Breaking News

ಕರದಂಟು ನಾಡಿಗೆ ಮಂಗಳವಾರ ನಾಡದೊರೆ !

ಕರದಂಟು ನಾಡಿಗೆ ಮಂಗಳವಾರ ನಾಡದೊರೆ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28 ರಂದು ಮಧ್ಯಾಹ್ನ 1:00 ಗಂಟೆಗೆ ಆಗಮಿಸಲಿದ್ದಾರೆ. ಗೋಕಾಕ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೋಕಾಕ ನಗರಕ್ಕೆ ಆಗಮಿಸುತ್ತಿರುವುದು ಭಾರಿ ನಿರೀಕ್ಷೆ …

Read More »

ಎರಡೂ ಕ್ಷೇತ್ರದಿಂದ ಸಿದ್ದು ಸ್ಪರ್ಧೆ : ಮನೆ ದೇವರ ನುಡಿಯೇನು ?

ಎರಡೂ ಕ್ಷೇತ್ರದಿಂದ ಸಿದ್ದು ಸ್ಪರ್ಧೆ : ಮನೆ ದೇವರ ನುಡಿಯೇನು ? ಯುವ ಭಾರತ ಸುದ್ದಿ ಮೈಸೂರು : ಕಳೆದ ಕೆಲ ತಿಂಗಳಿಂದ ಕೋಲಾರ ಸುದ್ದಿಯಲ್ಲಿದೆ. ಕರ್ನಾಟಕ ವಿಧಾಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಇಲ್ಲಿಂದ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಅದು ಕಳೆದ ಕೆಲ ತಿಂಗಳಿಂದ ಅದು ಸುದ್ದಿಯಲ್ಲಿದೆ. ಈಗ, ಮೋದಿ ಉಪನಾಮದ ಬಗ್ಗೆ 2019 ರ ಲೋಕಸಭೆ ಚುನಾವಣೆಗೆ ಮುನ್ನ ಇದೇ ಕೋಲಾರದಲ್ಲಿನ ತಮ್ಮ ಹೇಳಿಕೆಗಾಗಿ ಶಿಕ್ಷೆಗೊಳಗಾದ ನಂತರ ರಾಹುಲ್‌ …

Read More »

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಯುವ ಭಾರತ ಸುದ್ದಿ ಹುಬ್ಬಳ್ಳಿ : ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಬದಲಾಗಿ ಬೇರೆ ವಿದ್ಯಾಕೆಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ …

Read More »

ಕದನ ಕುತೂಹಲ : ಸಿಎಂ ಭೇಟಿಯಾಗಿ ಗಹನ ಚರ್ಚೆ ನಡೆಸಿದ ಸಾಹುಕಾರ್ !

ಕದನ ಕುತೂಹಲ : ಸಿಎಂ ಭೇಟಿಯಾಗಿ ಗಹನ ಚರ್ಚೆ ನಡೆಸಿದ ಸಾಹುಕಾರ್ ! ಯುವ ಭಾರತ ಸುದ್ದಿ ಹುಬ್ಬಳ್ಳಿ : ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿಯವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಸಿಎಂ ನಿವಾಸದಲ್ಲಿ ಭೇಟಿಯಾಗಿ ನಡೆಸಿದ್ದಾರೆ. ತಮ್ಮ ಬೆಂಬಲಿಗ ಹಾಲಿ ಬಿಜೆಪಿ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಮತ್ತೆ ಕಣಕ್ಕೆ ಇಳಿಸುವ ಸಂಬಂಧ ಅವರು ಸುಮಾರು ಒಂದು ಗಂಟೆ …

Read More »

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ- ರಮೇಶ ಜಾರಕಿಹೊಳಿ!

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ- ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ಸಮಾವೇಶ ಉದ್ಘಾಟಿಸುತ್ತಿರುವದು. ಅವರು, ಶನಿವಾರದಂದು ನಗರ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ದಲಿತ …

Read More »

ಕುಕಡೊಳ್ಳಿ ಸದ್ಗುರು ಶ್ರೀ ಚೆನ್ನಮಲ್ಲಯ್ಯಜ್ಜನವರ 73 ನೇ ಪುಣ್ಯಸ್ಮರಣೋತ್ಸವದ ವೇದಾಂತ ಪರಿಷತ್‌ನ ಕಾರ್ಯಕ್ರಮ

