Breaking News

ಟೇಕ್ವಾಂಡೊ ಅಂತರಾಷ್ಟಿಯ ಪ್ರಶಿಕ್ಷಣ ಸ್ಥಾನಪಡೆದ ಶ್ರೀಪಾದಗೆ ಸಚಿವ ಜಾರಕಿಹೊಳಿಯಿಂದ ಅಭಿನಂದನೆ.!

Spread the love

ಯುವ ಭಾರತ ಸುದ್ದಿ,  ಗೋಕಾಕ: ಟೇಕ್ವಾಂಡೊದಲ್ಲಿ ಅಂತರಾಷ್ಟಿçÃಯ ಪ್ರಶಿಕ್ಷಣ ಸ್ಥಾನಮಾನ ಪಡೆದಿರುವ ಬೆಳಗಾವಿಯ ಸಾಂಬ್ರಾದ ಏರ್‌ಮನ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಚ್ ಶ್ರೀಪಾದ ಆರ್ ರಾವ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಚೆಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಜಿಲ್ಲಾ ಟೇಕ್ವಾಂಡೊ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನೀಲ ರಾಯಬಾಗಿ ಇದ್ದರು


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

two × four =