Breaking News

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಬೆಳಗಾವಿ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

Spread the love

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಬೆಳಗಾವಿ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

ಯುವ ಭಾರತ ಸುದ್ದಿ ಬೆಳಗಾವಿ :
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮಲ್ಲಿಕಾರ್ಜುನ ಪೂಜಾರ್ ಅವರು ವಾಕ್ಚಾತುರ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಕೀರ್ತಿ ಕೋಟಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ನಿಹಾರಿಕಾ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದರು.
ಬೆಳಗಾವಿ ಜಿಲ್ಲೆಯ ವಿವಿಧೆಡೆಯಿಂದ 30 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ವಿದ್ಯಾರ್ಥಿಗಳ ಸಾಧನೆಗೆ ಚೇರಮನ್ ಎಂ.ಆರ್.ಕುಲಕರ್ಣಿ , ಆರ್.ಎಲ್.ಕಾಲೇಜು, ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಚರ್ಚಾ ಯೂನಿಯನ್ ಸಂಯೋಜಕಿ
ಎಂ.ಎಸ್.ಕುಲಕರ್ಣಿ, ಸಾಂಸ್ಕೃತಿಕ ಸಂಯೋಜಕಿ ಶಿಲ್ಪಾ ರಾಯ್ಕರ್, ಸಿಬ್ಬಂದಿ
ಮೆಚ್ಚುಗೆ ಸೂಚಿಸಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

nine − 1 =