Breaking News

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ …

Read More »

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ ಯುವ ಭಾರತ ಸುದ್ದಿ ಮಂಗಳೂರು : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಗುರುವಾರ ಕಡಬ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಎಡಮಂಗಲ ಸಮೀಪದ ಇಡ್ಯಡ್ಕ ಎಂಬಲ್ಲಿ ನಡೆದಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ …

Read More »

ಜಾರಿಯಾಯ್ತು ನೀತಿ ಸಂಹಿತೆ : ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅಡ್ಮಿನ್‌ ಹೊಣೆ !

ಜಾರಿಯಾಯ್ತು ನೀತಿ ಸಂಹಿತೆ : ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅಡ್ಮಿನ್‌ ಹೊಣೆ ! ಯುವ ಭಾರತ ಸುದ್ದಿ ಹೊಸಪೇಟೆ : ಜಿಲ್ಲೆಯಾದ್ಯಂತ ಬುಧವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು. ಸಾಮಾಜಿಕ ಜಾಲತಾಣಗಳ ಮೇಲೆಯೂ ವಿಶೇಷ ನಿಗಾ ವಹಿಸಲಾಗುವುದು. ವಾಟ್ಸ್ಯಾಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅದಕ್ಕೆ ಅದರ ಅಡ್ಮಿನ್‌ ರನ್ನು ಹೊಣೆಗಾರರಾಗಿಸಿ …

Read More »

ಜಾಲತಾಣಗಳು ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿವೆ : ಕುಲಪತಿ ಪ್ರೊ. ರಾಮಚಂದ್ರ ಗೌಡ

ಜಾಲತಾಣಗಳು ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿವೆ : ಕುಲಪತಿ ಪ್ರೊ. ರಾಮಚಂದ್ರ ಗೌಡ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಜಾಲತಾಣ(ವೆಬ್ಸೈಟ್) ಬಿಡುಗಡೆ ಹಮ್ಮಿಕೊಳ್ಳಲಾಗಿತ್ತು. ರಾಚವಿ ಕುಲಪತಿ ಪ್ರೊ. ರಾಮಚಂದ್ರ ಗೌಡ ಅವರು ಮಹಾವಿದ್ಯಾಲಯದ ಜಾಲತಾಣವನ್ನು ಬಿಡುಗಡೆ ಮಾಡಿ ಮಾತನಾಡಿ, ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಹಾವಿದ್ಯಾಲಯಕ್ಕೆ ಜಾಲತಾಣದ ಅವಶ್ಯಕತೆ ತುರ್ತಾಗಿತ್ತು. ಅದು ಈಗ …

Read More »

ಇಂದು ಶ್ರೀ ರಾಮನವಮಿಯ ಸುದಿನ

ಇಂದು ಶ್ರೀ ರಾಮನವಮಿಯ ಸುದಿನ “ಆಪದಾಂ ಅಪಹರ್ತಾರಂ ದಾತಾರಂ ಸರ್ವಸಂಪದಾಂ ಲೋಕಾಭಿರಾಮಂ ಶ್ರೀರಾಮಂ ಭೂಯೋ ಭೂಯೋ ನಮಾಮ್ಯಹಂ” ಹತ್ತು ದಿಕ್ಕುಗಳಿಗೆ ರಥವನ್ನು ಓಡಿಸುವಂಥವನಾಗಿ, ‘ದಶರಥ’ ಎಂಬ ಹೆಸರು ಪಡೆದು, ಯಾರಿಂದಲೂ ಯುದ್ಧಮಾಡಿ ಗೆಲ್ಲಲಾಗದ ‘ಅಯೋಧ್ಯ’ ರಾಜ್ಯದ ರಾಜನಾಗಿ, ಸಾವಿರಾರು ವರ್ಷ ಆಳಿದ ರಾಜಾ ದಶರಥನಿಗೆ ಮಕ್ಕಳಿಲ್ಲ ಎಂಬ ಚಿಂತೆ ಕಾಡುತ್ತಿತ್ತು. ಕುಲಗುರುಗಳಾದ ವಸಿಷ್ಠರ ಸಲಹೆ ಮೇರೆಗೆ ಇದರ ಪರಿಹಾರಕ್ಕಾಗಿ ‘ಋಷ್ಯಶೃಂಗ’ ಮುನಿಗಳನ್ನು ಮುಂದಿಟ್ಟುಕೊಂಡು ಮಾಡಿದ ‘ಪುತ್ರಕಾಮೇಷ್ಠಿಯಾಗದ’ ಫಲವಾಗಿ, ಅವನ ಪತ್ನಿಯರಾದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊನೆಗೂ ಜಾರಿಯಾಯ್ತು ನೀತಿ ಸಂಹಿತೆ !

