Breaking News

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು.!

Spread the love

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು, 15 ಜನರಿಗೆ ಗಾಯ!!

ಯುವ ಭಾರತ ಸುದ್ದಿ ಹಾವೇರಿ: ವಿಆರ್‌ಎಲ್‌ ಬಸ್‌ವೊಂದು ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟು, ಹದಿನೈದು ಜನರಿಗೆ ಗಾಯಗಳಾದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಗೋಕಾಕ್‌ ನಗರಕ್ಕೆ ಹೊರಟಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಹಾವೇರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟ್ರಕ್ ಸೈಡ್ ತೆಗೆಯಲು ಹೋಗಿ ಬಸ್ ಹೆದ್ದಾರಿಯಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿದೆ ಎಂದು ಯುವ ಭಾರತ ಸುದ್ದಿಗೆ ಮಾಹಿತಿ ಸಿಕ್ಕಿದೆ.


Spread the love

About Yuva Bharatha

Check Also

ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತರ ನೇಮಕ

Spread the loveಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಕರ್ನಾಟಕ ಮಾಹಿತಿ …

Leave a Reply

Your email address will not be published. Required fields are marked *

twelve − 4 =