Breaking News

ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ!

Spread the love

ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ!

ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಭಾರತೀಯ ಜೀವವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವ ಸಲ್ಲಿಸಿದ ಎಚ್.ಎಸ್.ಮಲ್ಲಿಕಾರ್ಜುನ ಅವರು ಸೇವಾ ನಿವೃತ್ತಿಹೊಂದಿದ ಹಿನ್ನೆಲೆಯಲ್ಲಿ ಅವರ ಗೆಳೆಯರು ರವಿವಾರದಂದು ನಗರದಲ್ಲಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ನಗರಾಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಸದಸ್ಯ ಅಬ್ಬಾಸ ದೇಸಾಯಿ, ಗಣ್ಯರಾದ ಡಾ.ಎಸ.ಎಚ್.ಪಟಗುಂಡಿ, ಮಹಾಂತೇಶ ತಾವಂಶಿ, ಎಲ್.ಟಿ.ತಪಸಿ, ಬಸನಗೌಡ ದುಳಾಯಿ, ಈಶ್ವರ ಶಿಗಿಹಳ್ಳಿ, ಸೋಮಶೇಖರ್ ಮಗದುಮ್ಮ, ಎಸ.ಬಿ.ಜಾಧವ್, ಜಿ ಎಂ ಪಾಟೀಲ, ಎಂ.ಬಿ.ಪಾಟೀಲ, ಎಸ್.ಎ.ಪಾಟೀಲ, ಡಾ.ಸಿದ್ದಣ ಕಮತ್ ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

1 × 5 =