Breaking News

ಯಡಿಯೂರಪ್ಪ ಅವರನ್ನು ಭೇಟಿಯಾದ ವಿಠ್ಠಲ ಹಲಗೇಕರ

Spread the love

ಯಡಿಯೂರಪ್ಪ ಅವರನ್ನು ಭೇಟಿಯಾದ ವಿಠ್ಠಲ ಹಲಗೇಕರ

ಯುವ ಭಾರತ ಸುದ್ದಿ ಬೆಂಗಳೂರು :
ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಈ ಸಲ ಟಿಕೆಟ್ ಪಡೆದಿರುವ ವಿಠ್ಠಲ ಹಲಗೇಕರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಶಿಕಾರಿಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಟಿಕೆಟ್ ಪಡೆದುಕೊಂಡಿರುವ ವಿಜಯೇಂದ್ರ ಅವರನ್ನು ಅಭಿನಂದಿಸಿದರು.

ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಖಾನಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ ಎಂದು
ವಿಠಲ ಹಲಗೇಕರ ತಿಳಿಸಿದರು.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

one × 4 =