Breaking News

ಬಿಜೆಪಿ ನಾಯಕ ಕೈ ಪಕ್ಷದತ್ತ ?

ಬಿಜೆಪಿ ನಾಯಕ ಕೈ ಪಕ್ಷದತ್ತ ? ಯುವ ಭಾರತ ಸುದ್ದಿ ಬೆಂಗಳೂರು : ಹಿರಿಯ ರಾಜಕಾರಣಿ, ಕೂಡ್ಲಗಿಯ ಬಿಜೆಪಿ ಹಾಲಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ. ಮೊಳಕಾಲ್ಮೂರು, ಬಳ್ಳಾರಿ ಹಾಗೂ ಕೂಡ್ಲಗಿಯಿಂದ ಆರು ಬಾರಿ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಪ್ರಸ್ತುತ ಕೂಡ್ಲಗಿಯಿಂದ ಶಾಸಕರಾಗಿದ್ದಾರೆ. ಗೋಪಾಲಕೃಷ್ಣ ಸೋಮವಾರ ರಾತ್ರಿ ರಾಜಾನುಕುಂಟೆ ಸಮೀಪದ …

Read More »

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ಯುವ ಭಾರತ ಸುದ್ದಿ ನಾಗನೂರ: ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್‌ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಅವರಿಗೆ ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸೂರಿನ ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯುತ್ತಮ ಸಾಹಿತ್ಯ ಸೇವೆಗಾಗಿ ರಾಜ್ಯ ಮಟ್ಟದ ಶ್ರೇಷ್ಠ ಸಾಧಕ …

Read More »

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಯುವ ಭಾರತ ಸುದ್ದಿ ಬೆಂಗಳೂರು : ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ …

Read More »

ಕರಕಿ

ಕರಕಿ ——- ಆಳಕ್ಕೆ ಇಳಿದಷ್ಟು ಬೇರು, ಮೇಲಕ್ಕೆ ತರಿದಷ್ಟು ಚಿಗುರು, ಇದು ಕರಕಿಯ ಖದರು; ಆಗಬೇಕಿದು ಮನುಷ್ಯನ ಜೀವದುಸಿರು. ಡಾ. ಬಸವರಾಜ ಸಾದರ.

Read More »

ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದ ಕಿರಣ ಜಾಧವ

ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಳಗಾವಿಯ ಮರಾಠಾ ನಾಯಕ ಹಾಗೂ ಕರ್ನಾಟಕ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿರಣ ಜಾಧವ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸುಮಾರು 90 ಸಾವಿರ ಮರಾಠಾ ಸಮುದಾಯಕ್ಕೆ ಸೇರಿರುವ ಮತದಾರರಿದ್ದಾರೆ. ಮರಾಠಾ ಮತದಾರರು ಗಣನೀಯ ಸಂಖ್ಯೆಯಲ್ಲಿರುವ ಬೆಳಗಾವಿ …

Read More »

ಮೆಣಸಿಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್

ಮೆಣಸಿಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಮೆಣಸಿಗಲ್ಲಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಇದರಿಂದ ಉತ್ತಮ್ ನಾವೆಲ್ಟಿ ಅಂಗಡಿಗೆ ಬೆಂಕಿ ತಗುಲಿ ಸ್ಟೇಷನರಿ ಮತ್ತು ಅಲಂಕಾರಿಕ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಬೆಂಕಿಯಿಂದ ಹಾನಿಗೊಳಗಾದ ಉತ್ತಮ್ ನಾವೆಲ್ಟಿ ಅಂಗಡಿ ಮಹಿಪಾಲ್ ಸಿಂಗ್ ಅವರ ಒಡೆತನದಲ್ಲಿದೆ. ನಗರದ ಮೆಣಸಿ ಗಲ್ಲಿಯಲ್ಲಿ ಮುಖ್ಯರಸ್ತೆಯ ಪಕ್ಕದಲ್ಲಿಯೇ ಹೋಗುವ ರಸ್ತೆಯಲ್ಲಿ ಸಾಲು ಸಾಲು ಅಂಗಡಿಗಳಿವೆ. ಈ …

Read More »

ಎಪಿಎಂಸಿ-ಶಹಾಪುರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ; ರೂ .1,63,933 / ಮೌಲ್ಯದ ಅಕ್ರಮ ಸಾರಾಯಿ- ವಾಹನ ಜಪ್ತಿ

ಎಪಿಎಂಸಿ-ಶಹಾಪುರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ; ರೂ .1,63,933 / ಮೌಲ್ಯದ ಅಕ್ರಮ ಸಾರಾಯಿ- ವಾಹನ ಜಪ್ತಿ ಯುವ ಭಾರತ ಸುದ್ದಿ ಬೆಳಗಾವಿ : 26/03/2023 ರಂದು ಹಳೇ ಪಿಬಿ ರಸ್ತೆ , ಯಡಿಯೂರಪ್ಪ ಮಾರ್ಗದ ಮುಖಾಂತರ ಆಕ್ಟೋ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಎಪಿಎಂಸಿ ಹಾಗೂ ಪಿಐ ಶಹಾಪುರ ಠಾಣೆ ಹಾಗೂ ಅವರ ತಂಡ ಜಂಟಿ …

Read More »

ಸಿಎಂ ಬೊಮ್ಮಾಯಿ ಗೋಕಾಕ ಪ್ರವಾಸ

ಸಿಎಂ ಬೊಮ್ಮಾಯಿ ಗೋಕಾಕ ಪ್ರವಾಸ ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1:25ಕ್ಕೆ ಬೆಳಗಾವಿಗೆ ಆಗಮಿಸುವರು. ಮಧ್ಯಾಹ್ನ 1:45 ಕ್ಕೆ ಸುವರ್ಣ ವಿಧಾನಸೌಧದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ ಹಾಗೂ ಡಾ. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸುವರು. ಮಧ್ಯಾಹ್ನ 3 ಗಂಟೆಗೆ ಗೋಕಾಕ ಎನ್ಎಸ್ ಎಫ್ ಹೆಲಿಪ್ಯಾಡಿಗೆ ಆಗಮಿಸುವರು. ನಂತರ ಗೋಕಾಕ …

Read More »

ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ ಯುವ ಭಾರತ ಸುದ್ದಿ ಮಾಲೆಗಾಂವ್(ಮಹಾರಾಷ್ಟ್ರ) : ವಿನಾಯಕ ಸಾವರ್ಕರ್ (ವೀರ್‌) ಅವರನ್ನು ಅವಮಾನಿಸಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಸಾವರ್ಕರ್ ಅವರನ್ನು ಅವಹೇಳನ ಮಾಡಿದರೆ ವಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡಲಿದೆ ಎಂದು ಭಾನುವಾರ ಎಚ್ಚರಿಸಿದ್ದಾರೆ. …

Read More »

ಕುಲಗೋಡದಲ್ಲಿ 1.32 ಕೋಟಿ ರೂ. ವೆಚ್ಚದ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ !

ಕುಲಗೋಡದಲ್ಲಿ 1.32 ಕೋಟಿ ರೂ. ವೆಚ್ಚದ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ! ಯುವ ಭಾರತ ಸುದ್ದಿ ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ …

Read More »