Breaking News

ಬೆಳಗಾವಿಗೆ ಇಂದು ಸಂತೋಷ್ ಜಿ

Spread the love

ಬೆಳಗಾವಿಗೆ ಇಂದು ಸಂತೋಷ್ ಜಿ

ಯುವ ಭಾರತ ಸುದ್ದಿ ಬೆಳಗಾವಿ :
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಹೋಟೆಲ್ ಸಂಕಮ್ ಸಭಾಗ್ರಹದಲ್ಲಿ ಅವರು ಅತ್ರಪ್ತರ ಜೊತೆ ಮಾತುಕತೆ ನಡೆಸಲಿದ್ದಾರೆ. ವಿಧಾನಸಭಾ ಚುನಾವಣೆ ಸಂಬಂಧ ಟಿಕೆಟ್ ವಂಚಿತರಾದವರ ಜೊತೆ ಅವರು ಚರ್ಚಿಸಿ ಬಂಡಾಯ ಶಮನಕ್ಕೆ ಮುಂದಾಗಲಿದ್ದಾರೆ. ನಂತರ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಲಿದ್ದು ಇಡೀ ದಿನ ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

17 + 18 =