Breaking News

ಕೈಮಗ್ಗ ಮತ್ತು ಜವಳಿ ಇಲಾಖೆ: ನೇಕಾರ ಕೆಲಸಗಾರರ ಗಣತಿ

ಕೈಮಗ್ಗ ಮತ್ತು ಜವಳಿ ಇಲಾಖೆ: ನೇಕಾರ ಕೆಲಸಗಾರರ ಗಣತಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮಿಕ್ಷೆ ಕಾರ್ಯವನ್ನು ಮೆ ಅಕಾಡೆಮಿ ಆಫ್ ಮ್ಯಾನೆಜ್‌ಮೆಂಟ್ ಸ್ಟಡೀಸ್ ಸಂಸ್ಥೆಯ ಮೂಲಕ ಕೈಗೊಳ್ಳಲಾಗಿದೆ. ಸದರಿ ಗಣತಿ ಹಾಗೂ ಘಟಕಗಳ ಸಮಿಕ್ಷೆ ಕಾರ್ಯ ಪೂರ್ಣಗೊಳ್ಳಲಿರುವ ಕಾರಣ ಸಮಿಕ್ಷೆ ಕಾರ್ಯ ಆಗದೇ …

Read More »

ಅಥಣಿ ವಕೀಲರ ಸಂಘದ ಅಧ್ಯಕ್ಷರಾಗಿ ಎಎಚ್ ಹುಚಗೌಡರ ಆಯ್ಕೆ

ಅಥಣಿ ವಕೀಲರ ಸಂಘದ ಅಧ್ಯಕ್ಷರಾಗಿ ಎಎಚ್ ಹುಚಗೌಡರ ಆಯ್ಕೆ ಅಥಣಿ- 2023-2024 ನೇ ಸಾಲಿನ ಅಥಣಿ ವಕೀಲರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಎಸ್ ಹುಚಗೌಡರ, ಉಪಾಧ್ಯಕ್ಷರಾಗಿ ಎಮ್ ಸಿ ದುಂಡಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಮಿತೇಶ್ ಪಟ್ಟಣ, ಗ್ರಂಥಾಲಯ ಕಾರ್ಯದರ್ಶಿಯಾಗಿ ಶಾರದಾ ಕೊಟೋರಮಠ, ಮಂಡಳಿಯ ಸದಸ್ಯರಾಗಿ ಬಿಆರ್ ಮುಗ್ಗಣ್ಣವರ, ಯುಕೆ ಖಂಟಾವಿ, ಪಿಎಸ್ ಡೋಕೆ, ಎಲ್ ಸಿ ಮಾಂಗ್, ಪ್ರಮೋದ ಕಾಂಬಳೆ ಆಯ್ಕೆಯಾದರು.

Read More »

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.! ಗೋಕಾಕ: ಕನ್ನಡಪ್ರಭ ಪತ್ರಿಕೆ ಮತ್ತು ಎಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ಕೊಡಮಾಡುವ “ಹೆಲ್ತ್‌ಕೇರ್ ಎಕ್ಸಲೆನ್ಸ್” ಪ್ರಶಸ್ತಿಗೆ ಸ್ಥಳೀಯ ವೈದ್ಯ ದಂಪತಿಗಳಾದ ಡಾ.ಮಂಗಲಾ ಮೋಹನ ಕಮತ ಹಾಗೂ ಪತಿ ಡಾ.ಮೋಹನ ಕಮತ ಆಯ್ಕೆಯಾಗಿದ್ದಾರೆ.       ಜುಲೈ 29 ರ ಸಂಜೆ ಬೆಂಗಳೂರಿನ “ದಿ ಲಲಿತ್ ಅಶೋಕ ಹೊಟೇಲ”ನಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ.

