಿಗೆ ತನ್ನ ವ್ಯಾಪ್ತಿ …

Read More »

ಕರ್ನಾಟಕ ಗೆಲ್ಲಲು ಅಮೆರಿಕ ಮಾದರಿಗೆ ಮೊರೆ ಹೋದ ಬಿಜೆಪಿ !

ಕರ್ನಾಟಕ ಗೆಲ್ಲಲು ಅಮೆರಿಕ ಮಾದರಿಗೆ ಮೊರೆ ಹೋದ ಬಿಜೆಪಿ !   ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹಲವು ಸಮೀಕ್ಷೆಗಳು ಇದೀಗ ಬಿಜೆಪಿಗೆ ವಿರುದ್ಧವಾಗಿವೆ. ಕಾಂಗ್ರೆಸ್ ಬಹುಮತ ಪಡೆಯಲಿವೆ ಎಂದು ಹೇಳಿವೆ. ಆದರೆ ತೆರೆಮರೆಯಲ್ಲಿ ಕರುನಾಡು ಗೆಲ್ಲಲು ಕಮಲ ಪಕ್ಷ ಚಾಣಕ್ಯ ನೀತಿ ಅನುಸರಿಸುತ್ತಿದೆ. ಅಮೆರಿಕದ ಪ್ರೈಮರಿ ಆಯ್ಕೆಯಲ್ಲಿ ಅನುಸರಿಸುವ ಅದೇ ಮಾದರಿಯನ್ನು ಕರ್ನಾಟಕದಲ್ಲಿ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಬಳಸಲಾಗಿದೆ. ಕರ್ನಾಟಕದಲ್ಲಿ ಅಭ್ಯರ್ಥಿಗಳ …

Read More »

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲಿಸ್ ಅಧಿಕಾರಿಗಳೊಂದಿಗೆ ನಗರದ ಆರ್.ಪಿ.ಡಿ. ಕಾಲೇಜಿಗೆ ಶನಿವಾರ(ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆ‌ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ ಲೀಡ್ ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ ಲೀಡ್ ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ …

Read More »

ಬೆಳಗಾವಿಗೆ ವಿಜಯೇಂದ್ರ ವಿಜಯಿಭವ…! ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಹಸಿರು ನಿಶಾನೆ !

ಬೆಳಗಾವಿಗೆ ವಿಜಯೇಂದ್ರ ವಿಜಯಿಭವ…! ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಹಸಿರು ನಿಶಾನೆ ! ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ಬಿ.ವೈ. ವಿಜಯೇಂದ್ರ ಅವರ ಬೆಳಗಾವಿ ಸ್ಪರ್ಧೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಅಭ್ಯರ್ಥಿಗಳಲ್ಲಿ ಹೊಂದಾಣಿಕೆ ಕೊರತೆ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಪಕ್ಷದ ರಾಜ್ಯ ಹೈಕಮಾಂಡ್ …

Read More »

