ಕವನ
Yuva Bharatha
February 3, 2023
ವಿಶೇಷ ಅಂಕಣ
154 Views
ಕವನ
![](http://yuvabharatha.com/wp-content/uploads/2023/02/IMG-20230203-WA0003-300x292.jpg)
ಬಾರೋ ಬಾರು!
———————
ಎಲ್ಲೇ ನಿಂತ್ ಒಗದ್ರೂ
ಕವಿ ತೆಲಿಗೇ
ಬಡೀತಿದ್ದ
ಧಾರ್ವಾಡದ ಕಲ್ಲು,
ಈಗ ಬಡ್ಯಾಕ್ಹತ್ತೇತಿ
ಬಾರೋ ಬಾರಿಗೆ;
ಕಥೀ ಹಿಂಗಿರೂವಾಗ
ಬೇಂದ್ರೆಯಜ್ಜಾ,
ಬಾರೋ ಬಾರೋ
ಸಾಧನಕೇರಿಗಂತ
ಹೆಂಗ್ ಕರೀಲೋ
ನಿನ್ನ ನಮ್ಮೂರಿಗೆ?
ಡಾ. ಬಸವರಾಜ ಸಾದರ.