Breaking News

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ!

Spread the love

ಗೋಕಾಕ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ೯೦ಕ್ಕಿಂತ ಹೆಚ್ಚು ಅಂಕ ಪಡೆದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಜೆ ಸಿ ಐ ಸಂಸ್ಥೆಯಿAದ ಪ್ರತಿಭೆಗಲಿಗೆ ಸತ್ಕರಿಸಲಾಗುವುದೆಂದು ಜೆ ಸಿ ಐ ಸಂಸ್ಥೆಯ ಅದ್ಯಕ್ಷರು ರಜನಿಕಾಂತ ಮಾಳೋದೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿ ಧೃಢೀಕೃತ ಅಂಕಪಟ್ಟಿ ಪ್ರತಿಯೊಂದಿಗೆ ಇದೇ ೩೧ರೊಳಗಾಗಿ ವಿಷ್ಣು ಲಾತೂರ ಟೈಪಿಂಗ ಸೆಂಟರ ಕಡಕೋಳ ಬಿಲ್ಡಿಂಗ್ ಬಸವೇಶ್ದವರ ವೃತ್ತ ಗೋಕಾಕ ಈ ವಿಳಾಸಕ್ಕೆ ತಮ್ಮ ಅರ್ಜಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ೯೪೪೮೨೨೫೦೪೬, ೯೦೩೬೯೯೮೪೮೭, ೯೭೩೯೧೪೬೭೭೪, ೯೩೪೧೯೧೬೭೭೧ ಸಂಪರ್ಕಿಸುವAತೆ ಕೊರಿದ್ದಾರೆ.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

five − 5 =