ಬೆಳಗಾವಿ ಜಿಲ್ಲೆಯಲ್ಲಿ ಕೊನೆಗೂ ಜಾರಿಯಾಯ್ತು ನೀತಿ ಸಂಹಿತೆ ! ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ.10 ಮತದಾನ ಹಾಗೂ ಮೆ.13 ರಂದು ಮತ ಎಣಿಕೆ ನಡೆಯಲಿವೆ ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ …

Read More »

ಕಪರಟ್ಟಿಯಲ್ಲಿ ಫಲಾನುಭವಿಗಳಿಗೆ ಕಂದಾಯ ಗ್ರಾಮ ನಿವೇಶನ ಮಂಜೂರಾತಿ ಪ್ರಮಾಣ ಪತ್ರ ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಕಪರಟ್ಟಿಯಲ್ಲಿ ಫಲಾನುಭವಿಗಳಿಗೆ ಕಂದಾಯ ಗ್ರಾಮ ನಿವೇಶನ ಮಂಜೂರಾತಿ ಪ್ರಮಾಣ ಪತ್ರ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಮಜರೆ ಗ್ರಾಮದಿಂದ ಕಂದಾಯ ಗ್ರಾಮಗಳಾಗಿ ಮಾರ್ಪಟ್ಟಿರುವ ಗ್ರಾಮಗಳಿಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹಕ್ಕುಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ತಳಕಟ್ನಾಳ, ಸುಣಧೋಳಿ, ತಪಸಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ಕಪರಟ್ಟಿ, ಖಂಡ್ರಟ್ಟಿ, ನಿಂಗಾಪೂರ ಮತ್ತು ಹೊನಕುಪ್ಪಿ ಗ್ರಾಮಗಳ ಫಲಾನುಭವಿಗಳಿಗೆ ಕಂದಾಯ ಗ್ರಾಮಗಳ …

Read More »

ಚುನಾವಣೆ ಹಿನ್ನೆಲೆಯಲ್ಲಿ ಚುರುಕುಗೊಂಡ ಕಾರ್ಯಾಚರಣೆ : ಅಪಾರ ಹಣ ವಶ

ಚುನಾವಣೆ ಹಿನ್ನೆಲೆಯಲ್ಲಿ ಚುರುಕುಗೊಂಡ ಕಾರ್ಯಾಚರಣೆ : ಅಪಾರ ಹಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣೆ ಘೋಷಣೆ ಬೆನ್ನಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಅಧಿಕಾರಿ ವರ್ಗವು ಚುರುಕು ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ 70 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಬುಧವಾರ ಸಂಜೆ ನಡೆದಿದ್ದು, ಈ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ …

Read More »

ಟಿಳಕವಾಡಿ ಪೊಲೀಸರಿಂದ ಮನೆಗಳ್ಳರ ಬಂಧನ : 1,35,000 ರೂ.ಮೌಲ್ಯದ ಬಂಗಾರದ ಆಭರಣ ವಶ !

ಟಿಳಕವಾಡಿ ಪೊಲೀಸರಿಂದ ಮನೆಗಳ್ಳರ ಬಂಧನ : 1,35,000 ರೂ.ಮೌಲ್ಯದ ಬಂಗಾರದ ಆಭರಣ ವಶ ! ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 20/03/2023 ರಂದು ತಿಲಕವಾಡಿ ಠಾಣೆ ಹದ್ದಿಯ ಆದರ್ಶ ನಗರದಲ್ಲಿರುವ ಪಿರ್ಯಾದಿ ರಮೇಶ ಮಗದುಮ್ ರವರ ಮನೆಯಲ್ಲಿಟ್ಟ ಸುಮಾರು 1,35,000 / – ಮೌಲ್ಯದ 30 ಗ್ರಾಂ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ …

Read More »

SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ

SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಯುವ ಭಾರತ ಸುದ್ದಿ ಬೆಂಗಳೂರು : ಈ ಬಾರಿಯೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇದೇ 31 ರಿಂದ ಎಸ್‌ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ತಯಾರಿಗಳನ್ನು ಪೂರ್ಣಗೊಳಿಸಿರುವುದಾಗಿ SSLC ಬೋರ್ಡ್ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ. ಇದರ ಜೊತೆಗೆ ಈ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10% …

Read More »