Breaking News

ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರ0ದು!!

Spread the love

ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರಂದು!!

 ಯುವ ಭಾರತ ಸುದ್ದಿ  ಗೋಕಾಕ: ಮೇ 8ರಂದು ಜರುಗಲಿರುವ ರಾಜಋಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಇದೆ ದಿ.30 ಶನಿವಾರದಂದು ಸಂಜೆ 5ಗಂಟೆಗೆ ಉಪ್ಪಾರ ಸಮಾಜದ ಮುಖಂಡರ ಸಭೆ ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೆನ್ನವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೇ ೮ರಂದು ನಡೆಯುವ ಶ್ರೀ ಭಗೀರಥ ಜಯಂತಿಯ ಆಚರಣೆ ಬಗ್ಗೆ ಚರ್ಚೆ ನಡೆಸಲು ಗೋಕಾಕ ತಾಲೂಕಿನ ಎಲ್ಲ ಸಮಾಜದ ಮುಖಂಡರು ಗೋಕಾಕ ನಗರದ ಉಪ್ಪಾರ ಗಲ್ಲಿಯಲ್ಲಿರುವ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಸಮಾಜ ಮುಖಂಡರು ಭಾಗವಹಿಸಿ, ರಾಜಋಷಿ ಶ್ರೀ ಭಗೀರಥ ಜಯಂತಿ ಆಚರಣೆ ಕುರಿತು ತಮ್ಮ ಸಲಹೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

five × three =