Breaking News

ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!!

Spread the love

ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!!

ಯುವ ಭಾರತ ಸುದ್ದಿ  ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕರ‍್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಅಭಿಮಾನಿ ಬಳಗದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ ಶುಕ್ರವಾರದಂದು ನಗರದ ಶಾಸಕರ ಕರ‍್ಯಾಲದ ಆವರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಈ ಸಂರ‍್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ಹನಮಂತ ದರ‍್ಗನ್ನವರ, ಸುರೇಶ ಸನದಿ, ಶಿವಾನಂದ ಹತ್ತಿ, ಅಡಿವೇಶ ಮಜ್ಜಗಿ, ಶಿವು ಹಿರೇಮಠ, ಮುತ್ತುರಾಜ ಜಮಖಂಡಿ, ಯೂನೂಸ್ ನದಾಫ್, ರಮೇಶ ಭಂಡಿ,ರಾಜೇಶ್ವರಿ ಒಡೆಯರ, ವಿಶಾಲ ಪಟಗುಂದಿ, ಸತೀಶ ಮನ್ನಿಕೇರಿ, ಪುನೀತ ಮೆಳ್ಳಿಗೇರಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

eight + nine =