Breaking News

ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ !

Spread the love

ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ !

ಯುವ ಭಾರತ ಸುದ್ದಿ ಬೆಳಗಾವಿ :
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಮಾ. 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂಲಗಳ ಪ್ರಕಾರ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗಾವಿಯಿಂದ ರಣಕಹಳೆಯೂದಲಿರುವ ಅವರು, ಭಾರತ ಜೋಡೋ ಯಾತ್ರೆ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

seven + five =