Breaking News

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ

Spread the love

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ

ಯುವ ಭಾರತ ಸುದ್ದಿ ಕುಡಚಿ :
ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೂಗೇರಿ-ಕುಡಚಿ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಬೈಕ್ ಸವಾರರು ಬಲಿಯಾಗಿದ್ದಾರೆ.

ಹಾಳಸಿರಬೂರನ
ಭಗವಂತ ಶಿವಾಯ ಕಾಂಬಳೆ (45),ವಿಶ್ವನಾಥ ಕಾಂಬಳೆ (24 ), ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

17 − fifteen =