Breaking News

ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ.!

Spread the love

ಯುವ ಭಾರತ ಸುದ್ದಿ,  ಗೋಕಾಕ್: ನಗರಸಭೆಯ ೨೦೧೯/೨೦ ನೇ ಸಾಲಿನ ಎಸ್.ಎಫ್.ಸಿ ಶೇಕಡಾ ೫ರ ಯೋಜನೆಯಡಿಯಲ್ಲಿ ನೀಡಲಾದ ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ ಆರ್ ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ವಿಜಯ ಜತ್ತಿ, ಬಸವರಾಜ ಮಾಳಗಿ, ವಿಶ್ವನಾಥ ಬಿಳ್ಳೂರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

nineteen − seventeen =