Breaking News

ಗೋಕಾಕ ಉಪ್ಪಾರ ಗಲ್ಲಿಯ ಮಹರ್ಷಿ “ಶ್ರೀ ಭಗೀರಥ ಜಯಂತಿ” ಆಚರಣೆ!!

Spread the love

ಗೋಕಾಕ ಉಪ್ಪಾರ ಗಲ್ಲಿಯ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!

ಯುವ ಭಾರತ ಸುದ್ದಿ,  ಗೋಕಾಕ: ನಗರದ ಉಪ್ಪಾರ ಗಲ್ಲಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, ಗಣಪತಿ ರಂಕನಕೊಪ್ಪ, ಪ್ರಕಾಶ ಭಾಗೋಜಿ, ಮಾಯಪ್ಪ ತುಳಜನ್ನವರ, ತಮಣ್ಣ ಅರಭಾವಿ ಸೇರಿದಂತೆ ಉಪ್ಪಾರ ಸಮಾಜದ ಅನೇಕರು ಇದ್ದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

four × 1 =