Breaking News

ಭೀಕರ ಅಪಘಾತಕ್ಕೆ ಇಬ್ಬರು ಬಲಿ

Spread the love

ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಯುವ ಭಾರತ ಸುದ್ದಿ ಹುಕ್ಕೇರಿ :
ಹುಕ್ಕೇರಿ-ಬೆಳಗಾವಿ ರಸ್ತೆಯಲ್ಲಿ ಬಸ್ ಓವರ್ ಟೇಕ್ ಮಾಡುವ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ಇಂದು ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ.

ಜಯಪಾಲ್ ಸಕಲಕ್ಕನವರ- ಜಯಶ್ರೀ ಎಂಬುವವರು ಮೃತಪಟ್ಟಿದ್ದಾರೆ.

ಹುಕ್ಕೇರಿ-ಬಡಕುಂದ್ರಿ ನಡುವೆ ಈ ದುರ್ಘಟನೆ ಸಂಭವಿಸಿದೆ.

ಹುಕ್ಕೇರಿಯಿಂದ ಬೆಳಗಾವಿ ಕಡೆಗೆ ಎಕ್ಸ್ ಯು ವಿ ಕಾರು ವೇಗವಾಗಿ ಸಾಗುತ್ತಿತ್ತು. ಬೆಳಗಾವಿಯಿಂದ ಅಥಣಿಯತ್ತ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ವಿಫ್ಟ್ ಕಾರಲ್ಲಿದ್ದವರು ಕೊನೆಯುಸಿರೆಳೆದಿದ್ದಾರೆ. ಇನ್ನೂ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

twenty − 1 =