Breaking News

ಟೇಕ್ವಾಂಡೊ ಅಂತರಾಷ್ಟಿಯ ಪ್ರಶಿಕ್ಷಣ ಸ್ಥಾನಪಡೆದ ಶ್ರೀಪಾದಗೆ ಸಚಿವ ಜಾರಕಿಹೊಳಿಯಿಂದ ಅಭಿನಂದನೆ.!

Spread the love

ಯುವ ಭಾರತ ಸುದ್ದಿ,  ಗೋಕಾಕ: ಟೇಕ್ವಾಂಡೊದಲ್ಲಿ ಅಂತರಾಷ್ಟಿçÃಯ ಪ್ರಶಿಕ್ಷಣ ಸ್ಥಾನಮಾನ ಪಡೆದಿರುವ ಬೆಳಗಾವಿಯ ಸಾಂಬ್ರಾದ ಏರ್‌ಮನ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಚ್ ಶ್ರೀಪಾದ ಆರ್ ರಾವ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಚೆಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಜಿಲ್ಲಾ ಟೇಕ್ವಾಂಡೊ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನೀಲ ರಾಯಬಾಗಿ ಇದ್ದರು


Spread the love

About Yuva Bharatha

Check Also

ತಮ್ಮ ಮಕ್ಕಳಲ್ಲೂ ನಮ್ಮ ಸಂಸ್ಕೃತಿಯ ಜಾಗೃತಿ ಮೂಢಿಸಿ-ಸಂಸದ ಜಗದೀಶ ಶೆಟ್ಟರ!!

Spread the loveತಮ್ಮ ಮಕ್ಕಳಲ್ಲೂ ನಮ್ಮ ಸಂಸ್ಕೃತಿಯ ಜಾಗೃತಿ ಮೂಢಿಸಿ-ಸಂಸದ ಜಗದೀಶ ಶೆಟ್ಟರ!!   ಗೋಕಾಕ: ಭಾರತೀಯ ಸಂಸ್ಕೃತಿಗೆ ಜಾಗತಿಕ …

Leave a Reply

Your email address will not be published. Required fields are marked *

6 + 13 =