ಕುಕಡೊಳ್ಳಿ ಸದ್ಗುರು ಶ್ರೀ ಚೆನ್ನಮಲ್ಲಯ್ಯಜ್ಜನವರ 73 ನೇ ಪುಣ್ಯಸ್ಮರಣೋತ್ಸವದ ವೇದಾಂತ ಪರಿಷತ್‌ನ ಕಾರ್ಯಕ್ರಮ ಯುವ ಭಾರತ ಸುದ್ದಿ ಇಟಗಿ : ಮಕ್ಕಳನ್ನು ಒಳ್ಳೆಯ ವ್ಯಕ್ತಿಗಳನ್ನಾಗಿಸಲು ಆಚಾರ-ವಿಚಾರಗಳನ್ನು ಕಲಿಸಿಕೊಡಬೇಕೆಂದು ಪಾರಿಶ್ವಾಡ ವೇದಮೂರ್ತಿ ಶ್ರೀ ಗುರುಸಿದ್ದಯ್ಯ ಕಲ್ಮಠ ಸ್ವಾಮಿಗಳು ಅಭಿಪ್ರಾಯಪಟ್ಟರು. ಕುಕಡೊಳ್ಳಿಯ ಸದ್ಗುರು ಶ್ರೀ ಚೆನ್ನಮಲ್ಲಯ್ಯಜ್ಜನವರ 73 ನೇ ಪುಣ್ಯಸ್ಮರಣೋತ್ಸವದ ವೇದಾಂತ ಪರಿಷತ್‌ನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳಿಗೆ ಆಸ್ತಿ ಮಾಡದೇ, ಅವರಿಗೆ ಉತ್ತಮ ಶಿಕ್ಷಣ ನೀಡಿ ಅವರೇ ಆಸ್ತಿಯನ್ನಾಗಿಸಿ. ಸಮಾಜ ಗುರುತಿಸುವಂತ ಮಕ್ಕಳನ್ನು …

Read More »

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್‌ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ, ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅವಕಾಶ ನೀಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಮೂಲಕ ಮಾಹಿತಿ …

Read More »

ಆರು ತಿಂಗಳಲ್ಲಿ ಟೋಲ್ ಪ್ಲಾಜಾ ರದ್ದು , ಜಿಪಿಎಸ್ ಆಧಾರಿತ ಸಂಗ್ರಹ ವ್ಯವಸ್ಥೆ !

ಆರು ತಿಂಗಳಲ್ಲಿ ಟೋಲ್ ಪ್ಲಾಜಾ ರದ್ದು , ಜಿಪಿಎಸ್ ಆಧಾರಿತ ಸಂಗ್ರಹ ವ್ಯವಸ್ಥೆ ! ಯುವ ಭಾರತ ಸುದ್ದಿ ನವದೆಹಲಿ : ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳು ( Toll Plazas ) ಇರುವುದಿಲ್ಲ , ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಟೋಲ್ ಪ್ಲಾಜಾಗಳ ಬಳಿ …

Read More »

ಭಾರತದಲ್ಲಿ ಹೊಸದಾಗಿ 1,590 ಕೊರೊನಾ ಪ್ರಕರಣಗಳು ದಾಖಲು : ಇದು 146 ದಿನಗಳಲ್ಲಿ ಅತಿ ಹೆಚ್ಚು

ಭಾರತದಲ್ಲಿ ಹೊಸದಾಗಿ 1,590 ಕೊರೊನಾ ಪ್ರಕರಣಗಳು ದಾಖಲು : ಇದು 146 ದಿನಗಳಲ್ಲಿ ಅತಿ ಹೆಚ್ಚು ಯುವ ಭಾರತ ಸುದ್ದಿ ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,590 ಹೊಸ ಪ್ರಕರಣಗಳು ದಾಖಲಾಗಿವೆ. ಇದು 146 ದಿನಗಳಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದ ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 8,601 ಕ್ಕೆ ಏರಿದೆ. ಕಳೆದ ಕೆಲವು ದಿನಗಳಿಂದ ಭಾರತ …

Read More »

ಸಿದ್ದು ವಿರುದ್ಧ ವಿಜಯೇಂದ್ರ ?

ಸಿದ್ದು ವಿರುದ್ಧ ವಿಜಯೇಂದ್ರ ? ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಣಕ್ಕೆ ಇಳಿಯುತ್ತಾರಾ ಎಂಬ ಚರ್ಚೆ ಇದೀಗ ಆರಂಭವಾಗಿದೆ. ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಟಿಕೆಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಇದೀಗ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ತಾವು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರ ತ್ಯಜಿಸಬೇಕಾಗಿದೆ. ಯಡಿಯೂರಪ್ಪ ತಾವು ಪ್ರತಿನಿಧಿಸುತ್ತಿರುವ ಶಿಕಾರಿಪುರ ಮತಕ್ಷೇತ್ರವನ್ನು ಪುತ್ರ ವಿಜೇಂದ್ರ ಅವರಿಗೆ ಬಿಟ್ಟುಕೊಡುವುದಾಗಿ …

Read More »