ಗಡಿಭಾಗದಲ್ಲಿ ಕನ್ನಡ ಮತ್ತು ಕವಿ ಎಸ್.ಡಿ.ಇಂಚಲ ಒಂದು ನೆನಪು

ಗಡಿಭಾಗದಲ್ಲಿ ಕನ್ನಡ ಮತ್ತು ಕವಿ ಎಸ್.ಡಿ.ಇಂಚಲ ಒಂದು ನೆನಪು 1932 ರಲ್ಲಿ ಬೆಳಗಾವಿಯಲ್ಲಿ ಕೆಎಲ್‌ಇ ಸಂಸ್ಥೆ ಲಿಂಗರಾಜ ಕಾಲೇಜು ಪ್ರಾರಂಭಿಸಿದ ನಂತರದ ಕಾಲಘಟ್ಟದಲ್ಲಿ ಬೇರುಗಳನ್ನು ಗಟ್ಟಿಗೊಳಿಸಿದ ಸಾಹಿತಿಗಳನ್ನು, ಕವಿಗಳನ್ನು, ಸ್ಮರಿಸುವ ಸಂದರ್ಭದಲ್ಲಿ ಕವಿಗಳಾದ ಡಾ.ಡಿ.ಎಸ್.ಕರ್ಕಿ ಮತ್ತು ಎಸ್.ಡಿ.ಇಂಚಲರನ್ನು ಮರೆಯಲಾಗದು. ಡಾ.ಕರ್ಕಿ “ಹಚ್ಚೇವು ಕನ್ನಡದ ದೀಪ” ಬರೆದು ಖ್ಯಾತರಾದರೆ ಕವಿ ಇಂಚಲರು ಭಾರತ ಸ್ವಾತಂತ್ರ್ಯ ಚಳವಳಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಗಳಲ್ಲಿ ಪ್ರತ್ಯಕ್ಷ ಸಾಕ್ಷಿಯಾಗಿ ನಿಂತವರು. ಬೆಳಗಾವಿ ಗಡಿ ಕನ್ನಡಿಗರಲ್ಲಿ …

Read More »

ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. …

Read More »

ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಸಾವು

ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಸಾವು ಯುವ ಭಾರತ ಸುದ್ದಿ ಇಟಗಿ : ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಒಬ್ಬ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಲ್ ಸಾಬ್ ಫೈಯಾಜ್ ಮುನವಳ್ಳಿ ಮೃತಪಟ್ಟವ. ಮಂಜುನಾಥ ಕುಕಡೊಳ್ಳಿ ಮತ್ತು ಮಂಜುನಾಥ ಗುರನ್ನವರ ಗಂಭೀರ ಗಾಯಗೊಂಡಿದ್ದಾರೆ. ದೇವಲತ್ತಿ-ಪಾರಿಶ್ವಾಡ ನಡುವಿನ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ.

Read More »

ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯುವ ಭಾರತ ಸುದ್ದಿ ಮಂಗಳೂರು: ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಬರೆದಿರುವುದು ಸಿಕ್ಕಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

Read More »

ಶ್ರೀರಾಮನೆಂಬ ಆದರ್ಶ ಪುರುಷ

ಶ್ರೀರಾಮನೆಂಬ ಆದರ್ಶ ಪುರುಷ ಮಾನವೀಯ ಮೌಲ್ಯಗಳೇ ವಿರಳವಾದ ಪ್ರಸ್ತುತ ಸಾಮಾಜಿಕ ಜೀವನದಲ್ಲಿ ನಮ್ಮ ಮನಸ್ಸುಗಳಲ್ಲಿ ರಾಮನನ್ನು ಪ್ರತಿಷ್ಠಿತಗೊಳಿಸಿಕೊಳ್ಳಲು ಸಾಧ್ಯವಾದರೆ, ರಾಮರಾಜ್ಯವೆಂಬ ರಮ್ಯ ಲೋಕವನ್ನು ದಕ್ಕಿಸಿಕೊಳ್ಳಬಹುದೇನೋ…. ಎಂತಹ ಆದರ್ಶ ವ್ಯಕ್ತಿತ್ವ ,ಅದ್ವಿತೀಯ ಪುತ್ರ , ಅನುರೂಪ ಪತಿ , ಆದರ್ಶ ಸಹೋದರ, ಕರುಣಾಳು ಸ್ವಾಮಿ. ಒಬ್ಬ ಸಾಮಾನ್ಯ ಮನುಷ್ಯ ಶ್ರೀ ರಾಮನ ಕೇವಲ ಒಂದು ಗುಣವನ್ನು ಜೀವನದಲ್ಲಿ ಚಾಚೂ ತಪ್ಪದೇ ಪಾಲಿಸುವುದು ಕಷ್ಟ ಸಾಧ್ಯ; ಅಂತಹ ಗುಣಗಳ ಗಣಿ ಮೇರು ವ್ಯಕ್ತಿತ್ವದ …

Read More »