Breaking News

ಅಥಣಿಗೆ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ.

Spread the love

ಅಥಣಿಗೆ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ

ಯುುವ ಭಾರತ ಸುದ್ದಿ ಅಥಣಿ : ರಾಜ್ಯ ರಾಜಕಾರಣದಲ್ಲಿ ತಲ್ಲಣ ಹುಟ್ಟಿಸಿದ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿದೆ. ಈ ಬೆಳವಣಿಗೆಯ ಮಧ್ಯೆ ದಿಢೀರ ಎಂದು ಇತ್ತ ರಮೇಶ ಜಾರಕಿಹೊಳಿ ಅಥಣಿಗೆ ಆಗಮಿಸಿ ಗುಪ್ತ ಸಭೆ ನಡೆಸುತ್ತಿದ್ದು ಕುತೂಹಲ ಮೂಡಿಸಿದೆ.

ಅಥಣಿ ಪಟ್ಟಣದ ಹೊರವಲಯದ ಆಪ್ತರ ಮನೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಹಾಗೂ ಕಾಗವಾಡ ಶಾಸಕರ ಸುಪುತ್ರ ಶ್ರೀನಿವಾಸ ಪಾಟೀಲ ಅವರು ಭಾಗಿಯಾಗಿದ್ದಾರೆ. ರಮೇಶ ಜಾರಕಿಹೊಳಿ ಅವರ ಭೇಟಿ ಹಲವು ಆಯಾಮಗಳಿಂದ ಕುತೂಹಲ ಮೂಡಿಸಿದೆ….


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

four − 4 =