Breaking News

ಕೈ ನಾಯಕನ ಸೆಳೆಯಲು ಮುಂದಾಯ್ತು ಕಮಲ ಪಕ್ಷ !

Spread the love

ಕೈ ನಾಯಕನ ಸೆಳೆಯಲು ಮುಂದಾಯ್ತು ಕಮಲ ಪಕ್ಷ !

ಯುವ ಭಾರತ ಸುದ್ದಿ ಬಾಗಲಕೋಟೆ :
ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕನನ್ನು ಸೆಳೆಯಲು ಕಮಲ ಪಕ್ಷ ಇದೀಗ ಮುಂದಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿರುವ ಎಸ್. ಆರ್. ಪಾಟೀಲ ಅವರನ್ನು ಬಿಜೆಪಿಗೆ ಸೆಳೆಯಲು ಮುಂದಾಗಿದೆ. ಈ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಸ್ವತಹ ರಣಾಂಗಣಕ್ಕೆ ಇಳಿದಿದ್ದಾರೆ. ಪಾಟೀಲ ಅವರು ಎರಡು ದಿನ ಸಮಯ ಕೇಳಿದ್ದು ನಂತರ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದರಿಂದ ಆದ ಹಾನಿಯ ಹಿನ್ನೆಲೆಯಲ್ಲಿ ಪಾಟೀಲರನ್ನು ಬಿಜೆಪಿಗೆ ಕರೆತಂದು ಸ್ಥಾನಮಾನ ನೀಡುವ ಭರವಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 × one =