Breaking News

ಲೋಕಸಭಾ ಚುನಾವಣೆಗೆ ಪುತ್ರನ ಸ್ಪರ್ಧೆ ಎಂದ ಮಾಜಿ ಸಚಿವ

Spread the love

ಲೋಕಸಭಾ ಚುನಾವಣೆಗೆ ಪುತ್ರನ ಸ್ಪರ್ಧೆ ಎಂದ ಮಾಜಿ ಸಚಿವ

ಯುವ ಭಾರತ ಸುದ್ದಿ ಹಾವೇರಿ :
ಪುತ್ರ ಕೆ.ಇ. ಕಾಂತೇಶ್ ಹಾವೇರಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧಿಸುವ ಆಕಾಂಕ್ಷಿ ಹೊಂದಿದ್ದಾರೆ. ಟಿಕೆಟ್ ನೀಡುವಾಗ ಪಕ್ಷದ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ನೋಡಬೇಕು. ಸಂಸದ ಶಿವಕುಮಾರ್ ಉದಾಸಿ ಅವರು ವೈಯಕ್ತಿಕ ಕಾರಣಗಳಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಕಾಂತೇಶ್ ಹಾವೇರಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧೆಗೆ ಇಚ್ಛಿಸಿದ್ದಾರೆ. ಹಲವು ನಾಯಕರು ಹಾಗೂ ಮುಖಂಡರಿಗೆ ಕಾಂತೇಶ್ ಸ್ಪರ್ಧಿಸಲಿ ಎಂಬ ಬಯಕೆ ಇದೆ ಎಂದು ಹೇಳಿದರು.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

sixteen + 20 =