Read More »

ನಿಪನಾಳ ಗ್ರಾಪಂಗೆ ಅವಿರೋಧ ಆಯ್ಕೆ

ನಿಪನಾಳ ಗ್ರಾಪಂಗೆ ಅವಿರೋಧ ಆಯ್ಕೆ ನಿಪನಾಳ : ನಿಪನಾಳ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ರೇಣುಕಾ ಮಾಯನ್ನವರ ಅವರು ಅಧ್ಯಕ್ಷರಾಗಿ ಹಾಗೂ ಕಲ್ಲವ್ವಾ ಮ್ಯಾಗಡಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದವರನ್ನು ಬಿಜೆಪಿ ನಾಯಕ ರಾಜು ಕಿರಣಗಿ ಅವರು ಅಭಿನಂದಿಸಿದ್ದಾರೆ.

Read More »

ಶಿವ ಭಕ್ತಿಗೆ ಬಿಲ್ವಪತ್ರೆ ಸಸಿ ಸಮರ್ಪಿಸಿ ಶಿವಭಕ್ತನಾದ ವೀರೇಶ

ಬಿಲ್ವಪತ್ರೆ ಗಿಡ ಉಳಿಸಿ, ಬೆಳೆಸುವ ಅಭಿಯಾನಕ್ಕೆ ದಶಕದ ಸಂಭ್ರಮ | ಲಕ್ಷ ಬಿಲ್ವಪತ್ರೆ ಸಸಿ ವಿತರಿಸಿದ ಸರ್ವಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಯುವ ಭಾರತ ಬೆಳಗಾವಿ ಮನೆ, ಮಠ- ಮಾನ್ಯಗಳಲ್ಲಿ ನಿತ್ಯ ಪೂಜೆಗೆ ಬಿಲ್ವಪತ್ರೆಗೆ ಅಗ್ರಸ್ಥಾನ. ಆದರೆ, ಈ ಬಿಲ್ವಪತ್ರೆ ಇತ್ತೀಚಿನ ದಿನಗಳಲ್ಲಿ ನಾಮಾವಶೇಷವಾಗುತ್ತಿದೆ. ಬಿಲ್ವಪತ್ರೆ ಮರಗಳು ಅಪರೂಪ ಎನ್ನುವಂತಾಗಿದೆ. ಪೂಜೆಗೆ ಬಿಲ್ವಪತ್ರೆಯೇ ಸಿಗುತ್ತಿಲ್ಲ. ಇದರಿಂದಾಗಿ ಪೂಜೆ ಕೇವಲ ಊದಬತ್ತಿಗೆ ಸೀಮಿತವಾಗಿದೆ. ಆದರೆ, ಗಡಿನಾಡು …

Read More »

ಪಂತ ಬಾಳೇಕುಂದ್ರಿಯಲ್ಲಿ ಗುಲಾಬಿ ಅಧ್ಯಕ್ಷೆ, ಜಮಾದಾರ ಉಪಾಧ್ಯಕ್ಷೆ ಅವಿರೋಧ ಆಯ್ಕೆ

ಪಂತ ಬಾಳೇಕುಂದ್ರಿಯಲ್ಲಿ ಗುಲಾಬಿ ಅಧ್ಯಕ್ಷೆ, ಜಮಾದಾರ ಉಪಾಧ್ಯಕ್ಷೆ ಅವಿರೋಧ ಆಯ್ಕೆ ಬೆಳಗಾವಿ: ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಗುಲಾಬಿ ಕೋಲಕಾರ, ಉಪಾಧ್ಯಕ್ಷರಾಗಿ ಬೀಬಿಹನೀಫಾ ಜಮಾದಾರ ಆಯ್ಕೆಯಾದರು. ಗೆಲುವು ಸಾಧಿಧಿಸುತ್ತಿದ್ದಂತೆ ಗಲಾಲು ಎರಚಿ ಸಂಭ್ರಮಿಸಿದರು. ಚುನಾವಣಾ ಅಧಿಕಾರಿಯಾಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಆನಂದ ಪಾಟೀಲ ಕಾರ್ಯನಿರ್ವಹಿಸಿದರು. ಗ್ರಾಪಂ ಸದಸ್ಯರಾದ ಅಬೆದಾಬೇಗಂ ಸನದಿ, ಭಾಗ್ಯಶ್ರೀ ಹಣಬರ, ಮೈನುದ್ದಿನ್ ಅಗಸಿಮನಿ, ಇಸ್ಮಾಯಿಲ್ …

