Breaking News

ವೇತನ ಹೆಚ್ಚಳ ಆದೇಶ ಹೊರಡಿಸಿದ ಸರಕಾರ !

Spread the love

ವೇತನ ಹೆಚ್ಚಳ ಆದೇಶ ಹೊರಡಿಸಿದ ಸರಕಾರ !

 

ಯುವ ಭಾರತ ಸುದ್ದಿ ಬೆಂಗಳೂರು :
ವೇತನ ಸಂಬಂಧ ಮುಷ್ಕರ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ರಾಜ್ಯ ಸರಕಾರ ಇದೀಗ ಮೂಲವೇತನದಲ್ಲಿ ಶೇಕಡಾ 17ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಈ ಆದೇಶ ಜಾರಿಯಲ್ಲಿ ಜಾರಿಯಾಗಲಿದೆ. ಮುಷ್ಕರ ನಿರತ ನೌಕರರು ತಕ್ಷಣ ಪ್ರತಿಭಟನೆ ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಮುಷ್ಕರ ಕೊನೆಗೂ ಅಂತ್ಯ : ರಾಜ್ಯ ಸರಕಾರ ವೇತನ ಹೆಚ್ಚಳ ಮಾಡಿರುವುದನ್ನು ಸ್ವಾಗತಿಸಿರುವ ರಾಜ್ಯ ಸರಕಾರಿ ನೌಕರರ ಸಂಘ ತಾನು ಹಮ್ಮಿಕೊಂಡ ಮುಷ್ಕರವನ್ನು ಅಂತ್ಯಗೊಳಿಸಿದೆ. ನಾಳೆಯಿಂದ ಮತ್ತೆ ಕೆಲಸಕ್ಕೆ ಹಾಜರಾಗುವುದಾಗಿ ನೌಕರರ ಸಂಘಟನೆ ಸ್ಪಷ್ಟಪಡಿಸಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

7 + 14 =