Breaking News

ರೈತರ ಮನವಿ ಆಲಿಸಿದ ಗೃಹ ಸಚಿವ

Spread the love

ರೈತರ ಮನವಿ ಆಲಿಸಿದ ಗೃಹ ಸಚಿವ

ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಇಂದು ಆರಂಭವಾದ ಹತ್ತು ದಿನಗಳ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಹಲವು ಬೇಡಿಕೆಗಳನ್ನು ಮಂಡಿಸಿ ಧರಣಿ ನಡೆಸುತ್ತಿರುವ ರೈತ ಬಂಧುಗಳನ್ನು ಭೇಟಿಯಾಗಿ ಮನವಿ ಪತ್ರವನ್ನು ಸ್ವೀಕರಿಸಿದರು.

ರೈತರ ಅಹವಾಲುಗಳನ್ನು ಆಲಿಸಿ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದ್ದಲ್ಲದೆ, ಧರಣಿ ಹಿಂಪಡೆಯುವಂತೆ, ವಿನಂತಿಸಿದರು. ಪೊಲೀಸ್ ಆಯುಕ್ತ ಬೋರಲಿಂಗಯ್ಯ ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

8 + ten =