Read More »

ಮೋದಗಾ ಗ್ರಾಪಂಗೆ ರೇಖಾ ಕಟಬುಗೋಳ ಜಯಭೇರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಅವಿರೋಧ ಆಯ್ಕೆ

ಮೋದಗಾ ಗ್ರಾಪಂಗೆ ರೇಖಾ ಕಟಬುಗೋಳ ಜಯಭೇರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಅವಿರೋಧ ಆಯ್ಕೆ ಬೆಳಗಾವಿ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ತಾಲೂಕಿನ ಮೋದಗಾ ಗ್ರಾಮ ಪಂಚಾಯತ್ ಚುನಾವಣೆ ಮೋದಗಾ ಹಾಗೂ ಹೊನ್ನಿಹಾಳ ಗ್ರಾಮದ‌ ಹಿರಿಯ ಮಾರ್ಗದರ್ಶನದಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ರೇಖಾ ಸುರೇಶ ಕಟಬುಗೋಳ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ರಾಜು ತಳವಾರ ಆಯ್ಕೆಯಾದರು. 19 ಸದಸ್ಯ ಬಲದ ಗ್ರಾಪಂ ಪಂಚಾಯತ್‌ನಲ್ಲಿ ಗುರುವಾರ ನಡೆದ ಚುನಾವಣೆ ಅತ್ಯಂತ ಬಿರುಸಿನಿಂದ ಕೂಡಿತ್ತು. ಯಾರು ಆಯ್ಕೆ ಆಗಲಿದ್ದಾರೆ …

Read More »

ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂತಿ ಬಸ್ತವಾಡ : ಸಂತಿಬಸ್ತವಾಡ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಸುಭಾಷ ನಾಯಕ ಲೋಕೊಪಯೋಗಿ ಇಲಾಖೆಯ ಇಂಜಿನಿಯರ್ ಕಾರ್ಯ ನಿರ್ವಹಿಸಿದರು. ಅಧ್ಯಕ್ಷರಾಗಿ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿ ಮತ್ತು ಮಲ್ಪೂರಿ ಕಲ್ಲಪ್ಪ ಜಿಡ್ಡಿಮನಿ ಉಪಾಧ್ಯಕ್ಷರಾಗಿ ಜಯ ಗಳಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯ ಪ್ಯಾನಲ್ ನವರು ಆಯ್ಕೆ ಆದರು. ರಮೇಶ ಜಾರಕಿಹೊಳಿರವರ …

Read More »

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಗೋಕಾಕ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.!

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.! ಗೋಕಾಕ: ಕಳೆದ ವರ್ಷ ನಡೆದ ಗೋಕಾಕ ತಾಲೂಕಿನ ಹಲವೆಡೆ ನಡದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಗೋಕಾಕ ವೃತ್ತ ಪೋಲಿಸರು ಸಫಲರಾಗಿದ್ದು, ಅಂತರಾಜ್ಯ ಕಳ್ಳರನ್ನು ಬಂಧಿಸಿ 55.60ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ 11-11-2022ರಂದು ವಿವೇಕಾನಂದ ನಗರದ ಪ್ರಕಾಶ ಲಕ್ಷö್ಮಣ ತೋಳಿನವರ ಹಾಗೂ 23-05-2023ರಂದು ತವಗ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ನಡೆದಿತ್ತು. …

Read More »

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ ಬೆಳಗಾವಿ : ಸವದತ್ತಿ ತಾಲೂಕು ಮಬನೂರ ಗ್ರಾಮದ ಫಕೀರಪ್ಪ ಈರಪ್ಪ ನರಿ ಅವರ ಪುತ್ರ ವೇದಾಂತ್ ಫಕೀರಪ್ಪ ನರಿ ಅವರ ಆರೋಗ್ಯ ಹದಗೆಟ್ಟಿದೆ. ಇವರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ. ವೇದಾಂತ ಆರೋಗ್ಯದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ತೊಂದರೆಯಾಗಿದೆ. ಮಗು ಬೆಂಗಳೂರಿನ ನಾರಾಯಣ ಹೃದಯಾಲಯ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು …

Read More »