Breaking News

ಅಥಣಿ ಆಮ್ ಆದ್ಮಿ ಅಭ್ಯರ್ಥಿಯಾಗಿ ಸಂಪತಕುಮಾರ ಶೆಟ್ಟಿ ಅಂತಿಮ!

Spread the love

ಅಥಣಿ ಆಮ್ ಆದ್ಮಿ ಅಭ್ಯರ್ಥಿಯಾಗಿ ಸಂಪತಕುಮಾರ ಶೆಟ್ಟಿ ಅಂತಿಮ!

ಯುವ ಭಾರತ ಸುದ್ದಿ ಅಥಣಿ :
ಕರ್ನಾಟಕ ವಿಧಾನಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಇಂದು ಆಮ್ ಆದ್ಮಿ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಅದರಲ್ಲಿ ಅಥಣಿ ವಿಧಾನಸಭೆ ಆಮ್ ಆದ್ಮಿಯಿಂದ ಸಂಪತಕುಮಾರ ಶೆಟ್ಟಿ ಅವರ ಹೆಸರು ಅಂತಿಮಗೊಳಿಸಲಾಗಿದೆ.

ಕಳೆದ ಒಂದು ವರ್ಷದಿಂದ ಆಮ್ ಆದ್ಮಿ ಪಕ್ಷದ ಚಿಕ್ಕೋಡಿ ಜಿಲ್ಲಾ ಸಂಯೋಜಕರಾಗಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿನ್ನಲೆಯಲ್ಲಿ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದು ನನ್ನ ಮೇಲೆ ನಂಬಿಕೆ ಇಟ್ಟು ಕೆಲಸವನ್ನು ಮನಗಂಡು ಪಕ್ಷ ನನಗೆ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು ಖುಷಿಯ ವಿಚಾರ, ಅಥಣಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಯೋಜನೆಗಳೊಂದಿಗೆ ನಾನು ಜನತೆ ಬಳಿ ಹೋಗಿ ಮತ ಕೇಳುತ್ತೆನೆ ಹಾಗೂ ಅವರ ಆಶೀರ್ವಾದದಿಂದ ಈ ಸಲ ನನ್ನ ಗೆಲವು ಪಕ್ಕಾ ಎಂದು ಸಂಪತಕುಮಾರ ಶೆಟ್ಟಿ ಅವರು ಹೇಳಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fifteen + 6 =